Ad imageAd image

ಕಲ್ಯಾಣ ಕರ್ನಾಟಕ ಪ್ರಿಂಟರ್‍ಸ್ ಅಸೋಷಿಯೇಷನ್ ಸಂಘಟನೆ

ಕಲ್ಯಾಣ ಕರ್ನಾಟಕ ಪ್ರಿಂಟರ್‍ಸ್ ಅಸೋಷಿಯೇಷನ್ ಸಂಘಟನೆ ಕೊಪ್ಪಳ: ರಾಜ್ಯದ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ೩೭೧ಜೆ ಇದ್ದರೂ ಸಹ ಇಲ್ಲಿನ ಜನರಿಗೆ, ಸಂಸ್ಥೆಗಳಿಗೆ ಉದ್ಯಮಿಗಳಿಗೆ ಸಹಾಯ ಸಿಗುತ್ತಿಲ್ಲ ಬದಲಾಗಿ ಅದರ ಲಾಭವೂ ಸಹ ಕೈತಪ್ಪಿ ಹೋಗುತ್ತಿರುವದರಿಂದ ಪ್ರಿಂಟರ್‍ಸ್ ಸಂಘಟನೆ ಮಾಡಲಾಗುತ್ತಿದೆ ಎಂದು ಪ್ರಿಂಟರ್ ಆಗಿರುವ ಸಂಸ್ಥಾಪಕ ಸಂಚಾಲಕ ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದ ಕಲಬುರಗಿ, ಬೀದರ್, ಯಾದಗಿರಿ, ರಾಯಚೂರ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಅನೇಕ ಮುದ್ರಣ ಸಂಸ್ಥೆ ಮಾಲೀಕರ ಜೊತೆಗೆ ಮೊದಲ ಹಂತದ ಮಾತುಕತೆ ಮಾಡಿದ್ದು

AksharaTV Desk AksharaTV Desk

ಎಲುಬಿಲ್ಲದ ನಾಚಿಕೆ ಬಿಟ್ಟ ಅಧಿಕಾರ ಧಾಹಿ ಕುಮಾರಸ್ವಾಮಿ – ಸಂಜಯ್ ವಿರುದ್ಧ : ಜ್ಯೋತಿ ಆಕ್ರೋಶ

ಎಲುಬಿಲ್ಲದ ನಾಚಿಕೆ ಬಿಟ್ಟ ಅಧಿಕಾರ ಧಾಹಿ ಕುಮಾರಸ್ವಾಮಿ - ಸಂಜಯ್ ವಿರುದ್ಧ : ಜ್ಯೋತಿ ಆಕ್ರೋಶ ಕೊಪ್ಪಳ : ಬಡವರ ಮೇಲೆ ಬಿಜೆಪಿ ಮೋದಿ ಸರಕಾರ ಹೊರಿಸಿರುವ ಬೆಲೆ ಏರಿಕೆ ಭಾರ ಕಡಿಮೆ ಮಾಡಲು ಕಾಂಗ್ರೆಸ್ ಸರಕಾರ ತಂದಿರುವ ಗ್ಯಾರಂಟಿಗಳಿಂದ ಹೆಣ್ಣುಮಕ್ಕಳು ಹಾದಿತಪ್ಪಿದ್ದಾರೆ ಎಂದ ಕುಮಾರಸ್ವಾಮಿ ನಿಜವಾದ ಹಾದಿಬಿಟ್ಟ ವ್ಯಕ್ತಿ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಈ ಕುರಿತು ಹೇಳಿಕೆ ನೀಡಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಎರಡು ಬಾರಿ

AksharaTV Desk AksharaTV Desk

ನಾಳೆ ಕೊಪ್ಪಳಕ್ಕೆ ಕಲ್ಟ್ ಚಿತ್ರದ ಝೈದ್‌ಖಾನ್, ಮಲೈಕಾ

ನಾಳೆ ಕೊಪ್ಪಳಕ್ಕೆ ಕಲ್ಟ್ ಚಿತ್ರದ ಝೈದ್‌ಖಾನ್, ಮಲೈಕಾ ಕೊಪ್ಪಳ: ನಗರಕ್ಕೆ ಕನ್ನಡದ ಮತ್ತೊಂದು ಬಿಗ್ ಸಿನೆಮಾ ಆಗಲಿರುವ "ಕಲ್ಟ್" ಚಿತ್ರದ ನಾಯಕ ನಟ ಝೈದ್ ಖಾನ್ ಮತ್ತು ನಾಯಕ ನಟಿ ಮಲೈಕಾ ವಸುಪಾಲ್ ಹಾಗೂ ತಂಡ ಚಿತ್ರದ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ ಎಂದು ಕಾರ್ಯಕ್ರಮದ ಆಯೋಜಕರಾದ ಅಮ್ಜದ್ ಪಟೇಲ್ ಮತ್ತು ಮಂಜುನಾಥ ಜಿ. ಗೊಂಡಬಾಳ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು ಸಚಿವ ಜಮೀರ್ ಅಹ್ಮದ್ ಖಾನ್ ಅವರ ಸುಪುತ್ರ, ಸ್ಟೈಲಿಶ್ ಸ್ಟಾರ್ ಖ್ಯಾತಿಯ ನಟ. ಝೈದ್ ಖಾನ್ ಅವರು ನಾಯಕ ನಟನಾಗಿ ನಟಿಸಿದ

AksharaTV Desk AksharaTV Desk
- Sponsored -
Ad image
Weather
22°C
Koppal
clear sky
22° _ 22°
29%
5 km/h
Fri
22 °C
Sat
28 °C
Sun
28 °C

Follow US

Discover Categories

ಭಯಬಿಡಿ ನಿಯಮ ಪಾಲಿಸಿ : ಗಂಗಾವತಿ ನಗರ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮ

ಬದಲಾವಣೆ ಸುದ್ದಿ, ಗಂಗಾವತಿ ‌: ನಗರ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರ ಮವನ್ನು ಹಮ್ಮಿಕೊಂಡಿದ್ದರು.

AksharaTV Desk AksharaTV Desk

ಜಿಲ್ಲೆಯನ್ನು ಕ್ರೀಡೆಯಲ್ಲಿ ಮುಂದೆ ತರಲು ಪೂರ್ಣ ಯತ್ನ : ಹಿಟ್ನಾಳ

ಜಿಲ್ಲೆಯನ್ನು ಕ್ರೀಡೆಯಲ್ಲಿ ಮುಂದೆ ತರಲು ಪೂರ್ಣ ಯತ್ನ : ಹಿಟ್ನಾಳ ಕುಷ್ಟಗಿ (ಹನುಮಸಾಗರ): ಕೊಪ್ಪಳ ಜಿಲ್ಲೆಯ

AksharaTV Desk AksharaTV Desk

35 ನೇ ದಿನದ ಅನಿರ್ದಿಷ್ಟ ಧರಣಿಗೆ ರೈತ ಸಂಘದ ನಾರಾಯಣರಡ್ಡಿ ಬೆಂಬಲ

ಧರಣಿಗೆ ರಾಜ್ಯ ರೈತ ಸಂಘ ವಿ.ಆರ್.ನಾರಾಯಣರೆಡ್ಡಿ ಬೆಂಬಲ ವೇದಿಕೆಯ ಪ್ರಮುಖರಿಂದ 35ನೇ ದಿನದಲ್ಲಿ ನಡೆದ ಹೋರಾಟ

AksharaTV Desk AksharaTV Desk

ಕೇಂದ್ರದ ಕಡೆ ಕೈ ತೋರಿಸುವುದು ಪಲಾಯನ ಮಾಡಿದಂತೆ: ಕ್ಯಾವಟರ್

ಬಲ್ಡೋಟಾ ಹೋರಾಟಕ್ಕೆ ೨೦ ದಿನ ಪೂರ್ಣ; ಚಿಂತಕರ ದಂಡು ಸಾಥ್ ಎಂ.ಬಿ.ಪಾಟೀಲ್ ತಪ್ಪಿಸಿಕೊಳ್ಳುಲು ಪರದಾಡುತ್ತಿದ್ದಾರೆ: ಹೇಮಲತಾ

AksharaTV Desk AksharaTV Desk

ಕಾಯಕಲ್ಪ ಪ್ರಶಸ್ತಿ ಡಾ.ಈಶ್ವರಶಿ.ಸವಡಿಗೆ ಮೂರನೇ ಬಾರಿ ಪ್ರಶಸ್ತಿ ಗರಿ

ಅಕ್ಷರ ಟಿವಿ ನ್ಯೂಸ್, ಗಂಗಾವತಿ : ನಗರದ ಉಪ ವಿಭಾಗ ಆಸ್ಪತ್ರೆಯು ಯಾವುದೇ ಕಾರ್ಪೊರೇಟ್ ಆಸ್ಪತ್ರೆಗೆ

AksharaTV Desk AksharaTV Desk

ನಾಳೆ ಕೊಪ್ಪಳಕ್ಕೆ ಕಲ್ಟ್ ಚಿತ್ರದ ಝೈದ್‌ಖಾನ್, ಮಲೈಕಾ

ನಾಳೆ ಕೊಪ್ಪಳಕ್ಕೆ ಕಲ್ಟ್ ಚಿತ್ರದ ಝೈದ್‌ಖಾನ್, ಮಲೈಕಾ ಕೊಪ್ಪಳ: ನಗರಕ್ಕೆ ಕನ್ನಡದ ಮತ್ತೊಂದು ಬಿಗ್ ಸಿನೆಮಾ

AksharaTV Desk AksharaTV Desk

ಸಚಿವ ತಂಗಡಗಿ ವಿರುದ್ಧ ಹೇಳಿಕೆ : ಕಪಟ ಸ್ವಾಮೀಜಿಯ ಪಕ್ಷ ಪ್ರೇಮ ಅಷ್ಟೇ: ಜ್ಯೋತಿ

ಸಚಿವ ತಂಗಡಗಿ ವಿರುದ್ಧ ಹೇಳಿಕೆ : ಕಪಟ ಸ್ವಾಮೀಜಿಯ ಪಕ್ಷ ಪ್ರೇಮ ಅಷ್ಟೇ: ಜ್ಯೋತಿ ಕೊಪ್ಪಳ:

AksharaTV Desk AksharaTV Desk

Sponsored Content

ರಾಮನಿಗೂ ಹನುಮನಿಗೂ ಅವಿನಾಭಾವ ಸಂಬಂಧ : ಮಂಜುನಾಥ

ಕೊಪ್ಪಳ: ವಾಲ್ಮೀಕಿ ರಾಮಾಯಣದಲ್ಲಿ ಬರುವ ಎಲ್ಲಾ ಪಾತ್ರಗಳಿಗೆ ಧಾರ್ಮಿಕ, ಐತಿಹಾಸಿಕ ಪುರಾವೆಗಳಿವೆ ಅಲ್ಲಿ ರಾಮ ಮತ್ತು ಹನುಮರಿಗೆ ಇರುವ ಅನಿಭಾವ ಸಂಬಂಧ ದೃಢಪಡಿಸಲು ಅಯೋಧ್ಯೆಯಲ್ಲಿ ರಾಮ ಕೊಪ್ಪಳದಲ್ಲಿ ಹನುಮ ಒಂದೇ ಶಿಲೆಯಲ್ಲಿ ಆಗಿವೆ ಎಂದು ಶ್ರೀ ಸಹಸ್ರ ಆಂಜನೇಯ ದೇವಸ್ಥಾನ ಟ್ರಸ್ಟ್

Editor Editor

Follow Writers

AksharaTV Desk 154 Articles
- Sponsored -
Ad image