Ad imageAd image

ಬೆಂಕಿ ಅನಾಹುತಗಳ ಕ್ರಮಕ್ಕೆ ಸಿದ್ದಗೊಳ್ಳದ ನಗರಗಳು ಮತ್ತು ಮುನ್ಶಿಪಾಲ್ಟಿಗಳ ಅಲಕ್ಷ್ಯಗಳು!

ಬೆಂಕಿ ಅನಾಹುತಗಳ ಕ್ರಮಕ್ಕೆ ಸಿದ್ದಗೊಳ್ಳದ ನಗರಗಳು ಮತ್ತು ಮುನ್ಶಿಪಾಲ್ಟಿಗಳ ಅಲಕ್ಷ್ಯಗಳು! ಬದಲಾವಣೆ ದಿನಪತ್ರಿಕೆ ಕಾಳಜಿ: ಕೊಪ್ಪಳ: ಇಲ್ಲಿನ ಕೇಂದ್ರ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಬರುವ ವಾಣಿಜ್ಯ ಮಳಿಗೆಯಲ್ಲಿ ಸೋಮವಾರ ನಡೆದ ಅಗ್ನಿ ಅವಘಡ ನಗರ ಸೇರಿದಂತೆ ಜಿಲ್ಲೆಯ ಪ್ರಮುಖ ನಗರಗಳು ಮತ್ತು ರಾಜ್ಯದ ಅನೇಕ ನಗರ ಮತ್ತು ಪಟ್ಟಣಗಳು ಅನಾಹುತಗಳಿಗೆ, ಬೆಂಕಿಯಂತಹ ಅನಾಹುತಗಳನ್ನು ತಪ್ಪಿಸಿಕೊಳ್ಳುವದಕ್ಕೆ ಸಿದ್ದಗೊಳ್ಳದಿರುವದು ಮತ್ತು ಅಂಗಡಿ ಮುಂಗಟ್ಟುಗಳ ಪರವಾನಿಗೆ ಕೊಡುವ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಮತ್ತು ಉಪಕ್ರಮಗಳ ಬಗ್ಗೆ ಚಿಂತಿಸದಿರುವದರಿಂದ ಇಂತಹ ಸಂದರ್ಭಗಳನ್ನು ಎದುರಿಸುವ ಶಕ್ತಿ ಇಲ್ಲದಾಗಿದೆ.

AksharaTV Desk AksharaTV Desk

ಕವಿ ಸಮ್ಮೇಳನದಲ್ಲಿ ಸಮಾಜ ಸೇವಕಿ ಜ್ಯೋತಿ ಗೊಂಡಬಾಳಗೆ ಸನ್ಮಾನ

ಕವಿ ಸಮ್ಮೇಳನದಲ್ಲಿ ಸಮಾಜ ಸೇವಕಿ ಜ್ಯೋತಿ ಗೊಂಡಬಾಳಗೆ ಸನ್ಮಾನ ಕೊಪ್ಪಳ: ಗಂಗಾವತಿಯಲ್ಲಿ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯಿಂದ ಈಚೆಗೆ ನಡೆದ ರಾಜ್ಯಮಟ್ಟದ ೪ನೇ ಕವಿ ಕಾವ್ಯ ಸಮ್ಮೇಳನದಲ್ಲಿ ಸಮಾಜ ಸೇವಕಿ ಜ್ಯೋತಿ ಎಂ. ಗೊಂಡಬಾಳ ಅವರನ್ನು ಹಿರಿಯ ಸಾಹಿತಿ, ಪತ್ರಕರ್ತ ರಂಜಾನ್ ದರ್ಗಾ ಅವರು ಸನ್ಮಾನಿಸಿದರು. ಸ್ವಾಭಿಮಾನಿ ಮಹಿಳಾ ಸಂಚಲನ ಸಮಿತಿ ಅಧ್ಯಕ್ಷೆ, ಪ್ರಗತಿಪರ ಚಳುವಳಿಯ ಮುಂಚೂಣಿ ಮಹಿಳೆಯಾಗಿರುವ ಜ್ಯೋತಿ ಗೊಂಡಬಾಳ ಜಿಲ್ಲೆಯ ಅನೇಕ ಜ್ವಲಂತ ಸಮಸ್ಯೆಗಳಿಗೆ ಧ್ವನಿಯಾಗಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ, ಹತ್ತಾರು ವರ್ಷ ಪಂಚಾಯತ್ ರಾಜ್ಯ ಸದಸ್ಯರಿಗೆ, ಅಧಿಕಾರಿಗಳಿಗೆ ಜಲನಿರ್ಮಲ,

AksharaTV Desk AksharaTV Desk

ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿಗೆ ಸಾಹಿತ್ಯ ಗೊಂಡಬಾಳ ಆಯ್ಕೆ

ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿಗೆ ಸಾಹಿತ್ಯ ಗೊಂಡಬಾಳ ಆಯ್ಕೆ ಕೊಪ್ಪಳ: ಇಲ್ಲಿನ ಶ್ರೀ ಚೈತನ್ಯ ಸಮೂಹ ಸಂಸ್ಥೆಯ ಸ್ವಾಮಿ ವಿವೇಕಾನಂದ ಪದವಿಪೂರ್ವ ವಿಜ್ಞಾನ ಕಾಲೇಜಿನ ದ್ವಿತಿಯ ಪಿಯು ವಿದ್ಯಾರ್ಥಿನಿ ಸಾಹಿತ್ಯ ಎಂ. ಗೊಂಡಬಾಳ ಕರ್ನಾಟಕ ಸರಕಾರದ ಬಾಲವಿಕಾಸ ಅಕಾಡೆಮಿ ಮೂಲಕ ಕೊಡುವ ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿಗೆ ಆಯ್ಕೆಯಾಗಿದ್ದಾಳೆ. ಅಕಾಡೆಮಿ ನೀಡಿರುವ ಆಯ್ಕೆ ಪಟ್ಟಿಯಲ್ಲಿ ೨೦೨೩-೨೪ ನೇ ಸಾಲಿನ ಬಹುಮುಖ ಪ್ರತಿಭೆ ವಿಭಾಗದಲ್ಲಿ ಸಮಾಜ ಸೇವಕರಾದ ಮಂಜುನಾಥ ಜಿ. ಗೊಂಡಬಾಳ ಮತ್ತು ಜ್ಯೋತಿ ಎಂ. ಗೊಂಡಬಾಳ ದಂಪತಿಯ ಪುತ್ರಿ ಬಹುಮುಖ ಪ್ರತಿಭೆ ಕು. ಸಾಹಿತ್ಯ ಎಂ. ಗೊಂಡಬಾಳ

AksharaTV Desk AksharaTV Desk
- Sponsored -
Ad image
Weather
24°C
Koppal
overcast clouds
24° _ 24°
61%
6 km/h
Wed
29 °C
Thu
29 °C
Fri
28 °C

Follow US

Discover Categories

ಹರಕೆ ಹೆಸರಿನಲ್ಲಿ ಪ್ರಾಣಿ ಬಲಿ ತಪ್ಪು : ದಯಾನಂದ ಸ್ವಾಮೀಜಿ

ಹರಕೆ ಹೆಸರಿನಲ್ಲಿ ಪ್ರಾಣಿ ಬಲಿ ತಪ್ಪು : ದಯಾನಂದ ಸ್ವಾಮೀಜಿ aksharatvkannada news desk ಕೊಪ್ಪಳ

AksharaTV Desk AksharaTV Desk

ಕಿರ್ಲೋಸ್ಕರ್ ಕಂಪನಿಯಿಂದ ಬೇವಿನಹಳ್ಳಿ ಗ್ರಾಮ ಪಂಚಾಯತ್ ಕಛೇರಿಗೆ ನೂತನ ಕಟ್ಟಡ

ಕಿರ್ಲೋಸ್ಕರ್ ಕಂಪನಿಯಿಂದ ಬೇವಿನಹಳ್ಳಿ ಗ್ರಾಮ ಪಂಚಾಯತ್ ಕಛೇರಿಗೆ ನೂತನ ಕಟ್ಟಡ ಕೊಪ್ಪಳ: ತಾಲೂಕಿನ ಬೇವಿನಹಳ್ಳಿ ಗ್ರಾಮ

AksharaTV Desk AksharaTV Desk

ಗ್ಯಾರಂಟಿ ಸ್ಕೀಂ ಬಗ್ಗೆ ಬಿಜೆಪಿಯ ಸುಳ್ಳು ಪ್ರಚಾರ : ಜ್ಯೋತಿ ಟೀಕೆ

ಗ್ಯಾರಂಟಿ ಸ್ಕೀಂ ಬಗ್ಗೆ ಬಿಜೆಪಿಯ ಸುಳ್ಳು ಪ್ರಚಾರ : ಜ್ಯೋತಿ ಟೀಕೆ badalavane news desk:

AksharaTV Desk AksharaTV Desk

ವೃತ್ತಿಯ ಒತ್ತಡ ನಿವಾರಣೆಗೆ ಕ್ರೀಡೆಯಿಂದ ನೆಮ್ಮದಿ – ಸಿಪಿಐ ಡಿ.ಸುರೇಶ

ಪತ್ರಕರ್ತರಿಗೆ ಕ್ರೀಡಾಕೂಟ ಬಹುಮಾನ ವಿತರಣೆ ವೃತ್ತಿಯ ಒತ್ತಡ ನಿವಾರಣೆಗೆ ಕ್ರೀಡೆಯಿಂದ ನೆಮ್ಮದಿ - ಸಿಪಿಐ ಡಿ.ಸುರೇಶ

AksharaTV Desk AksharaTV Desk

ಸಾಹಿತಿಗಳು ಸರ್ಕಾರವನ್ನು ಎಚ್ಚರವಾಗಿಡುವ ಕಾರ್ಯ ಮಾಡಬೇಕು – ಆರ್.ಸುನಂದಮ್ಮ

*ಮಹಿಳೆ ಸಂಕೋಲೆಗಳಿಂದ ಬಿಡುಗಡೆಗೊಳ್ಳಲಿ* ಸಾಹಿತಿಗಳು ಸರ್ಕಾರವನ್ನು ಎಚ್ಚರವಾಗಿಡುವ ಕಾರ್ಯ ಮಾಡಬೇಕು - ಆರ್.ಸುನಂದಮ್ಮ ಕೊಪ್ಪಳ ಮೇ.25:

AksharaTV Desk AksharaTV Desk

ಕೊಪ್ಪಳ ಲೋಕ ಟಿಕೆಟ್ಟೂ ನಂದೇ, ಗೆಲುವು ನಂದೇ : ಹಿಟ್ನಾಳ

ಕೊಪ್ಪಳ ಲೋಕ ಟಿಕೆಟ್ಟೂ ನಂದೇ, ಗೆಲುವು ನಂದೇ : ಹಿಟ್ನಾಳ ಬದಲಾವಣೆ ಸುದ್ದಿ, ದೆಹಲಿ: ಕೊಪ್ಪಳ‌

AksharaTV Desk AksharaTV Desk

ಕಲ್ಯಾಣ ಕರ್ನಾಟಕ ಪ್ರಿಂಟರ್‍ಸ್ ಅಸೋಷಿಯೇಷನ್ ಸಂಘಟನೆ

ಕಲ್ಯಾಣ ಕರ್ನಾಟಕ ಪ್ರಿಂಟರ್‍ಸ್ ಅಸೋಷಿಯೇಷನ್ ಸಂಘಟನೆ ಕೊಪ್ಪಳ: ರಾಜ್ಯದ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ

AksharaTV Desk AksharaTV Desk

ಕೋಮುವಾದಿ ಪಕ್ಷಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲು ಎಲ್ಲರೂ ಕೈಜೋಡಿಸಿ

ಕೋಮುವಾದಿ ಪಕ್ಷಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲು ಎಲ್ಲರೂ ಕೈಜೋಡಿಸಿ aksharatvkannada news desk: ಕೊಪ್ಪಳ

AksharaTV Desk AksharaTV Desk

Sponsored Content

ಆಂಜನೇಯ ಎಂಎಲ್ಸಿ ಮಾಡಲು ಮಾದಿಗ ಮಹಾಸಭಾ ಒತ್ತಾಯ

ಆಂಜನೇಯ ಎಂಎಲ್ಸಿ ಮಾಡಲು ಮಾದಿಗ ಮಹಾಸಭಾ ಒತ್ತಾಯ badalavane daily, aksharatvkannada news desk, ಕೊಪ್ಪಳ : ಮಾಜಿ ಮಂತ್ರಿ ಹೆಚ್.ಆಂಜನೇಯ ಅವರಿಗೆ ಎಂಎಲ್ಸಿ ಸ್ಥಾನ ನೀಡಬೇಕು ಎಂದು ಮಾದಿಗ ಮಹಾಸಭಾ ಮುಖಂಡ ಮಲ್ಲು ಪೂಜಾರ ಒತ್ತಾಯಿಸಿದರು. ನಗರದ ಪತ್ರಕರ್ತರ ಭವನದಲ್ಲಿ

AksharaTV Desk AksharaTV Desk

Follow Writers

AksharaTV Desk 154 Articles
- Sponsored -
Ad image