Hot News
ಜಗದ್ವ್ಯಾಪಿಸಿದ "ನೆಟ್ಬಾಲ್" ಗೆ ಬೇಕಿದೆ ಪೂರ್ಣ ಮಾನ್ಯತೆ! (ಏಶಿಯನ್ ಚಾಂಪಿಯನ್ ಶಿಪ್ ನಿಮಿತ್ಯ - ಭವಿಷ್ಯದ ಅದ್ಭುತ ಕ್ರೀಡೆಯ ಒಳ ಹೊರ ನೋಟ ಮತ್ತು ರಾಜ್ಯದಲ್ಲಿ ಅದರ ಬೆಳವಣಿಗೆಗೆ ನಡೆಯುತ್ತಿರುವ ತೀವ್ರಪ್ರಯತ್ನ ಕುರಿತ ಲೇಖನ) ನೆಟ್ಬಾಲ್ನ ಇತಿಹಾಸವನ್ನು ಬ್ಯಾಸ್ಕೆಟ್ಬಾಲ್ನ ಆರಂಭಿಕ ಬೆಳವಣಿಗೆಯಲ್ಲಿ ಗುರುತಿಸಬಹುದು. ೧೮೯೧ ರಲ್ಲಿ ಬ್ಯಾಸ್ಕೆಟ್ಬಾಲ್ ಅನ್ನು ಆವಿಷ್ಕರಿಸಿದ ಒಂದು ವರ್ಷದ ನಂತರ, ಕ್ರೀಡೆಯಲ್ಲಿ ಮಹಿಳೆಯರು ಭಾಗವಹಿಸುವ ಸಾಮಾಜಿಕ ಸಂಪ್ರದಾಯಗಳಿಗೆ ಅವಕಾಶ ಕಲ್ಪಿಸಲು ಈ ಕ್ರೀಡೆಯನ್ನು ಮಾರ್ಪಡಿಸಲಾಯಿತು, ಇದು ಮಹಿಳಾ ಬ್ಯಾಸ್ಕೆಟ್ಬಾಲ್ಗೆ ಕಾರಣವಾಯಿತು. ಅದನ್ನೇ ನೆಟ್ಬಾಲ್ ಎಂದು ಕರೆಯಲಾಗುತ್ತದೆ. ನೆಟ್ಬಾಲ್ ಅನ್ನು ಸಾಂಪ್ರದಾಯಿಕ…
*ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ * *ಪ್ರಕರಣಗಳ ವಾಪಸಾತಿಗೆ ಸೂಚನೆ* ಹರಿಹರ; ಫೆಬ್ರವರಿ 09: ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಅವರು ಇಂದು ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರಪೀಠದ ವತಿಯಿಂದ ಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರೆ- 2024 ಹಾಗೂ ಜನಜಾಗೃತಿ ಜಾಥಾ…
ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿದರು. ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರ ಸಹಯೋದಲ್ಲಿ ನಡೆದ ಸಮ್ಮೇಳನದ ಅಧ್ಯಕ್ಷತೆಯನ್ನು KUWJ ಅಧ್ಯಕ್ಷರಾದ ಶಿವಾನಂದ ತಗಡೂರು ವಹಿಸಿದ್ದರು. ಮಾಜಿ ಸಚಿವರಾದ ಶಾಮನೂರು ಶಿವಶಂಕರಪ್ಪ , ತೋಟಗಾರಿಕಾ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಾಸಕರಾದ ಮಾಯ್ಕೊಂಡ ಬಸಂತಪ್ಪ, ಡಿ.ಜಿ.ಶಾಂತನಗೌಡರು, ಇನ್ ಸೈಟ್ ಸಂಸ್ಥೆ ಸಂಸ್ಥಾಪಕ ನಿರ್ದೇಶಕರಾದ ಜಿ.ಬಿ.ವಿನಯ್ ಕುಮಾರ್ ಸೇರಿ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ವಿಜಯ ಕರ್ನಾಟಕ ಸಂಪಾದಕರಾದ ಸುದರ್ಶನ ಚನ್ನಂಗಿಹಳ್ಳಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ದಾವಣಗೆರೆ…
ಪಯೋನಿಯರ್ ಶಾಲೆ ಎಸ್.ಎಸ್.ಎಲ್.ಸಿ. ಉತ್ತಮ ಸಾಧನೆ aksharatvkannada badalavane news desk ಕೊಪ್ಪಳ: ಇಲ್ಲಿನ ಭಾಗ್ಯನಗರದ…
ರಾಷ್ಟ್ರ ನಿರ್ಮಾಣದಲ್ಲಿ ಕಾರ್ಮಿಕರ ಶ್ರಮ ಪ್ರಮುಖ : ಶಾಸಕ ರಾಘವೇಂದ್ರ ಹಿಟ್ನಾಳ ಕೊಪ್ಪಳ : ಇಂದು…
ಬದಲಾವಣೆ ಸುದ್ದಿ, ಬಾಲಿವುಡ್ ನಟಿ ಪೂನಂ ಪಾಂಡೆ ವಿಧಿವಶರಾಗಿದ್ದಾರೆ. ಗರ್ಭಕಂಠ ಕ್ಯಾನ್ಸರ್ನಿಂದ ಬಳಲುತ್ತಿದ್ದ ಪೂನಂ ಇದೀಗ…
ರೆಡ್ಡಿ ಅವರಿಗೆ ಏನು ಮಾತನಾಡುತ್ತಿದ್ದೇನೆ ಎಂಬ ಪರಿವೇ ಇಲ್ಲ : ಜ್ಯೋತಿ ಕೊಪ್ಪಳ: ಗಂಗಾವತಿ ಶಾಸಕ…
ಸೆ. ೨೮ ರಂದು ವಾಲ್ಮೀಕಿ ಮಹಸಭಾ ಜಿಲ್ಲಾ ಪದಾಧಿಕರಿಗಳ ಆಯ್ಕೆ ಕೊಪ್ಪಳ: ಜಿಲ್ಲಾ ವಾಲ್ಮೀಕಿ ಮಹಾಸಭಾಕ್ಕೆ…
ನಿಧನ ವಾರ್ತೆ...ಡಾ. ನಾರಾಯಣ ಕೊಪ್ಪಳ ಕುರುಹಿನಶೆಟ್ಟಿ ಸಮಾಜದ ಹಿರಿಯರು ಹಾಗು ನಿವೃತ್ತ ಜಿಲ್ಲಾ ವೈದ್ಯಾಧಿಕಾರಿಗಳಾದ ಶರಣಪ್ಪ…
ಕೊಪ್ಪಳ ತಾಲೂಕ ಗ್ಯಾರಂಟಿ ಕಮಿಟಿ : ಆದೇಶ ಪತ್ರ ಕೊಟ್ಟ ಎಡಿಸಿ akshara tv kannada…
ಕೊಪ್ಪಳದ ಹಿರಿಯ ಜೀವ ವೀರಯ್ಯ ಹಿರೇಮಠ ನಿಧನ ಕೊಪ್ಪಳ: ನಗರದ ಅಂಬೇಡ್ಕರ್ ವೃತ್ತದ ಹತ್ತಿರದ ಸಾಲಾರ್…
ಆಂಜನೇಯ ಎಂಎಲ್ಸಿ ಮಾಡಲು ಮಾದಿಗ ಮಹಾಸಭಾ ಒತ್ತಾಯ badalavane daily, aksharatvkannada news desk, ಕೊಪ್ಪಳ : ಮಾಜಿ ಮಂತ್ರಿ ಹೆಚ್.ಆಂಜನೇಯ ಅವರಿಗೆ ಎಂಎಲ್ಸಿ ಸ್ಥಾನ ನೀಡಬೇಕು ಎಂದು ಮಾದಿಗ ಮಹಾಸಭಾ ಮುಖಂಡ ಮಲ್ಲು ಪೂಜಾರ ಒತ್ತಾಯಿಸಿದರು. ನಗರದ ಪತ್ರಕರ್ತರ ಭವನದಲ್ಲಿ…
Sign in to your account