Ad imageAd image

ಆಂಜನೇಯ ಎಂಎಲ್ಸಿ ಮಾಡಲು ಮಾದಿಗ ಮಹಾಸಭಾ ಒತ್ತಾಯ

ಆಂಜನೇಯ ಎಂಎಲ್ಸಿ ಮಾಡಲು ಮಾದಿಗ ಮಹಾಸಭಾ ಒತ್ತಾಯ badalavane daily, aksharatvkannada news desk, ಕೊಪ್ಪಳ : ಮಾಜಿ ಮಂತ್ರಿ ಹೆಚ್.ಆಂಜನೇಯ ಅವರಿಗೆ ಎಂಎಲ್ಸಿ ಸ್ಥಾನ ನೀಡಬೇಕು ಎಂದು ಮಾದಿಗ ಮಹಾಸಭಾ ಮುಖಂಡ ಮಲ್ಲು ಪೂಜಾರ ಒತ್ತಾಯಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಚಿವ ಹೆಚ್.ಆಂಜನೇಯ ಅವರ ಕೊಡುಗೆ ಅಪಾರವಾದದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಹಾಗೂ ಸಮಾಜವನ್ನು ಕಟ್ಟಿ ಬೆಳೆಸುವಲ್ಲಿ ಹೆಚ್..ಆಂಜನೇಯ ಅವರು ಕೂಡ ಒಬ್ಬರಾಗಿದ್ದಾರೆ. ಅವರ ಅನುಭವ ಮೇಲ್ಮನೆಯಲ್ಲಿ ತುಂಬಾ ಅವಶ್ಯಕತೆ ಇದೆ, ನಿರಂತರವಾಗಿ ಪಕ್ಷಕ್ಕೆ

AksharaTV Desk AksharaTV Desk

ಮನೆಯ ಸುತ್ತ ಸ್ವಚ್ಚತೆ ಇರಲಿ, ಡೆಂಗ್ಯೂ ಜ್ವರ ಬರದಂತೆ ತಡಿರಿ : ಡಾ.ರಮೇಶ ಕರೆ

ಬದಲಾವಣೆ ಸುದ್ದಿ, ಗಂಗಾವತಿ : ಮನೆಯ ಸುತ್ತಲೂ ಸ್ವಚ್ಚತೆ ಕಾಪಾಡಿ, ಡೆಂಗ್ಯೂ ಜ್ವರ ಭಯ ಬಿಡಿ ಎಂದು ವೈಧ್ಯಾಧಿಕಾರಿ ಡಾ.ರಮೇಶ ಹೇಳಿದರು . ಅಂಬೇಡ್ಕರ್ ನಗರದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಡೆಂಗ್ಯೂ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಈಡಿಸ್ ಈಜೀಪ್ಟ್ ಎಂಬ ಸೋಂಕಿತಗೊಂಡ ಸೊಳ್ಳೆ ಕಚ್ಚುವಿಕೆಯಿಂದ ಡೆಂಗ್ಯೂ ಜ್ವರ ಬರುತ್ತದೆ ಈ ಸೊಳ್ಳೆ ಆರೋಗ್ಯ ವ್ಯಕ್ತಿಯನ್ನು ಕಚ್ಚುತ್ತಾ ಹೊಂದಂತೆ ರೋಗ ಹರಡುತ್ತಾ ಹೋಗುತ್ತದೆ ಇದರ ನಿಯಂತ್ರಣಕ್ಕೆ ಮನೆಯ ಸುತ್ತಲೂ ಸ್ವಚ್ಚತೆ, ನೀರಿನ ತೊಟ್ಟಿಗಳನ್ನು ಶುಚಿಗೊಳಿಸುವುದು,ಮಲಗುವಾಗ ಸೊಳ್ಳೆಪರದೆಯನ್ನು ಉಪಯೋಗಿಸಿದಲ್ಲಿ ಆರೋಗ್ಯ ಕಾಪಾಡಿಕೊಳ್ಳಬಹುದು ಈ ಡೆಂಗ್ಯೂ

AksharaTV Desk AksharaTV Desk

ವೈದ್ಯ ಡಾ. ನಾರಾಯಣ ದೇವರಕೇರಿ ನಿಧನ

ನಿಧನ ವಾರ್ತೆ...ಡಾ. ನಾರಾಯಣ ಕೊಪ್ಪಳ ಕುರುಹಿನಶೆಟ್ಟಿ ಸಮಾಜದ ಹಿರಿಯರು ಹಾಗು ನಿವೃತ್ತ ಜಿಲ್ಲಾ ವೈದ್ಯಾಧಿಕಾರಿಗಳಾದ ಶರಣಪ್ಪ ಬಸಪ್ಪ ನಾರಾಯಣದೇವರಕೆರೆ ಇವರು ಇಂದು ದೈವಾಧೀನ ರಾಗಿದ್ದು ಇವರಿಗೆ ಮೂರು ಜನ ಪುತ್ರರು ಹಾಗೂ ಒಬ್ಬ ಪುತ್ರಿ ಅಪಾರ ವಾದ ಬಂದು ಬಳಗವನ್ನು ಅಗಲಿದ್ದು ಇವರ ಅಂತ್ಯಕ್ರಿಯೆ ನಾಳೆ ದಿನಾಂಕ 12/2/2024 ಸೋಮವಾರ ಮಧ್ಯಾಹ್ನ 12 ಗಂಟೆಗೆ ಕೊಪ್ಪಳದ ಗವಿಸಿದ್ದೇಶ್ವರ ಮಠದ ಹಿಂಭಾಗದಲ್ಲಿರುವ ರುದ್ರ ಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕೊಟ್ರೇಶ ಕಿನ್ನಾಳ +919845982399

AksharaTV Desk AksharaTV Desk
- Sponsored -
Ad image
Weather
17°C
Koppal
overcast clouds
17° _ 17°
74%
4 km/h
Fri
27 °C
Sat
28 °C
Sun
28 °C

Follow US

Discover Categories

ರಾಜಣ್ಣ ವಜಾ ಬಿಜೆಪಿ ಅವರು ಅಳುವ ಅಗತ್ಯವಿಲ್ಲ – ಗೊಂಡಬಾಳ

ರಾಜಣ್ಣ ವಜಾ ಬಿಜೆಪಿ ಅವರು ಅಳುವ ಅಗತ್ಯವಿಲ್ಲ - ಗೊಂಡಬಾಳ ಕೊಪ್ಪಳ: ಸಹಕಾರ ಸಚಿವರಾಗಿದ್ದ ರಾಜಣ್ಣ

AksharaTV Desk AksharaTV Desk

ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿ ವಿರುದ್ಧ ಉಲ್ಬಣಿಸಿದ ಚಟುವಟಿಕೆಗಳು

ಬದಲಾವಣೆ ದಿನಪತ್ರಿಕೆ ವಿಶೇಷ: ಕೊಪ್ಪಳ: ಹೌದು, ಸರಿಯಾಗಿ ನಿರ್ವಹಿಸಿದ್ದೇ ಆಗಿದ್ದಲ್ಲಿ ಆರು ತಿಂಗಳುಗಳ ಹಿಂದೆಯೇ ಶಮನವಾಗಬಹುದಾಗಿದ್ದ

AksharaTV Desk AksharaTV Desk

ಭಯಬಿಡಿ ನಿಯಮ ಪಾಲಿಸಿ : ಗಂಗಾವತಿ ನಗರ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮ

ಬದಲಾವಣೆ ಸುದ್ದಿ, ಗಂಗಾವತಿ ‌: ನಗರ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರ ಮವನ್ನು ಹಮ್ಮಿಕೊಂಡಿದ್ದರು.

AksharaTV Desk AksharaTV Desk

ಕೊಪ್ಪಳ ನೆಟ್‌ಬಾಲ್ ಅಸೋಸಿಯೇಷನ್ ಲೋಗೊ ಬಿಡುಗಡೆ

ಕೊಪ್ಪಳ ನೆಟ್‌ಬಾಲ್ ಅಸೋಸಿಯೇಷನ್ ಲೋಗೊ ಬಿಡುಗಡೆ aksharatvkannada, badalavane ಕೊಪ್ಪಳ: ಕೊಪ್ಪಳ ನೆಟ್‌ಬಾಲ್ ಅಸೋಸಿಯೇಷನ್ ಲೋಗೊವನ್ನು

AksharaTV Desk AksharaTV Desk

ಆರೊಗ್ಯ ಕುರಿತು ಮಾಹಿತಿ ಪಡೆದು ಸಮಸ್ಯೆಗಳಿದ್ದರೆ ಕೇಳಿ ತಿಳಿದುಕೊಳ್ಳಿ : ಡಾ.ನವೀನಕುಮಾರ

ಹದಿಹರೆಯದಲ್ಲಾಗುವ ಬೆಳವಣಿಗೆ, ಸ್ವಚ್ಚತೆ & ಆರೋಗ್ಯ ಕುರಿತು ನೀಡುವ ಮಾಹಿತಿ ಪಡೆದು ಸಮಸ್ಯೆಗಳಿದ್ದರೆ ಕೇಳಿ ತಿಳಿದುಕೊಂಡು

AksharaTV Desk AksharaTV Desk

38 ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ದಾವಣಗೆರೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದಾವಣಗೆರೆಯಲ್ಲಿ 38 ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿದರು. ಮುಖ್ಯಮಂತ್ರಿಗಳ

AksharaTV Desk AksharaTV Desk

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸರಕಾರದ ಎರಡು‌ ವರ್ಷದ ಸಾಧನೆ ಪ್ರದರ್ಶನ

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸರಕಾರದ ಎರಡು‌ ವರ್ಷದ ಸಾಧನೆ ಪ್ರದರ್ಶನ ಕೊಪ್ಪಳ: ಸರ್ಕಾರದ ಎರಡು ವರ್ಷಗಳ

AksharaTV Desk AksharaTV Desk

Sponsored Content

ಎರಡು ದಿನದ ಪಿಯು ನೆಟ್ ಬಾಲ್ ಪಂದ್ಯಾಟ ಕಲ್ಲೂರು

ಇಂದಿನಿಂದ ಎರಡು ದಿನ ರಾಜ್ಯ ಮಟ್ಟದ ನೆಟ್‌ಬಾಲ್ ಪಂದ್ಯಾಟ * ಕಂಗೊಳಿಸುತ್ತಿರುವ ಕ್ರೀಡಾಂಗಣ * ಹೊಸ ಇತಿಹಾಸಕ್ಕೆ ಸಾಕ್ಷಿಯಾಗಲಿದೆ ಕೊಲ್ಲೂರು ಕೊಲ್ಲೂರು: ಸುಸಜ್ಜಿತವಾದ ಆಟಗಳನ್ನು ನಡೆಸುವ ಉದ್ದೇಶದಿಂದ ಸಾಧ್ಯವಾದ ಎಲ್ಲಾ ವ್ಯವಸ್ಥೆ ಮಾಡಲಾಗಿದೆ, ರಾಜ್ಯದಲ್ಲಿ ನಡೆಯುತ್ತಿರುವ ಇತರೆ ಕ್ರೀಡಾಪಟುಗಳಿಗಿಂತ ಉತ್ತಮವಾಗಿ ನಡೆಸುತ್ತಿದ್ದೇವೆ

AksharaTV Desk AksharaTV Desk

Follow Writers

AksharaTV Desk 159 Articles
- Sponsored -
Ad image