Hot News
ಬೆಂಕಿ ಅನಾಹುತಗಳ ಕ್ರಮಕ್ಕೆ ಸಿದ್ದಗೊಳ್ಳದ ನಗರಗಳು ಮತ್ತು ಮುನ್ಶಿಪಾಲ್ಟಿಗಳ ಅಲಕ್ಷ್ಯಗಳು! ಬದಲಾವಣೆ ದಿನಪತ್ರಿಕೆ ಕಾಳಜಿ: ಕೊಪ್ಪಳ: ಇಲ್ಲಿನ ಕೇಂದ್ರ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಬರುವ ವಾಣಿಜ್ಯ ಮಳಿಗೆಯಲ್ಲಿ ಸೋಮವಾರ ನಡೆದ ಅಗ್ನಿ ಅವಘಡ ನಗರ ಸೇರಿದಂತೆ ಜಿಲ್ಲೆಯ ಪ್ರಮುಖ ನಗರಗಳು ಮತ್ತು ರಾಜ್ಯದ ಅನೇಕ ನಗರ ಮತ್ತು ಪಟ್ಟಣಗಳು ಅನಾಹುತಗಳಿಗೆ, ಬೆಂಕಿಯಂತಹ ಅನಾಹುತಗಳನ್ನು ತಪ್ಪಿಸಿಕೊಳ್ಳುವದಕ್ಕೆ ಸಿದ್ದಗೊಳ್ಳದಿರುವದು ಮತ್ತು ಅಂಗಡಿ ಮುಂಗಟ್ಟುಗಳ ಪರವಾನಿಗೆ ಕೊಡುವ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಮತ್ತು ಉಪಕ್ರಮಗಳ ಬಗ್ಗೆ ಚಿಂತಿಸದಿರುವದರಿಂದ ಇಂತಹ ಸಂದರ್ಭಗಳನ್ನು ಎದುರಿಸುವ ಶಕ್ತಿ ಇಲ್ಲದಾಗಿದೆ.…
ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ನಿಂದ ಪ್ರಥಮ ಬಾರಿಗೆ ಅಧಿವೇಶನ ವೀಕ್ಷಣೆ ಮಹಿಳಾ ಮೀಸಲಾತಿ ಜಾರಿಯಾದರೆ ಸದನದಲ್ಲಿ ೭೫ ಮಹಿಳಾ ಶಾಸಕಿಯರು : ತಂಗಡಗಿ ಕೊಪ್ಪಳ : ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಅವರು ಜಿಲ್ಲಾ ಮಹಿಳಾ ಕಾಂಗ್ರೆಸ್ನಿಂದ ಪ್ರಥಮ ಬಾರಿಗೆ ಬೆಳಗಾವಿ ಚಳಿಗಾಲದ ಅಧಿವೇಶನ ವೀಕ್ಷಣೆ ಮಾಡಲು ತೆರಳಿದ ಸಂದರ್ಭದಲ್ಲಿ ಮಹಿಳಾ ಮುಖಂಡರನ್ನು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿ ಮಾತನಾಡಿದರು. ಜೊತೆಗೆ ಅಧಿವೇಶನ ವೀಕ್ಷಣೆಗೆ ಅವಕಾಶ ಮಾಡಿಸಿಕೊಟ್ಟು, ಮುಂದೆ ಮಹಿಳೆಯರಿಗೆ ಇಲ್ಲೇ ಕುಳಿತು ಮಾತನಾಡುವ ಅವಕಾಶ ಸಿಗುತ್ತದೆ, ಶೇ. ೩೩% ಮೀಸಲು…
ನಿಧನ ವಾರ್ತೆ...ಡಾ. ನಾರಾಯಣ ಕೊಪ್ಪಳ ಕುರುಹಿನಶೆಟ್ಟಿ ಸಮಾಜದ ಹಿರಿಯರು ಹಾಗು ನಿವೃತ್ತ ಜಿಲ್ಲಾ ವೈದ್ಯಾಧಿಕಾರಿಗಳಾದ ಶರಣಪ್ಪ ಬಸಪ್ಪ ನಾರಾಯಣದೇವರಕೆರೆ ಇವರು ಇಂದು ದೈವಾಧೀನ ರಾಗಿದ್ದು ಇವರಿಗೆ ಮೂರು ಜನ ಪುತ್ರರು ಹಾಗೂ ಒಬ್ಬ ಪುತ್ರಿ ಅಪಾರ ವಾದ ಬಂದು ಬಳಗವನ್ನು ಅಗಲಿದ್ದು ಇವರ ಅಂತ್ಯಕ್ರಿಯೆ ನಾಳೆ ದಿನಾಂಕ 12/2/2024 ಸೋಮವಾರ ಮಧ್ಯಾಹ್ನ 12 ಗಂಟೆಗೆ ಕೊಪ್ಪಳದ ಗವಿಸಿದ್ದೇಶ್ವರ ಮಠದ ಹಿಂಭಾಗದಲ್ಲಿರುವ ರುದ್ರ ಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕೊಟ್ರೇಶ ಕಿನ್ನಾಳ +919845982399
ಜಾಜಿ ಮಲ್ಲಿಗೆ ಕವಿ ಪಾತ್ರೋಟಗೆ ಕಜಾಪ ಸನ್ಮಾನ ಕೊಪ್ಪಳ: ಇಲ್ಲಿನ ತಾ. ಪಂ. ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ…
*ಎಂ.ಹೆಚ್.ವಾಲ್ಮೀಕಿ ನಿಧನ* ಕೊಪ್ಪಳ : ಇಲ್ಲಿನ ಅಬಕಾರಿ ಇಲಾಖೆಯ ನಿವೃತ್ತ ಡಿವೈಎಸ್ಪಿ, ವಾಲ್ಮೀಕಿ ನಾಯಕ ಸಮಾಜದ…
ಕರ್ನಾಟಕ ರಾಜ್ಯ ಯುವ ಒಕ್ಕೂಟಕ್ಕೆ ನವಲಿ ನೇಮಕ ಕೊಪ್ಪಳ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟಕ್ಕೆ…
*ಮೇ 25 ಹಾಗೂ 26 ರಂದು ಕೊಪ್ಪಳದಲ್ಲಿ - ಮೇ ಸಾಹಿತ್ಯ ಮೇಳ* ಕೊಪ್ಪಳ: ನಾಡಿನ…
ಜ್ಯೋತಿ ಗೊಂಡಬಾಳಗೆ ಚೌಡ ಸಿರಿ ಪ್ರಶಸ್ತಿ ಪ್ರದಾನ ಕೊಪ್ಪಳ: ಸಮಾಜ ಸೇವಾ ಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು…
ಕಾರ್ಖಾನೆಗಳ ವಿರುದ್ಧ ಕನ್ನಡ ಆಂಗ್ಲ ಭಾಷೆಯಲ್ಲಿ ಗೋಡೆ ಬರಹ; ಪ್ರತಿಭಟನೆ #Baldota #Protest #Struggle ಕೊಪ್ಪಳ:…
#durgadevi #temple #kurubara oni
ಬದಲಾವಣೆ ದಿನಪತ್ರಿಕೆ ವಿಶೇಷ: ಕೊಪ್ಪಳ: ಹೌದು, ಸರಿಯಾಗಿ ನಿರ್ವಹಿಸಿದ್ದೇ ಆಗಿದ್ದಲ್ಲಿ ಆರು ತಿಂಗಳುಗಳ ಹಿಂದೆಯೇ ಶಮನವಾಗಬಹುದಾಗಿದ್ದ…
ಸಚಿವ ತಂಗಡಗಿ ವಿರುದ್ಧ ಹೇಳಿಕೆ : ಕಪಟ ಸ್ವಾಮೀಜಿಯ ಪಕ್ಷ ಪ್ರೇಮ ಅಷ್ಟೇ: ಜ್ಯೋತಿ ಕೊಪ್ಪಳ:…
ದೊಡ್ಡಾಟ ಕಲಾವಿದ ರಾಜಣ್ಣಗೆ ಜಾನಪದ ಪ್ರಪಂಚ ರಾಜ್ಯ ಪ್ರಶಸ್ತಿ ಕೊಪ್ಪಳ: ಇಲ್ಲಿನ ಬಸವೇಶ್ವರ ನಗರದ ನಿವಾಸಿ, ಖಾಸಗಿ ಬ್ಯಾಂಕ ನೌಕರ ರಾಜಶೇಖರ ಮಹಾದೇವಪ್ಪ ದೊಡ್ಡಮನಿ ಅವರಿ ಕನ್ನಡ ಜಾನಪದ ಪರಿಷತ್ ಕೊಡಮಾಡುವ ಪ್ರತಿಷ್ಠಿತ ಜಾನಪದ ಪ್ರಪಂಚ ರಾಜ್ಯ ಪ್ರಶಸ್ತಿಯನ್ನು ಘೋಷಿಸಲಾಗಿದೆ.…
Sign in to your account
