ಪ್ರತಿ ಮಗು ಕ್ರೀಡೆ ಜೊತೆಗೆ ಬೆರೆಯಬೇಕಿದೆ - ಮಂಜುನಾಥ ಗೊಂಡಬಾಳ ಕರೆ ಕೊಪ್ಪಳ: ಆಟ ಅನ್ನುವದು ಹಕ್ಕಾಗಬೇಕಿದೆ, ಆರೋಗ್ಯ, ಆಯುಷ್ಯ ಮತ್ತು ಬೆಳವಣಿಗೆಗೆ ಪ್ರತಿ ಮಗುವೂ ಸಹ ಕ್ರೀಡೆ ಜೊತೆಗೆ ಬೆರೆಯಬೇಕಿದೆ ಎಂದು ಕರ್ನಾಟಕ ರಾಜ್ಯ ಷಟಲ್ ಕಾಕ್ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜಿ. ಗೊಂಡಬಾಳ ಕರೆ ನೀಡಿದರು. ನಗರದ ಎಸ್.ಎಫ್.ಎಸ್. ಪ್ರೌಢ ಶಾಲೆಯ ಕ್ರೀಡಾ ಉತ್ಸವವನ್ನು ಶಾಲಾ ಕ್ರೀಡಾ ಧ್ವಜಾರೋಹಣ ನೆರವೇರಿಸಿ ಶಾಲಾ ವಿದ್ಯಾರ್ಥಿಗಳಿಂದ ಪಥಸಂಚಲನದ ವಂದನೆ ಸ್ವೀಕರಿಸಿ ಕ್ರೀಡಾ ಜ್ಯೋತಿಯನ್ನು ಸ್ವಾಗತಿಸುವ ಮೂಲಕ ಕ್ರೀಡಾಕೊಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,…
ನವೆಂಬರ್ ೨೩ ರಿಂದ ೨೫ ರವರೆಗೆ ಮೂರು ದಿನಗಳ ಜಾತ್ರೆ ೯ ವರ್ಷದ ಬಳಿಕ ಕಾತರಕಿ ದ್ಯಾಮಮ್ಮದೇವಿ ಜಾತ್ರೆಗೆ ಸಿದ್ಧತೆ ಜೋರು ಕೊಪ್ಪಳ: ತಾಲೂಕಿನ ತುಂಗಭದ್ರಾ ಹಿನ್ನೀರ ಗ್ರಾಮ ಕಾತರಕಿಯ ಗ್ರಾಮ ದೇವತೆ ಶ್ರೀ ದ್ಯಾಮಮ್ಮದೇವಿಯ ಜಾತ್ರಾ ಮಹೋತ್ಸವ ಇದೇ ೨೩ ರಿಂದ ಮೂರು ದಿನಗಳ ಕಾಲ ಅದ್ಧೂರಿಯಾಗಿ ನಡೆಯುತ್ತಿದ್ದು ಅದಕ್ಕಾಗಿ ಭರದ ಸಿದ್ಧತೆಗಳು ಆರಂಭಗೊಂಡಿವೆ. ದ್ಯಾಮಮ್ಮದೇವಿ ದೇವಸ್ಥಾನದ ಮುಂದೆ ಬೋರ್ ಕೊರೆಸುವದು, ಮೂರು ದಿನಗಳ ಕಾಲ ನಡೆಯುವ ಜಾತ್ರೆಗೆ ಬಂದ ಭಕ್ತರಿಗೆ ಮೂರು ಹೊತ್ತು ಊಟ ಪ್ರಸಾದ ಸಿದ್ಧಪಡಿಸಲು ಕಟ್ಟಿಗೆ ಹಾಗೂ ದವಸ…
ಕೊಪ್ಪಳ : ಸಸಿ ನೆಟ್ಟು ಸಚಿವ ತಂಗಡಗಿ ಜನ್ಮ ದಿನಾಚರಣೆ ಕೊಪ್ಪಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರ ೫೪ನೇ ಜನ್ಮ ದಿನದ ಅಂಗವಾಗಿ ಸಸಿ ನೆಡುವುದರ ಮೂಲಕ ಹುಟ್ಟು ಹಬ್ಬ ಆಚರಣೆ ಮಾಡಲಾಯಿತು. ನಗರದ ಸರಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಸಚಿವ ಶಿವರಾಜ್ ತಂಗಡಗಿ ಅವರ ೫೪ನೇ ಹುಟ್ಟುಹಬ್ಬದ ಅಂಗವಾಗಿ ಹತ್ತಾರು ಉಪಯುಕ್ತ ಸಸಿ ನೆಟ್ಟು ಸಚಿವರ ಕೋರಿಕೆಯನ್ನು ಈಡೇರಿಸಲಾಯಿತು, ಇದೇ ವೇಳೆ ಕೇಕ್ ಕತ್ತರಿಸಿ ಸಿಹಿ ಹಂಚಿದರು. ಕಾಂಗ್ರೆಸ್ ಪಕ್ಷದ…
ಕವಯತ್ರಿ, ಹೋರಾಟಗಾರ್ತಿ ಜೂಪಕ ಸುಭದ್ರ ‘ಹಿಂದೂ ರಾಷ್ಟ್ರವಾಗಿ ಮಾಡುವ ಸಂಚು ಕೊಪ್ಪಳ, ಮೇ 25, 2024:…
ಕಾಂಗ್ರೆಸ್ ಬಿ ಫಾರ್ಮ್ ಪಡೆದ ಅಭ್ಯರ್ಥಿ ರಾಜಶೇಖರ ಹಿಟ್ನಾಳ ಬದಲಾವಣೆ ಸುದ್ದಿ, ಕೊಪ್ಪಳ: ಲೋಕಸಭಾ ಕ್ಷೇತ್ರದ ಕಾಂಗ್ರೆಸ್…
ಬಲ್ಡೋಟಾ ಹೋರಾಟಕ್ಕೆ ೨೧ ದಿನ : ಹಿರಿಯ ನಾಗರಿಕರಿಂದ ಧರಣಿ ನಮ್ಮದು ಮುಗೀತು, ನಮ್ಮ ಮಕ್ಕಳು…
*_ಎಲ್ಲಾ ಬಾಂಧವರಿಗೂ ಬಕ್ರೀದ್ ಹಬ್ಬದ ಶುಭಾಶಯಗಳು_* __________________ *ಮುಸ್ಲೀಂ ಬಾಂಧವರು ಬಕ್ರೀದ್ ಹಬ್ಬದ ಊಟಕ್ಕೆ ಕರೆಯಲಿಲ್ಲವೇ?*…
ಕವಿ ಸಮ್ಮೇಳನದಲ್ಲಿ ಸಮಾಜ ಸೇವಕಿ ಜ್ಯೋತಿ ಗೊಂಡಬಾಳಗೆ ಸನ್ಮಾನ ಕೊಪ್ಪಳ: ಗಂಗಾವತಿಯಲ್ಲಿ ಕೇಂದ್ರ ಕನ್ನಡ ಸಾಹಿತ್ಯ…
ರಾಷ್ಟ್ರ ನಿರ್ಮಾಣದಲ್ಲಿ ಕಾರ್ಮಿಕರ ಶ್ರಮ ಪ್ರಮುಖ : ಶಾಸಕ ರಾಘವೇಂದ್ರ ಹಿಟ್ನಾಳ ಕೊಪ್ಪಳ : ಇಂದು…
ಸಂಗೊಳ್ಳಿ ರಾಯಣ್ಣ ರಾಜ್ಯ ಯುವ ಪ್ರಶಸ್ತಿ ಪ್ರಕಟ ಕೊಪ್ಪಳದ ಸಂಗೀತಾ, ವಿಜಯನಗರದ ಅಂಜು, ಬಳ್ಳಾರಿಯ ಹನುಮಯ್ಯಗೆ…
ಬಹುಮುಖ ಪ್ರತಿಭೆ ಸಾಹಿತ್ಯಗೆ ಎಸ್.ಎಸ್.ಎಲ್.ಸಿಯಲ್ಲಿ ಶೇ. ೯೩.೯೨ ಅಂಕ ಕೊಪ್ಪಳ : ಇಲ್ಲಿನ ನಿವಾಸಿ, ಪತ್ರಕರ್ತ…
ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ನಿಂದ ಪ್ರಥಮ ಬಾರಿಗೆ ಅಧಿವೇಶನ ವೀಕ್ಷಣೆ ಮಹಿಳಾ ಮೀಸಲಾತಿ ಜಾರಿಯಾದರೆ ಸದನದಲ್ಲಿ…
ಜಿಲ್ಲೆಯನ್ನು ಕ್ರೀಡೆಯಲ್ಲಿ ಮುಂದೆ ತರಲು ಪೂರ್ಣ ಯತ್ನ : ಹಿಟ್ನಾಳ ಕುಷ್ಟಗಿ (ಹನುಮಸಾಗರ): ಕೊಪ್ಪಳ ಜಿಲ್ಲೆಯ ಪ್ರತಿಭೆಗಳಿಗೆ ಪೂರ್ಣ ಪ್ರಮಾಣದ ಸಹಕಾರ ನೀಡುವ ಮೂಲಕ ಜಿಲ್ಲೆಯನ್ನು ಕ್ರೀಡಾ ಕ್ಷೇತ್ರದ ಸಾಧನೆಯಲ್ಲಿ ತೊಡಗುವಂತೆ ಮಾಡುವ ಜೊತೆಗೆ ಸಿಲಾತ್ಗೆ ರಾಜ್ಯ ಮಾನ್ಯತೆ ಕೊಡಿಸುವದಾಗಿ ಸಂಸದ…
Sign in to your account
