ರೇಷ್ಮಾಬೇಗಂ ವಡ್ಡಟ್ಟಿಯ ಯೋಗ ಸಾಧನೆಗೆ ಒಲಿದ ರಾಜ್ಯ ಯುವ ಪ್ರಶಸ್ತಿ ಕೊಪ್ಪಳ: ತಾಲೂಕಿನ ಅಳವಂಡಿ ಹೋಬಳಿಯ ಘಟ್ಟರಡ್ಡಿಹಾಳ ಗ್ರಾಮದ ಮುಸ್ಲಿಂ ಯುವತಿ ರೇಷ್ಮಾ ಬೇಗಂ ರಾಜಾಸಾಬ ವಡ್ಡಟ್ಟಿ ತನ್ನ ನಿರಂತರ ಪರಿಶ್ರಮ ಮತ್ತು ಛಲದಿಂದ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ನೀಡುವ ರಾಜ್ಯಮಟ್ಟದ ಪ್ರತಿಷ್ಠಿತ ರಾಜ್ಯ ಯುವ ಪ್ರಶಸ್ತಿಗೆ ಭಾಜನರಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಸವಣೂರಿನಲ್ಲಿ ಮಾಜಿ ಸಂಸದ ನಳಿನಕುಮಾರ್ ಕಟೀಲ್ ಪ್ರದಾನ ಮಾಡಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು,…
ಕಾರ್ಖಾನೆಗಳ ವಿರುದ್ಧ ಕನ್ನಡ ಆಂಗ್ಲ ಭಾಷೆಯಲ್ಲಿ ಗೋಡೆ ಬರಹ; ಪ್ರತಿಭಟನೆ #Baldota #Protest #Struggle ಕೊಪ್ಪಳ: ನಗರದ ಪಕ್ಕದಲ್ಲಿಯೇ ಸ್ಥಾಪನೆಗೊಳ್ಳುತ್ತಿರುವ ಬಲ್ಡೋಟಾ, ಕಿರ್ಲೋಸ್ಕರ್, ಕಲ್ಯಾಣ ಸೇರಿ ಇತರೆ ಕಾರ್ಖಾನೆಗಳ ಆರಂಭ, ವಿಸ್ತರಣೆ ವಿರೋಧಿಸಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಮತ್ತು ಪರಿಸರ ಹಿತರಕ್ಷಣಾ ವೇದಿಕೆ ಸದಸ್ಯರು ಇಂದು ಕನ್ನಡ ಮತ್ತು ಆಂಗ್ಲ ಭಾಷೆಯಲ್ಲಿ ಗೋಡೆ ಬರಹದ ಮೂಲಕ ಕ್ವಿಟ್ ಬಲ್ಡೋಟಾ ಪ್ರತಿಭಟನೆ ನಡೆಸಿದರು. ಕಾರ್ಖಾನೆ ವಿರುದ್ಧ ಜನಾಂದೋಲನದ ಭಾಗವಾಗಿ ನಡೆಯುತ್ತಿರುವ ಹೋರಾಟ ತೀವ್ರಗೊಳಿಸಲಾಗಿದೆ, ಇಂದು ಕಿನ್ನಾಳ ರಸ್ತೆ ಅಂಡರ್ ಪಾಸ್ ಬ್ರಿಡ್ಜ್, ಭಾಗ್ಯನಗರ ಬ್ರಿಡ್ಜ್…
#durgadevi #temple #kurubara oni
ಬಲ್ಡೋಟಾ ಕಾರ್ಖಾನೆ ಒದ್ದೋಡಿಸಲು ಜನರನ್ನು ಸಜ್ಜುಗೊಳಿಸೋಣ * ಶೀಘ್ರ ನಿರಂತರ ಧರಣಿ ಸತ್ಯಾಗ್ರಹ * ಒಂದು…
ಬಿಜೆಪಿಗರಿಗೆ ಅಧಿಕಾರದ ಹುಚ್ಚು ಹಿಡಿದಿದೆ : ಗೊಂಡಬಾಳ ಬೇಸರ ಕೊಪ್ಪಳ: ಬಿಜೆಪಿ ನಾಯಕರಿಗೆ ಪಾಕಿಸ್ತಾನದ ಹೆಸರು…
ಮೇದಾರ ಕರಕುಶಲ ಮಹಿಳಾ ಸಂಘದಿಂದ ಧರಣಿಗೆ ಬೆಂಬಲ ಕಾರ್ಖಾನೆ ಇಲ್ಲಿಂದ ಒಡೋದು ಶತಸಿದ್ಧ, ಹೋರಾಟಕ್ಕೆ ಬನ್ನಿ…
#durgadevi #temple #kurubara oni
ಗೌರಿಶಂಕರ ಮಹಿಳಾ ಸಂಘದಿಂದ ಶಿಕ್ಷಕರ ದಿನಾಚರಣೆ Aksharatvkannadadesk ಕೊಪ್ಪಳ: ಇಲ್ಲಿನ ಬನ್ನಿಕಟ್ಡಿ ಹತ್ತಿರದ ಗೌರಿಶಂಕರ ಮಹಿಳಾ…
ಸಮಕಾಲೀನ ಧರ್ಮರಾಜಕಾರಣ ದ್ಚೇಷರಾಜಕಾರಣ ಕವಿಗೋಷ್ಟಿಯಲ್ಲಿ ಅನಾವರಣ ಕವಿ ಬರಹಗಾರ ಆತ್ಮಾವಲೋಕನ ಮಾಡಿಕೊಳ್ಳಬೇಕು : ಸಿರಾಜ್ ಕೊಪ್ಪಳ…
ಕೊಪ್ಪಳ: ಕರ್ನಾಟಕ ಕಂಡ ಅದ್ಭುತ ಮತ್ತು ರಾಷ್ಟ್ರಮಟ್ಟದ ಖ್ಯಾತಿ ಗಳಿಸಿರುವ ಬೆಂಗಳೂರಿನ ಲಗ್ಗೆರೆಯ ಮಾತೃಭೂಮಿ ಯುವಕರ…
ಕಲ್ಯಾಣ ಕರ್ನಾಟಕ ಪ್ರಿಂಟರ್ಸ್ ಅಸೋಷಿಯೇಷನ್ ಸಂಘಟನೆ ಕೊಪ್ಪಳ: ರಾಜ್ಯದ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ…
ಬದಲಾವಣೆ ಸುದ್ದಿ, ಕೊಪ್ಪಳ : 2024ರ ಫೆಬ್ರುವರಿಯಲ್ಲಿ ಜರಗುವ ಹಂಪಿ ಉತ್ಸವದಲ್ಲಿ ಕೊಪ್ಪಳದ ಕವಿಗಳಿಗೆ ಕವನ…
ರಾಜಶೇಖರ್ ಹಿಟ್ನಾಳ ಗಂಗಾವತಿ ವಿಧಾನಸಭೆಗೆ ಸುಳ್ಳು ಸುದ್ದಿ : ಜ್ಯೋತಿ ಅಕ್ಷರ ಟಿವಿ ನ್ಯೂಸ್, ಬದಲಾವಣೆ ಸುದ್ದಿ: ಕೊಪ್ಪಳ : ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ರಾಜಶೇಖರ್ ಹಿಟ್ನಾಳ ಅವರು ಕೊಪ್ಪಳ ಲೋಕಸಭೆಗೆ ಸ್ಪಧೆ೯ ಮಾಡಿ ಸೋತರೆ ಗಂಗಾವತಿಯಿಂದ ವಿಧಾನಸಭೆಗೆ ಸ್ಪಧೆ೯…
Sign in to your account
