Ad imageAd image

ಮಹಿಳಾ ಕಾಂಗ್ರೆಸ್ ಮುಖಂಡರಿಂದ ಪಾಲಾಕ್ಪಪ್ಪಗೆ ಸನ್ಮಾನ

ಮಹಿಳಾ ಕಾಂಗ್ರೆಸ್ ಮುಖಂಡರಿಂದ ಪಾಲಾಕ್ಪಪ್ಪಗೆ ಸನ್ಮಾನ ಕೊಪ್ಪಳ: ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ನಿಸ್ವಾರ್ಥ ಸೇವೆ ಮತ್ತು ಸ್ಥಳಿಯ ಶಾಸಕ ರಾಘವೇಂದ್ರ ಹಿಟ್ನಾಳ ಅವರ ಅವಿರತ ಸೇವೆ ಪರಿಗಣಿಸಿ ಕಾಂಗ್ರೆಸ್ ಸೇರಿದ ಬಿಜೆಪಿ ಮುಖಂಡ ತಾಲೂಕ ಪಂಚಾಯತಿ ಮಾಜಿ ಸದಸ್ಯ ಹುಲಗಿಯ ಪಾಲಾಕ್ಷಪ್ಪ ಗುಂಗಾಡಿ ಅವರನ್ನು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಯೋತಿ ಎಂ. ಗೊಂಡಬಾಳ ನೇತೃತ್ವದಲ್ಲಿ ಸನ್ಮಾನಿಸಿ ಸ್ವಾಗತಿಸಿದರು. ತಾಲ್ಲೂಕಿ ಹುಲಗಿ ಗ್ರಾಮದಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ ಮತ್ತು ಲೋಕಸಭೆ ಅಭ್ಯರ್ಥಿ ರಾಜಶೇಖರ್ ಹಿಟ್ನಾಳ

AksharaTV Desk AksharaTV Desk

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡುವದರೊಂದಿಗೆ ದೇಶಕ್ಕೆ ಕೊಡುಗೆ

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ನೀಡುವದರೊಂದಿಗೆ ದೇಶಕ್ಕೆ ಕೊಡುಗೆ ಕೊಪ್ಪಳ: ನಮ್ಮ ಮಕ್ಕಳು ಒಳ್ಳೆಯ ಶಿಕ್ಷಣ ಪಡೆಯುವದು ಅಂದರೆ ಕೇವಲ ಪದವಿಗಳಿಸುವದಲ್ಲ, ಅವರು ಸಂಸ್ಕಾರಯುತರಾಗಿ ದೇಶಕ್ಕೆ ಕೊಡುಗೆಯಾಗಬೇಕು ಅದು ನಿಜವಾದ ಶಿಕ್ಷಣ ಎಂದು ರಾಯಚೂರಿನ ಎಜೆ ಅಕಾಡಮಿ ನಿರ್ದೇಶಕ ಮೊಹಮ್ಮದ್ ಅಬ್ದುಲ್ಲಾ ಜಾವೇದ್ ಅಭಿಪ್ರಾಯಪಟ್ಟರು. ಅವರು ನಗರದ ಸಾಹಿತ್ಯ ಭವನದಲ್ಲಿ ಈಚೆಗೆ ನಡೆದ ಎ.ಆರ್. ವಿಸ್ಡಮ್ ಇಂಟರ್‌ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ೪ನೇ ವಾರ್ಷಿಕೋತ್ಸವದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು ಮೋಕ್ಷ ಪಡೆಯುವದು ಅಂದರೆ ಕೇವಲ ದೇವರ ಪ್ರಾರ್ಥನೆ ಮಾಡುವದಲ್ಲ, ದೇವರಂತಹ ಕೆಲಸ ಮಾಡುವದು. ಹಣ

AksharaTV Desk AksharaTV Desk

ಜಿಲ್ಲೆಯನ್ನು ಕ್ರೀಡೆಯಲ್ಲಿ ಮುಂದೆ ತರಲು ಪೂರ್ಣ ಯತ್ನ : ಹಿಟ್ನಾಳ

ಜಿಲ್ಲೆಯನ್ನು ಕ್ರೀಡೆಯಲ್ಲಿ ಮುಂದೆ ತರಲು ಪೂರ್ಣ ಯತ್ನ : ಹಿಟ್ನಾಳ ಕುಷ್ಟಗಿ (ಹನುಮಸಾಗರ): ಕೊಪ್ಪಳ ಜಿಲ್ಲೆಯ ಪ್ರತಿಭೆಗಳಿಗೆ ಪೂರ್ಣ ಪ್ರಮಾಣದ ಸಹಕಾರ ನೀಡುವ ಮೂಲಕ ಜಿಲ್ಲೆಯನ್ನು ಕ್ರೀಡಾ ಕ್ಷೇತ್ರದ ಸಾಧನೆಯಲ್ಲಿ ತೊಡಗುವಂತೆ ಮಾಡುವ ಜೊತೆಗೆ ಸಿಲಾತ್‌ಗೆ ರಾಜ್ಯ ಮಾನ್ಯತೆ ಕೊಡಿಸುವದಾಗಿ ಸಂಸದ ಕೆ. ರಾಜಶೇಖರ ಹಿಟ್ನಾಳ ಭರವಸೆ ನೀಡಿದರು. ಅವರು ಹನುಮಸಾಗರದ ಶ್ರೀ ಲಕ್ಷ್ಮೀ ವೆಂಕಟೇಶ್ವರ ಬೆಟ್ಟದಲ್ಲಿರುವ ಸಮುದಾಯ ಭವನದಲ್ಲಿ ಭಾನುವಾರ ೧೧ನೇ ರಾಜ್ಯ ಪೆಂಚಾಕ್ ಸಿಲಾತ್ ಚಾಂಪಿಯನ್‌ಶಿಪ್ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಜಗತ್ತಿನ ೧೮೦ ದೇಶಗಳಲ್ಲಿ ಭಾರತವೂ ಸಹ ಕ್ರೀಡೆಯಲ್ಲಿ ಮುಂಚೂಣಿಯಲ್ಲಿದ್ದು, ಅಂತಾರಾಷ್ಟ್ರೀಯ

AksharaTV Desk AksharaTV Desk
- Sponsored -
Ad image
Weather
23°C
Koppal
clear sky
23° _ 23°
43%
4 km/h
Wed
22 °C
Thu
27 °C
Fri
28 °C

Follow US

Discover Categories

ಮೇ ಸಾಹಿತ್ಯ ಮೇಳ ಕರಪತ್ರ, ಆಮಂತ್ರಣ ಪತ್ರಿಕೆ ಬಿಡುಗಡೆ

ಮೇ ಸಾಹಿತ್ಯ ಮೇಳ ಕರಪತ್ರ, ಆಮಂತ್ರಣ ಪತ್ರಿಕೆ ಬಿಡುಗಡೆ *ಸಂವಿಧಾನದ ಆಶಯಗಳ ರಕ್ಷಣೆಗಾಗಿ ಎಲ್ಲರೂ ಬನ್ನಿ-ಬೆಟ್ಟದೂರ*

AksharaTV Desk AksharaTV Desk

ಜ್ಯೋತಿ ಗೊಂಡಬಾಳಗೆ ಚೌಡ ಸಿರಿ ಪ್ರಶಸ್ತಿ ಪ್ರದಾನ

ಜ್ಯೋತಿ ಗೊಂಡಬಾಳಗೆ ಚೌಡ ಸಿರಿ ಪ್ರಶಸ್ತಿ ಪ್ರದಾನ ಕೊಪ್ಪಳ: ಸಮಾಜ ಸೇವಾ ಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು

AksharaTV Desk AksharaTV Desk

ನಿಷ್ಕಳಂಕ ದಲಿತ ನಾಯಕ ಆಂಜನೇಯಗೆ ಎಂ.ಎಲ್.ಸಿ ಸ್ಥಾನ ನೀಡಿ

ನಿಷ್ಕಳಂಕ ದಲಿತ ನಾಯಕ ಹೆಚ್. ಆಂಜನೇಯಗೆ ಎಂ.ಎಲ್.ಸಿ ಸ್ಥಾನ ನೀಡಿ aksharatvkannada, badalavane news desk:

AksharaTV Desk AksharaTV Desk

ಜಾಜಿ ಮಲ್ಲಿಗೆ ಕವಿ ಪಾತ್ರೋಟಗೆ ಕಜಾಪ ಸನ್ಮಾನ

ಜಾಜಿ ಮಲ್ಲಿಗೆ ಕವಿ ಪಾತ್ರೋಟಗೆ ಕಜಾಪ ಸನ್ಮಾನ ಕೊಪ್ಪಳ: ಇಲ್ಲಿನ ತಾ. ಪಂ. ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ

AksharaTV Desk AksharaTV Desk

ರಾಷ್ಟ್ರ ನಿರ್ಮಾಣದಲ್ಲಿ ಕಾರ್ಮಿಕರ ಶ್ರಮ ಪ್ರಮುಖ : ಶಾಸಕ ರಾಘವೇಂದ್ರ ಹಿಟ್ನಾಳ

ರಾಷ್ಟ್ರ ನಿರ್ಮಾಣದಲ್ಲಿ ಕಾರ್ಮಿಕರ ಶ್ರಮ ಪ್ರಮುಖ : ಶಾಸಕ ರಾಘವೇಂದ್ರ ಹಿಟ್ನಾಳ ಕೊಪ್ಪಳ : ಇಂದು

AksharaTV Desk AksharaTV Desk

ದೋಟಿಹಾಳದ ಮುಖ್ಯದ್ವಾರ ಬಾಗಿಲು ಶಿಥೀಲ ದುರಸ್ತಿಗೆ ಒತ್ತಾಯ

ದೋಟಿಹಾಳದ ಮುಖ್ಯದ್ವಾರ ಬಾಗಿಲು ಶಿಥೀಲ ದುರಸ್ತಿಗೆ ಒತ್ತಾಯ ಕುಷ್ಟಗಿ: ತಾಲೂಕಿನ ದೋಟಿಹಾಳ ಗ್ರಾಮದ ಮುದೇನೂರು ಕ್ರಾಸಿನಲ್ಲಿ

AksharaTV Desk AksharaTV Desk

ನಿಧನ ವಾರ್ತೆ

  ಬದಲಾವಣೆ ಸುದ್ದಿ, ಹನುಮಂತಪ್ಪ ಗುದಗಿ (71) ಗೌರಿ ಅಂಗಳ ವಾಲ್ಮೀಕಿ ಸಮಾಜದ ಮುಖಂಡರು ಅಗಲಿದ್ದಾರೆ.

AksharaTV Desk AksharaTV Desk

Sponsored Content

ಬೆಂಕಿ ಅನಾಹುತಗಳ ಕ್ರಮಕ್ಕೆ ಸಿದ್ದಗೊಳ್ಳದ ನಗರಗಳು ಮತ್ತು ಮುನ್ಶಿಪಾಲ್ಟಿಗಳ ಅಲಕ್ಷ್ಯಗಳು!

ಬೆಂಕಿ ಅನಾಹುತಗಳ ಕ್ರಮಕ್ಕೆ ಸಿದ್ದಗೊಳ್ಳದ ನಗರಗಳು ಮತ್ತು ಮುನ್ಶಿಪಾಲ್ಟಿಗಳ ಅಲಕ್ಷ್ಯಗಳು! ಬದಲಾವಣೆ ದಿನಪತ್ರಿಕೆ ಕಾಳಜಿ: ಕೊಪ್ಪಳ: ಇಲ್ಲಿನ ಕೇಂದ್ರ ಬಸ್ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಬರುವ ವಾಣಿಜ್ಯ ಮಳಿಗೆಯಲ್ಲಿ ಸೋಮವಾರ ನಡೆದ ಅಗ್ನಿ ಅವಘಡ ನಗರ ಸೇರಿದಂತೆ ಜಿಲ್ಲೆಯ

AksharaTV Desk AksharaTV Desk

Follow Writers

AksharaTV Desk 158 Articles
- Sponsored -
Ad image