Ad imageAd image

ರಾಜಶೇಖರ್ ಹಿಟ್ನಾಳಗೆ ವಾಲ್ಮೀಕಿ ಗುರುಪೀಠದಿಂದ ಸನ್ಮಾನ

ರಾಜಶೇಖರ್ ಹಿಟ್ನಾಳಗೆ ವಾಲ್ಮೀಕಿ ಗುರುಪೀಠದಿಂದ ಸನ್ಮಾನ ಬದಲಾವಣೆ ಸುದ್ದಿ, ಅಕ್ಷರ‌ಟಿವಿ ನ್ಯೂಸ್ ಕೊಪ್ಪಳ: ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ ಕೆ. ರಾಜಶೇಖರ್ ಹಿಟ್ನಾಳ ಅವರನ್ನು ಹರಿಹರ ತಾಲೂಕ ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಜಾತ್ರೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ವಾಲ್ಮೀಕಿ ಗುರುಪೀಠದಲ್ಲಿ ಕಳೆದ ಆರು ರ್ವಗಳಿಮದ ಹಮ್ಮಿಕೊಂಡಿರುವ ವಾಲ್ಮೀಕಿ ಜಾತ್ರೆ ಬಹಳ ವಿಶೇಷ ಮನ್ನಣೆ ಪಡೆಯುತ್ತಿದ್ದು, ಅರ್ಧ ಕೋಟಿ ಇರುವ ವಾಲ್ಮೀಕಿ ಸಮಾಜದ ವಿಶೇಷ ಕಾರ್ಯಕ್ರಮವಾಗಿದೆ, ಫೆ. ೮ ಮತ್ತು ೯ ರಂದು ನಡೆಯುವ ಜಾತ್ರೆಯಲ್ಲಿ ಪಾಲ್ಗೊಂಡ ರಾಜಶೇಖರ್ ಹಿಟ್ನಾಳ ಅವರ ಬಗ್ಗೆ ಅಪಾರ ಪ್ರೀತಿ

AksharaTV Desk AksharaTV Desk

ವಾಲ್ಮೀಕಿ ಸಮಾಜಕ್ಕೆ ನ್ಯಾಯ ಒದಗಿಸಿರಿ : ಗೊಂಡಬಾಳ

ವಾಲ್ಮೀಕಿ ಸಮಾಜಕ್ಕೆ ನ್ಯಾಯ ಒದಗಿಸಿರಿ : ಗೊಂಡಬಾಳ ಕೊಪ್ಪಳ: ಜಿಲ್ಲೆಯ ಬಹುದೊಡ್ಡ ಸಮುದಾಯಗಳಲ್ಲಿ ವಾಲ್ಮೀಕಿ ನಾಯಕ ಸಮುದಾಯವೂ ಸಹ ಒಂದಾಗಿದ್ದು, ಅನೇಕ ಬೇಡಿಕೆಗಳ ಈಡೇರಿಕೆಗೆ ಕಾಯುತ್ತಿದೆ, ಅದಕ್ಕೆ ನ್ಯಾಯ ಒದಗಿಸುವಂತೆ ಸಮಾಜದ ಮುಖಂಡ ಮಂಜುನಾಥ ಜಿ. ಗೊಂಡಬಾಳ ಕೋರಿದ್ದಾರೆ. ಜಿಲ್ಲೆಯ ಐದೂ ಕ್ಷೇತ್ರದಲ್ಲಿ ಗಣನೀಯ ಪ್ರಮಾಣದ ಮತದಾರರಿದ್ದು ಜನಸಂಖ್ಯೆಯೂ ಸಹ ಶೇ. ೧೧ ರಷ್ಟಿದೆ. ಜಿಲ್ಲೆಯ ಐತಿಹಾಸಿಕ ಕ್ಷೇತ್ರದಲ್ಲಿ ತಾಲೂಕಿನ ಜಬ್ಬಲಗುಡ್ಡದ ಗಂಡುಗಲಿ ಕುಮಾರರಾಮನ ಕುಮ್ಮಟದುರ್ಗದ ರಕ್ಷಣೆ ಅಗತ್ಯವಾಗಿದೆ, ಜಬ್ಬಲಗುಡ್ಡ ರೈಲು ನಿಲ್ದಾಣಕ್ಕೆ ಕುಮಾರರಾಮನ ಹೆಸರು ಇಡುವಂತೆ ಬಹಳ ವರ್ಷಗಳಿಂದ ಮನವಿ ಸಲ್ಲಿಸುತ್ತಿದ್ದರೂ ಈಡೇರಿಲ್ಲ.

AksharaTV Desk AksharaTV Desk

ಕವಯತ್ರಿ, ಹೋರಾಟಗಾರ್ತಿ ಜೂಪಕ ಸುಭದ್ರ ಹಿಂದೂ ರಾಷ್ಟ್ರವಾಗಿ ಮಾಡುವ ಸಂಚು

ಕವಯತ್ರಿ, ಹೋರಾಟಗಾರ್ತಿ ಜೂಪಕ ಸುಭದ್ರ ‘ಹಿಂದೂ ರಾಷ್ಟ್ರವಾಗಿ ಮಾಡುವ ಸಂಚು ಕೊಪ್ಪಳ, ಮೇ 25, 2024: ವೈವಿಧ್ಯದ ಪ್ರತೀಕವೆನಿಸಿದ ಭಾರತದಲ್ಲಿ ಜನಸಾಮಾನ್ಯರ ಮೇಲೆ ಏಕರೂಪತೆಯನ್ನು ಬಲವಂತವಾಗಿ ಹೇರಲಾಗುತ್ತಿದೆ ಎಂದು ಕವಯತ್ರಿ, ಹೋರಾಟಗಾರ್ತಿ ಜೂಪಕ ಸುಭದ್ರ ಆಕ್ರೋಶ ವ್ಯಕ್ತಪಡಿಸಿದರು. ಶನಿವಾರ ಇಲ್ಲಿನ ಶಿವಶಾಂತವೀರ ಮಂಗಲ ಭವನದಲ್ಲಿ ಶನಿವಾರ ‘ಮೇ ಸಾಹಿತ್ಯ ಮೇಳ’ದ ಉದ್ಘಾಟನಾ ಸಮಾರಂಭದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ನಮ್ಮಲ್ಲಿ ಹಲವಾರು ಸಮುದಾಯಗಳೂ ಹಲವಾರು ದೇವರುಗಳಿದ್ದರೂ ಅದನ್ನೆಲ್ಲ ದೂರ ಮಾಡಿ, ನಿರ್ದಿಷ್ಟ ಬಗೆಯ ದೇವರನ್ನೇ ಪೂಜಿಸುವಂತೆ ಜನರನ್ನು ಪ್ರೇರೇಪಿಸಲಾಗುತ್ತಿದೆ. ಸನಾತನ ಧರ್ಮವನ್ನು ರಾಜಕಾರಣಕ್ಕೆ ಬಳಸಿ,

AksharaTV Desk AksharaTV Desk
- Sponsored -
Ad image

Discover Categories

ರಾಷ್ಟ್ರ ನಿರ್ಮಾಣದಲ್ಲಿ ಕಾರ್ಮಿಕರ ಶ್ರಮ ಪ್ರಮುಖ : ಶಾಸಕ ರಾಘವೇಂದ್ರ ಹಿಟ್ನಾಳ

ರಾಷ್ಟ್ರ ನಿರ್ಮಾಣದಲ್ಲಿ ಕಾರ್ಮಿಕರ ಶ್ರಮ ಪ್ರಮುಖ : ಶಾಸಕ ರಾಘವೇಂದ್ರ ಹಿಟ್ನಾಳ ಕೊಪ್ಪಳ : ಇಂದು

AksharaTV Desk AksharaTV Desk

ಭಯಬಿಡಿ ನಿಯಮ ಪಾಲಿಸಿ : ಗಂಗಾವತಿ ನಗರ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರಮ

ಬದಲಾವಣೆ ಸುದ್ದಿ, ಗಂಗಾವತಿ ‌: ನಗರ ಪೊಲೀಸ್ ಠಾಣೆಯಲ್ಲಿ ತೆರೆದ ಮನೆ ಕಾರ್ಯಕ್ರ ಮವನ್ನು ಹಮ್ಮಿಕೊಂಡಿದ್ದರು.

AksharaTV Desk AksharaTV Desk

ಪ್ರತಿಷ್ಠಿತ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಮಹ್ಮದ್ ಆಸೀಫ್ ಆಯ್ಕೆ

ಕೊಪ್ಪಳ: ಕರ್ನಾಟಕ ಕಂಡ ಅದ್ಭುತ ಮತ್ತು ರಾಷ್ಟ್ರಮಟ್ಟದ ಖ್ಯಾತಿ ಗಳಿಸಿರುವ ಬೆಂಗಳೂರಿನ ಲಗ್ಗೆರೆಯ ಮಾತೃಭೂಮಿ ಯುವಕರ

AksharaTV Desk AksharaTV Desk

ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಗೆ ನೂತನ ಸಾರಥಿ : ಅಮರೇಗೌಡ ಜಿಲ್ಲಾಧ್ಯಕ್ಷ

ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಗೆ ನೂತನ ಸಾರಥಿ : ಅಮರೇಗೌಡ ಜಿಲ್ಲಾಧ್ಯಕ್ಷ ಬದಲಾವಣೆ ದೈನಿಕ: ಕೊಪ್ಪಳ:

AksharaTV Desk AksharaTV Desk

ಹಾಲುಮತ ಸಮಾಜದ ಪೂಜಾರಿಗಳಿಗೆ ಶಿಬಿರ

ಹಾಲುಮತ ಸಮಾಜದ ಪೂಜಾರಿಗಳಿಗೆ ಶಿಬಿರ ಕುಷ್ಟಗಿ: ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ತಿಂಥಿಣಿ ಬ್ರಿಡ್ಜ್ ಬಳಿಯ

AksharaTV Desk AksharaTV Desk

ಗ್ಯಾರಂಟಿ ಸ್ಕೀಂ ಬಗ್ಗೆ ಬಿಜೆಪಿಯ ಸುಳ್ಳು ಪ್ರಚಾರ : ಜ್ಯೋತಿ ಟೀಕೆ

ಗ್ಯಾರಂಟಿ ಸ್ಕೀಂ ಬಗ್ಗೆ ಬಿಜೆಪಿಯ ಸುಳ್ಳು ಪ್ರಚಾರ : ಜ್ಯೋತಿ ಟೀಕೆ badalavane news desk:

AksharaTV Desk AksharaTV Desk

ಕೇಂದ್ರ, ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಕೇಂದ್ರ, ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಕೊಪ್ಪಳ: ಕೇಂದ್ರ ಸರ್ಕಾರ ರಾಜಭವನ ದುರ್ಬಳಕೆ ಮಾಡಿಕೊಳ್ಳುತ್ತಿದೆ,

AksharaTV Desk AksharaTV Desk

ಪೆಂಕಾಕ್ ಸಿಲತ್ ರಾಷ್ಟ್ರೀಯ ಕ್ರೀಡಾಕೂಟ ಯಶಸ್ವಿಯಾಗಲಿ – ಸಚಿವ ತಂಗಡಗಿ

ಪೆಂಕಾಕ್ ಸಿಲತ್ ರಾಷ್ಟ್ರೀಯ ಕ್ರೀಡಾಕೂಟ ಯಶಸ್ವಿಯಾಗಲಿ - ಸಚಿವ ತಂಗಡಗಿ ಕೊಪ್ಪಳ: ನಗರದಲ್ಲಿ ಇದೇ ಸೆಪ್ಟೆಂಬರ್

AksharaTV Desk AksharaTV Desk

Sponsored Content

ಜಾಜಿ ಮಲ್ಲಿಗೆ ಕವಿ ಪಾತ್ರೋಟಗೆ ಕಜಾಪ ಸನ್ಮಾನ

ಜಾಜಿ ಮಲ್ಲಿಗೆ ಕವಿ ಪಾತ್ರೋಟಗೆ ಕಜಾಪ ಸನ್ಮಾನ ಕೊಪ್ಪಳ: ಇಲ್ಲಿನ ತಾ. ಪಂ. ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಹಿರಿಯ ಪ್ರೇಮ ಕವಿ, ಜಾಜಿಮಲ್ಲಿಗೆ ಖ್ಯಾತಿಯ ಡಾ. ಸತ್ಯಾನಂದ ಪಾತ್ರೋಟ ಅವರನ್ನು ಕೊಪ್ಪಳ ಜಿಲ್ಲಾ ಕನ್ನಡ ಜಾನಪದ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ತಮ್ಮ ಜೀವನದಲ್ಲಿ

AksharaTV Desk AksharaTV Desk

Follow Writers

AksharaTV Desk 159 Articles
- Sponsored -
Ad image