Ad imageAd image

ಸಾಹಿತಿಗಳ ದನಿ ಹತ್ತಿಕ್ಕುವ ಪ್ರಯತ್ನ-ಚಿಂತಕ ಪಿ.ಎನ್. ಗೋಪಿಕೃಷ್ಣನ್ ಕಳವಳ

ಚಿಂತಕ ಪಿ.ಎನ್. ಗೋಪಿಕೃಷ್ಣನ್ ಕಳವಳ - ಸಾಹಿತಿಗಳ ದನಿ ಹತ್ತಿಕ್ಕುವ ಪ್ರಯತ್ನ ಕೊಪ್ಪಳ, ಮೇ 26, 2024: ತುರ್ತು ಪರಿಸ್ಥಿತಿ ಒಂದು ಕಾಲದಲ್ಲಿ ಲೇಖಕರು ಮತ್ತು ಜನರನ್ನು ಕಂಗಾಲು ಮಾಡಿತ್ತು. ಆದರೆ ಈಗ ಅಘೋಷಿತ ತುರ್ತು ಪರಿಸ್ಥಿತಿ ಇದ್ದು ಸಾಹಿತಿಗಳ ದನಿಯನ್ನು ಹತ್ತಿಕ್ಕಲಾಗುತ್ತಿದೆ ಎಂದು ಕೇರಳದ ಕವಿ ಮತ್ತು ಚಿಂತಕ ಪಿ.ಎನ್. ಗೋಪಿಕೃಷ್ಣನ್ ಕಳವಳ ವ್ಯಕ್ತಪಡಿಸಿದರು. ಇಲ್ಲಿನ ಶಿವಶಾಂತವೀರ ಮಂಗಲ ಭವನದಲ್ಲಿ 'ಮೇ ಸಾಹಿತ್ಯ ಮೇಳ'ದ ಎರಡನೇ ದಿನ ಭಾನುವಾರ ಬೆಳಿಗ್ಗೆ ನಡೆದ 'ಕವಿಗೋಷ್ಠಿ'ಯಲ್ಲಿ ಅವರು ಆಶಯ ಭಾಷಣ ಮಾಡಿದರು. ಸಮಾಜದಲ್ಲಿ ಮನುಷ್ಯನಿಗೆ ಒಂದು

AksharaTV Desk AksharaTV Desk

ಫೆ.9 ರಂದು ಮಾಘ ಮಾಸ ಅಮಾವಾಸ್ಯೆ ಪೂಜಾ ಕಾರ್ಯಕ್ರಮ

ಅಕ್ಷರ ನ್ಯೂಸ್, ಕೊಪ್ಪಳ : ಜಿಲ್ಲೆಯ ಕುಕನೂರು ತಾಲ್ಲೂಕಿನ ಶ್ರೀ ನಾಗದೇವರು ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ, ಇಟಲಿಯಲ್ಲಿ 9ನೇ ಫೆಬ್ರುವರಿ 2024ರ ಶುಕ್ರವಾರ ದಂದು ಮಾಘ ಮಾಸ ಅಮಾವಾಸ್ಯೆ ಪೂಜೆ ಕಾರ್ಯಕ್ರಮ ನೆರವೇರಿಸಲಾಗುತ್ತದೆ. ಬೆಳಿಗ್ಗೆ 11 ರಿಂದ 4 ರವರೆಗೆ ಪೂಜೆ ಮತ್ತು ಪ್ರಸಾದ ವಿನಿಯೋಗ, ಶ್ರೀ ಶೋಭಾಕೃತ ನಾಮ ಸಂವತ್ಸರ, ಮಾರ್ಗಶಿರ ಮಾಸೆ, ಹೇಮಂತ ಋತು, ಉತ್ತರಾಯಣ ಕೃಷ್ಣ ಪಕ್ಷ ಪೂಜೆಗೆ ತಾವೆಲ್ಲರು ಸಹ-ಕುಟುಂಬ ಸಮೇತ ಆಗಮಿಸಿ ಅಮ್ಮನವರ ಅನುಗ್ರಹಕ್ಕೆ ಪಾತ್ರರಾಗಬೇಕೆಂದು ಶ್ರೀ ನಾಗದೇವರು ಶ್ರೀ ನಾಗಚೌಡೇಶ್ವರಿ ಅಮ್ಮನವರ ಕ್ಷೇತ್ರ ಇಟಗಿ ಸಂಚಾಲಕರಾದ

AksharaTV Desk AksharaTV Desk

ಕವಯತ್ರಿ, ಹೋರಾಟಗಾರ್ತಿ ಜೂಪಕ ಸುಭದ್ರ ಹಿಂದೂ ರಾಷ್ಟ್ರವಾಗಿ ಮಾಡುವ ಸಂಚು

ಕವಯತ್ರಿ, ಹೋರಾಟಗಾರ್ತಿ ಜೂಪಕ ಸುಭದ್ರ ‘ಹಿಂದೂ ರಾಷ್ಟ್ರವಾಗಿ ಮಾಡುವ ಸಂಚು ಕೊಪ್ಪಳ, ಮೇ 25, 2024: ವೈವಿಧ್ಯದ ಪ್ರತೀಕವೆನಿಸಿದ ಭಾರತದಲ್ಲಿ ಜನಸಾಮಾನ್ಯರ ಮೇಲೆ ಏಕರೂಪತೆಯನ್ನು ಬಲವಂತವಾಗಿ ಹೇರಲಾಗುತ್ತಿದೆ ಎಂದು ಕವಯತ್ರಿ, ಹೋರಾಟಗಾರ್ತಿ ಜೂಪಕ ಸುಭದ್ರ ಆಕ್ರೋಶ ವ್ಯಕ್ತಪಡಿಸಿದರು. ಶನಿವಾರ ಇಲ್ಲಿನ ಶಿವಶಾಂತವೀರ ಮಂಗಲ ಭವನದಲ್ಲಿ ಶನಿವಾರ ‘ಮೇ ಸಾಹಿತ್ಯ ಮೇಳ’ದ ಉದ್ಘಾಟನಾ ಸಮಾರಂಭದಲ್ಲಿ ಅವರು ದಿಕ್ಸೂಚಿ ಭಾಷಣ ಮಾಡಿದರು. ನಮ್ಮಲ್ಲಿ ಹಲವಾರು ಸಮುದಾಯಗಳೂ ಹಲವಾರು ದೇವರುಗಳಿದ್ದರೂ ಅದನ್ನೆಲ್ಲ ದೂರ ಮಾಡಿ, ನಿರ್ದಿಷ್ಟ ಬಗೆಯ ದೇವರನ್ನೇ ಪೂಜಿಸುವಂತೆ ಜನರನ್ನು ಪ್ರೇರೇಪಿಸಲಾಗುತ್ತಿದೆ. ಸನಾತನ ಧರ್ಮವನ್ನು ರಾಜಕಾರಣಕ್ಕೆ ಬಳಸಿ,

AksharaTV Desk AksharaTV Desk
- Sponsored -
Ad image

Discover Categories

ಜಾಜಿ ಮಲ್ಲಿಗೆ ಕವಿ ಪಾತ್ರೋಟಗೆ ಕಜಾಪ ಸನ್ಮಾನ

ಜಾಜಿ ಮಲ್ಲಿಗೆ ಕವಿ ಪಾತ್ರೋಟಗೆ ಕಜಾಪ ಸನ್ಮಾನ ಕೊಪ್ಪಳ: ಇಲ್ಲಿನ ತಾ. ಪಂ. ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ

AksharaTV Desk AksharaTV Desk

ಹಂಪಿ ಉತ್ಸವ : ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಅವಕಾಶ

ಬದಲಾವಣೆ ಸುದ್ದಿ, ಕೊಪ್ಪಳ : 2024ರ ಫೆಬ್ರುವರಿಯಲ್ಲಿ ಜರಗುವ ಹಂಪಿ ಉತ್ಸವದಲ್ಲಿ ಕೊಪ್ಪಳದ ಕವಿಗಳಿಗೆ ಕವನ

AksharaTV Desk AksharaTV Desk

ಆಗಷ್ಟ್‌ನಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರಾಜ್ಯ ಯುವ ಪ್ರಶಸ್ತಿ

ಆಗಷ್ಟ್‌ನಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ರಾಜ್ಯ ಯುವ ಪ್ರಶಸ್ತಿ ಕೊಪ್ಪಳ: ಕರ್ನಾಟಕ ರಾಜ್ಯ ಯುವ ಸಂಘಗಳ

AksharaTV Desk AksharaTV Desk

ಕಾಯಕಲ್ಪ ಪ್ರಶಸ್ತಿ ಡಾ.ಈಶ್ವರಶಿ.ಸವಡಿಗೆ ಮೂರನೇ ಬಾರಿ ಪ್ರಶಸ್ತಿ ಗರಿ

ಅಕ್ಷರ ಟಿವಿ ನ್ಯೂಸ್, ಗಂಗಾವತಿ : ನಗರದ ಉಪ ವಿಭಾಗ ಆಸ್ಪತ್ರೆಯು ಯಾವುದೇ ಕಾರ್ಪೊರೇಟ್ ಆಸ್ಪತ್ರೆಗೆ

AksharaTV Desk AksharaTV Desk

ಹೈನೋದ್ಯಮ, ಕುರಿ ಸಾಕಾಣಿಕೆಯಿಂದ ಸುಸ್ತಿರ ಲಾಭ : ಗೊಂಡಬಾಳ

ಹೈನೋದ್ಯಮ, ಕುರಿ ಸಾಕಾಣಿಕೆಯಿಂದ ಸುಸ್ತಿರ ಲಾಭ : ಗೊಂಡಬಾಳ badalavane daily   ಕೊಪ್ಪಳ: ಕೃಷಿಕರು

AksharaTV Desk AksharaTV Desk

ಮೇ ಸಾಹಿತ್ಯ ಮೇಳ ಕರಪತ್ರ, ಆಮಂತ್ರಣ ಪತ್ರಿಕೆ ಬಿಡುಗಡೆ

ಮೇ ಸಾಹಿತ್ಯ ಮೇಳ ಕರಪತ್ರ, ಆಮಂತ್ರಣ ಪತ್ರಿಕೆ ಬಿಡುಗಡೆ *ಸಂವಿಧಾನದ ಆಶಯಗಳ ರಕ್ಷಣೆಗಾಗಿ ಎಲ್ಲರೂ ಬನ್ನಿ-ಬೆಟ್ಟದೂರ*

AksharaTV Desk AksharaTV Desk

ಈಶಾನ್ಯ ಪದವಿಧರ ಕ್ಷೇತ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಗೆಲುವು : ಜ್ಯೋತಿ ಗೊಂಡಬಾಳ

ಈಶಾನ್ಯ ಪದವಿಧರ ಕ್ಷೇತ್ರದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಗೆಲುವು : ಜ್ಯೋತಿ ಬದಲಾವಣೆ ದಿನಪತ್ರಿಕೆ ಸುದ್ದಿ ಕೊಪ್ಪಳ:

AksharaTV Desk AksharaTV Desk

ಗ್ಯಾರಂಟಿ ಯೋಜನೆ ಮನೆ‌ ಮನೆ ಸರ್ವೆ, ಮಾಹಿತಿ ಹಂಚಿಕೆ

ಗ್ಯಾರಂಟಿ ಯೋಜನೆ ಮನೆ‌ ಮನೆ ಸರ್ವೆ, ಮಾಹಿತಿ ಹಂಚಿಕೆ ; ಜ್ಯೋತಿ ಗೊಂಡಬಾಳ ಸಾರಥ್ಯ ಬದಲಾವಣೆ

AksharaTV Desk AksharaTV Desk

Sponsored Content

ವಿದ್ಯಾರ್ಥಿಗಳಿಂದಲೇ ಕಲಿಯುವದು ಶಿಕ್ಷಕನಾದವನಿಗೆ ಬಹಳ ಇದೆ : ಮಾಗಳದ

ವಿದ್ಯಾರ್ಥಿಗಳಿಂದಲೇ ಕಲಿಯುವದು ಶಿಕ್ಷಕನಾದವನಿಗೆ ಬಹಳ ಇದೆ : ಮಾಗಳದ ಕೊಪ್ಪಳ : ಪ್ರತಿ ಶಿಕ್ಷಕ ಒಬ್ಬ ವಿದ್ಯಾರ್ಥಿಯೂ ಹೌದು, ಆತ ಕಲಿಸುವದರೊಂದಿಗೆ ಮತ್ತೆ ಮತ್ತೆ ಕಲಿಯುತ್ತಾನೆ ಹಾಗೂ ಕಲಿಯಬೇಕು, ವಿದ್ಯಾರ್ಥಿಗಳಿಂದಲೇ ಶಿಕ್ಷಕ ಕಲಿಯುವದು ಬಹಳ ಇದೆ ಎಂದು ನಿವೃತ್ತ ಶಿಕ್ಷಕ ಟಿ.

AksharaTV Desk AksharaTV Desk

Follow Writers

AksharaTV Desk 116 Articles
- Sponsored -
Ad image