Ad imageAd image

ರಾಷ್ಟ್ರ ನಿರ್ಮಾಣದಲ್ಲಿ ಕಾರ್ಮಿಕರ ಶ್ರಮ ಪ್ರಮುಖ : ಶಾಸಕ ರಾಘವೇಂದ್ರ ಹಿಟ್ನಾಳ

ರಾಷ್ಟ್ರ ನಿರ್ಮಾಣದಲ್ಲಿ ಕಾರ್ಮಿಕರ ಶ್ರಮ ಪ್ರಮುಖ : ಶಾಸಕ ರಾಘವೇಂದ್ರ ಹಿಟ್ನಾಳ ಕೊಪ್ಪಳ : ಇಂದು ಕೊಪ್ಪಳ ನಗರದ ಪದಕಿ ಲೇಔಟ್ ನಲ್ಲಿ ಕೊಪ್ಪಳದ ಕರ್ನಾಟಕ ಕಟ್ಟಡ ಹಾಗೂ ಕಾರ್ಮಿಕರ ತಾತ್ಕಾಲಿಕ ವಸತಿ ನಿಲಯದ ಕಟ್ಟಡದ ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ನಮ್ಮ ರಾಷ್ಟ್ರ ನಿರ್ಮಾಣ ಆಗುವಲ್ಲಿ ಕಾರ್ಮಿಕರ ಪಾತ್ರ ಪ್ರಮುಖ.ಜೀವನ ಬಂಡಿ ಸಾಗಿಸಲು ಕಾರ್ಮಿಕರು ಹಗಲು ರಾತ್ರಿಯನ್ನದೆ ಶ್ರಮಪಟ್ಟು ದುಡಿಯುತ್ತಾರೆ.ಹಗಲು ರಾತ್ರಿ ಎಂದು ನೋಡುವುದಿಲ್ಲ ಬಿಸಿಲು ಮಳೆ ಗಾಳಿಗೂ ಜಗ್ಗುವುದಿಲ್ಲ ಕಠಿಣ ಪರಿಶ್ರಮ,ಸಮರ್ಪಣಾ ಭಾವಕ್ಕೆ ಇವರು

AksharaTV Desk AksharaTV Desk

ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ

*ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ ಘೋಷಣೆ * *ಪ್ರಕರಣಗಳ ವಾಪಸಾತಿಗೆ ಸೂಚನೆ* ಹರಿಹರ; ಫೆಬ್ರವರಿ 09: ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಮಂಡ್ಯ, ಜಿಲ್ಲೆಗಳಲ್ಲಿರುವ ಪರಿವಾರ/ ತಳವಾರ ಜನಾಂಗದವರನ್ನು ಕೂಡಲೇ ಪರಿಶಿಷ್ಟ ಪಂಗಡಕ್ಕೆ ಸೇರಿಸಲು ತೀರ್ಮಾನ ಮಾಡಲಾಗಿದೆ. ಕೂಡಲೇ ಈ ಬಗ್ಗೆ ಸಭೆ ಕರೆದು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಅವರು ಇಂದು ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರಪೀಠದ ವತಿಯಿಂದ ಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಾತ್ರೆ- 2024 ಹಾಗೂ ಜನಜಾಗೃತಿ ಜಾಥಾ

AksharaTV Desk AksharaTV Desk

ರೇಷ್ಮಾಬೇಗಂ ವಡ್ಡಟ್ಟಿಯ ಯೋಗ ಸಾಧನೆಗೆ ಒಲಿದ ರಾಜ್ಯ ಯುವ ಪ್ರಶಸ್ತಿ

ರೇಷ್ಮಾಬೇಗಂ ವಡ್ಡಟ್ಟಿಯ ಯೋಗ ಸಾಧನೆಗೆ ಒಲಿದ ರಾಜ್ಯ ಯುವ ಪ್ರಶಸ್ತಿ ಕೊಪ್ಪಳ: ತಾಲೂಕಿನ ಅಳವಂಡಿ ಹೋಬಳಿಯ ಘಟ್ಟರಡ್ಡಿಹಾಳ ಗ್ರಾಮದ ಮುಸ್ಲಿಂ ಯುವತಿ ರೇಷ್ಮಾ ಬೇಗಂ ರಾಜಾಸಾಬ ವಡ್ಡಟ್ಟಿ ತನ್ನ ನಿರಂತರ ಪರಿಶ್ರಮ ಮತ್ತು ಛಲದಿಂದ ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ನೀಡುವ ರಾಜ್ಯಮಟ್ಟದ ಪ್ರತಿಷ್ಠಿತ ರಾಜ್ಯ ಯುವ ಪ್ರಶಸ್ತಿಗೆ ಭಾಜನರಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಸವಣೂರಿನಲ್ಲಿ ಮಾಜಿ ಸಂಸದ ನಳಿನಕುಮಾರ್ ಕಟೀಲ್ ಪ್ರದಾನ ಮಾಡಿದರು. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಯುವ ಸಬಲಿಕರಣ ಮತ್ತು ಕ್ರೀಡಾ ಇಲಾಖೆ ಮಂಗಳೂರು,

AksharaTV Desk AksharaTV Desk
- Sponsored -
Ad image
Weather
31°C
Koppal
broken clouds
31° _ 31°
49%
3 km/h
Thu
33 °C
Fri
33 °C
Sat
33 °C

Follow US

Discover Categories

ಕೊಪ್ಪಳ ನೆಟ್‌ಬಾಲ್ ಅಸೋಸಿಯೇಷನ್ ಲೋಗೊ ಬಿಡುಗಡೆ

ಕೊಪ್ಪಳ ನೆಟ್‌ಬಾಲ್ ಅಸೋಸಿಯೇಷನ್ ಲೋಗೊ ಬಿಡುಗಡೆ aksharatvkannada, badalavane ಕೊಪ್ಪಳ: ಕೊಪ್ಪಳ ನೆಟ್‌ಬಾಲ್ ಅಸೋಸಿಯೇಷನ್ ಲೋಗೊವನ್ನು

AksharaTV Desk AksharaTV Desk

ರೇಷ್ಮಾಬೇಗಂ ವಡ್ಡಟ್ಟಿಯ ಯೋಗ ಸಾಧನೆಗೆ ಒಲಿದ ರಾಜ್ಯ ಯುವ ಪ್ರಶಸ್ತಿ

ರೇಷ್ಮಾಬೇಗಂ ವಡ್ಡಟ್ಟಿಯ ಯೋಗ ಸಾಧನೆಗೆ ಒಲಿದ ರಾಜ್ಯ ಯುವ ಪ್ರಶಸ್ತಿ ಕೊಪ್ಪಳ: ತಾಲೂಕಿನ ಅಳವಂಡಿ ಹೋಬಳಿಯ

AksharaTV Desk AksharaTV Desk

ಕರ್ನಾಟಕ ರಾಜ್ಯ ಯುವ ಒಕ್ಕೂಟಕ್ಕೆ ನವಲಿ ನೇಮಕ

ಕರ್ನಾಟಕ ರಾಜ್ಯ ಯುವ ಒಕ್ಕೂಟಕ್ಕೆ ನವಲಿ ನೇಮಕ ಕೊಪ್ಪಳ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟಕ್ಕೆ

AksharaTV Desk AksharaTV Desk

ಕಾಡಾ ಅಧ್ಯಕ್ಷ ಹಸನ್‌ಸಾಬ್‌ರಿಗೆ ಸಂವಿಧಾನ ಪೀಠಿಕೆಯ ಸನ್ಮಾನ

ಕಾಡಾ ಅಧ್ಯಕ್ಷ ಹಸನ್‌ಸಾಬ್‌ರಿಗೆ ಸಂವಿಧಾನ ಪೀಠಿಕೆಯ ಸನ್ಮಾನ Aksharatvnewsdesk  ಕೊಪ್ಪಳ : ನಗರದ ಜಿಲ್ಲಾ ಕಾಂಗ್ರೆಸ್

AksharaTV Desk AksharaTV Desk

ನಿಧನ ವಾರ್ತೆ – ಶ್ರೀಶೈಲಪ್ಪ ಶೆಟ್ಟರ ಇಂದು ಅಂತ್ಯಕ್ರಿಯೆ

ನಿಧನ ವಾರ್ತೆ - ಶ್ರೀಶೈಲಪ್ಪ ಶೆಟ್ಟರ ಬದಲಾವಣೆ ಸುದ್ದಿ *ಶ್ರೀಶೈಲಪ್ಪ ಶೆಟ್ಟರ,* ನಿವೃತ್ತ ಶಿಕ್ಷಕರು ವಯಸ್ಸು

AksharaTV Desk AksharaTV Desk

ಮಹಿಳಾ ಕಾಂಗ್ರೆಸ್ ಮುಖಂಡರಿಂದ ಪಾಲಾಕ್ಪಪ್ಪಗೆ ಸನ್ಮಾನ

ಮಹಿಳಾ ಕಾಂಗ್ರೆಸ್ ಮುಖಂಡರಿಂದ ಪಾಲಾಕ್ಪಪ್ಪಗೆ ಸನ್ಮಾನ ಕೊಪ್ಪಳ: ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರ ನಿಸ್ವಾರ್ಥ

AksharaTV Desk AksharaTV Desk

ಮನೆಯ ಸುತ್ತ ಸ್ವಚ್ಚತೆ ಇರಲಿ, ಡೆಂಗ್ಯೂ ಜ್ವರ ಬರದಂತೆ ತಡಿರಿ : ಡಾ.ರಮೇಶ ಕರೆ

ಬದಲಾವಣೆ ಸುದ್ದಿ, ಗಂಗಾವತಿ : ಮನೆಯ ಸುತ್ತಲೂ ಸ್ವಚ್ಚತೆ ಕಾಪಾಡಿ, ಡೆಂಗ್ಯೂ ಜ್ವರ ಭಯ ಬಿಡಿ

AksharaTV Desk AksharaTV Desk

ಜಗದ್ವ್ಯಾಪಿಸಿದ “ನೆಟ್‌ಬಾಲ್” ಗೆ ಬೇಕಿದೆ ಪೂರ್ಣ ಮಾನ್ಯತೆ!

ಜಗದ್ವ್ಯಾಪಿಸಿದ "ನೆಟ್‌ಬಾಲ್" ಗೆ ಬೇಕಿದೆ ಪೂರ್ಣ ಮಾನ್ಯತೆ! (ಏಶಿಯನ್ ಚಾಂಪಿಯನ್ ಶಿಪ್ ನಿಮಿತ್ಯ - ಭವಿಷ್ಯದ

AksharaTV Desk AksharaTV Desk

Sponsored Content

ಕೋಟೆಗಳು ನಮ್ಮ ಸಂಸ್ಕೃತಿಯ ಪ್ರತಿಕ; ಮಂಜುನಾಥ ಕೀರ್ತಿಗೌಡ

ಕೋಟೆಗಳು ನಮ್ಮ ಸಂಸ್ಕೃತಿಯ ಪ್ರತಿಕ; ಮಂಜುನಾಥ ಕೀರ್ತಿಗೌಡ ಬದಲಾವಣೆ ಸುದ್ದಿ: ಕೊಪ್ಪಳ: ಕೋಟೆ-ಕೊತ್ತಲಗಳು, ಸ್ಮಾರಕಗಳು ನಮ್ಮ ಸಂಕ್ಕೃತಿಯ ಪ್ರತೀಕಗಳಾಗಿವೆ. ಅವು ಹಿಂದೆ ನಮ್ಮನ್ನೂ ರಕ್ಷಿಸಿದ್ದ ಸ್ಮಾರಕಗಳಾಗಿದ್ದದವು. ಇಂದು ನಾವು ಅವುಗಳನ್ನು ರಕ್ಷಿಸಬೇಕಿದೆ ಎಂದು ಶ್ರೀ ಗವಿಸಿದ್ಧೇಶ್ವರ ಕಾಲೇಜಿನ ಇತಿಹಾಸ ಉಪನ್ಯಾಸಕರಾದ ಮಂಜುನಾಥ

AksharaTV Desk AksharaTV Desk

Follow Writers

AksharaTV Desk 118 Articles
- Sponsored -
Ad image