Ad imageAd image

ಹಂಪಿ ಉತ್ಸವ : ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಅವಕಾಶ

ಬದಲಾವಣೆ ಸುದ್ದಿ, ಕೊಪ್ಪಳ : 2024ರ ಫೆಬ್ರುವರಿಯಲ್ಲಿ ಜರಗುವ ಹಂಪಿ ಉತ್ಸವದಲ್ಲಿ ಕೊಪ್ಪಳದ ಕವಿಗಳಿಗೆ ಕವನ ವಾಚಿಸಲು ಅವಕಾಶ ದೊರಕಿದೆ. ಫೆ-2ರಂದು ಶ್ರೀ ವಿರೂಪಾಕ್ಷೇಶ್ವರ ವೇದಿಕೆಯಲ್ಲಿ ನಡೆಯುವ ಕವಿಗೋಷ್ಠಿಯಲ್ಲಿ ಕೊಪ್ಪಳದ ಯುವಕವಿ ಹಾಗೂ ಶಿಕ್ಷಕ ಮಹೇಶ ಬಳ್ಳಾರಿ, ಉಪನ್ಯಾಸಕ ಡಾ.ಸಿದ್ಧಲಿಂಗಪ್ಪ ಕೊಟ್ನೆಕಲ್ ಹಾಗೂ ಕವಿ ಅಕ್ಬರ್.ಸಿ ಕಾಲಿಮಿರ್ಚಿಯವರಿಗೆ ಕವನ ವಾಚಿಸಲು ಅವಕಾಶ ನೀಡಲಾಗಿದೆ. ಜೊತೆಗೆ ಫೆ-3ರಂದು ಶ್ರೀ ವಿರೂಪಾಕ್ಷೇಶ್ವರ ವೇದಿಕೆಯಲ್ಲಿ ನಡೆಯುವ ಮಹಿಳಾ ಕವಿಗೋಷ್ಠಿಯಲ್ಲಿ ಶಿಕ್ಷಕಿ ಮತ್ತು ಮಕ್ಕಳ ಕವಿತ್ರಿ ಅರುಣಾ ನರೇಂದ್ರರವರಿಗೆ ಅವಕಾಶ ದೊರಕಿದೆ. ಉತ್ಸವದಲ್ಲಿ ಭಾಗವಹಿಸಿ ಕವನ ವಾಚಿಸುವ ಕವಿಗಳಿಗೆ ಜಿಲ್ಲೆಯ

AksharaTV Desk AksharaTV Desk

ಹುಲಗಿ ಪಾದಯಾತ್ರೆ ಮಾಡಿ; ರಾಜಶೇಖರ ಹಿಟ್ನಾಳ ನಾಮಪತ್ರ ಸಲ್ಲಿಸಿದರು

ಹುಲಗಿ ಪಾದಯಾತ್ರೆ ಮಾಡಿ; ರಾಜಶೇಖರ ಹಿಟ್ನಾಳ ನಾಮಪತ್ರ ಸಲ್ಲಿಸಿದರು - ಕಾಂಗ್ರೆಸ್ ಅಭ್ಯರ್ಥಿಗೆ ಶಾಸಕರು, ಮುಖಂಡರ ಸಾಥ್ ಕೊಪ್ಪಳ: ನಗರದ ಜಿಲ್ಲಾಡಳಿತ ಭವನದಲ್ಲಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಕೆ. ರಾಜಶೇಖ‌ರ್ ಹಿಟ್ನಾಳ ಸಾಂಕೇತಿಕವಾಗಿ ಚುನಾವಣಾಧಿಕಾರಿ ನಲಿನ್ ಅತುಲ್ ಅವರಿಗೆ ಶನಿವಾರ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿ ಮಾತನಾಡಿದ ಕೆ. ರಾಜಶೇಖರ ಹಿಟ್ನಾಳ, ದೇಶಾದ್ಯಂತ ಇಂಡಿಯಾ ಮೈತ್ರಿ ಒಕ್ಕೂಟಕ್ಕೆ ಎಲ್ಲೇಡೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ದೇಶದಲ್ಲಿ ಇಂಡಿಯಾ ಕೂಟ ದೆಹಲಿಯ ಗದ್ದುಗೆ ಏರಲಿದೆ. ನರೇಂದ್ರ ಮೋದಿಯವರ ಸುಳ್ಳಿನ ಆಶ್ವಾಸನೆಗಳಿಗೆ ಜನ ಈ ಬಾರಿ

AksharaTV Desk AksharaTV Desk

ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಗೆ ನೂತನ ಸಾರಥಿ : ಅಮರೇಗೌಡ ಜಿಲ್ಲಾಧ್ಯಕ್ಷ

ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಗೆ ನೂತನ ಸಾರಥಿ : ಅಮರೇಗೌಡ ಜಿಲ್ಲಾಧ್ಯಕ್ಷ ಬದಲಾವಣೆ ದೈನಿಕ: ಕೊಪ್ಪಳ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸಚಿವ ಶಿವರಾಜ ತಂಗಡಗಿ ಅವರನ್ನು ಬದಲಾಯಿಸಿ ಕಾಂಗ್ರೆಸ್ ಪಕ್ಷದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ ಅವರು ಆದೇಶ ಮಾಡಿದ್ದಾರೆ. ಹಲವು ದಿನಗಳಿಂದ ಈ ಕುರಿತ ಚರ್ಚೆ ಚಾಲ್ತಿಯಲ್ಲಿತ್ತು. ಈ ಸಲದ ಲೋಕಸಭೆ ಚುನಾವಣೆಯಲ್ಲಿ ಕುಷ್ಟಗಿ ಕಾಂಗ್ರೆಸ್ ಗೆ ಕಹಿಯಾಗಲಿದೆ ಎಂದು ಹೇಳಲಾಗುತ್ತಿತ್ತು ಆದರೆ ಮಾಜಿ ಶಾಸಕ ಅಮರೇಗೌಡ ಬಯ್ಯಾಪೂರ ಅವರ ನೇಮಕ ಮತ್ತೆ ಅಲ್ಲಿ ಆಸೆ ಚಿಗುರುವಂತೆ ಮಾಡಿದೆ,

AksharaTV Desk AksharaTV Desk
- Sponsored -
Ad image

Discover Categories

ಎರಡು ದಿನದ ಪಿಯು ನೆಟ್ ಬಾಲ್ ಪಂದ್ಯಾಟ ಕಲ್ಲೂರು

ಇಂದಿನಿಂದ ಎರಡು ದಿನ ರಾಜ್ಯ ಮಟ್ಟದ ನೆಟ್‌ಬಾಲ್ ಪಂದ್ಯಾಟ * ಕಂಗೊಳಿಸುತ್ತಿರುವ ಕ್ರೀಡಾಂಗಣ * ಹೊಸ

AksharaTV Desk AksharaTV Desk

ರಾಮನಿಗೂ ಹನುಮನಿಗೂ ಅವಿನಾಭಾವ ಸಂಬಂಧ : ಮಂಜುನಾಥ

ಕೊಪ್ಪಳ: ವಾಲ್ಮೀಕಿ ರಾಮಾಯಣದಲ್ಲಿ ಬರುವ ಎಲ್ಲಾ ಪಾತ್ರಗಳಿಗೆ ಧಾರ್ಮಿಕ, ಐತಿಹಾಸಿಕ ಪುರಾವೆಗಳಿವೆ ಅಲ್ಲಿ ರಾಮ ಮತ್ತು

Editor Editor

ಕೊಪ್ಪಳ ನೆಟ್‌ಬಾಲ್ ಅಸೋಸಿಯೇಷನ್ ಲೋಗೊ ಬಿಡುಗಡೆ

ಕೊಪ್ಪಳ ನೆಟ್‌ಬಾಲ್ ಅಸೋಸಿಯೇಷನ್ ಲೋಗೊ ಬಿಡುಗಡೆ aksharatvkannada, badalavane ಕೊಪ್ಪಳ: ಕೊಪ್ಪಳ ನೆಟ್‌ಬಾಲ್ ಅಸೋಸಿಯೇಷನ್ ಲೋಗೊವನ್ನು

AksharaTV Desk AksharaTV Desk

ಬಜೆಟನಲ್ಲಿ 100 ಕೋಟಿ ಕೊಡಲು ಸರಕಾರಕ್ಕೆ : ಒತ್ತಾಯ

ಕೊಪ್ಪಳ: ರಾಜ್ಯ ಸರ್ಕಾರದ ಈ ವರ್ಷದ ಬಜೆಟ್ ನಲ್ಲಿ ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ 100 ಕೋಟಿ

AksharaTV Desk AksharaTV Desk

ರಾಜಶೇಖರ್ ಹಿಟ್ನಾಳಗೆ ವಾಲ್ಮೀಕಿ ಗುರುಪೀಠದಿಂದ ಸನ್ಮಾನ

ರಾಜಶೇಖರ್ ಹಿಟ್ನಾಳಗೆ ವಾಲ್ಮೀಕಿ ಗುರುಪೀಠದಿಂದ ಸನ್ಮಾನ ಬದಲಾವಣೆ ಸುದ್ದಿ, ಅಕ್ಷರ‌ಟಿವಿ ನ್ಯೂಸ್ ಕೊಪ್ಪಳ: ಮಾಜಿ ಜಿಲ್ಲಾ

AksharaTV Desk AksharaTV Desk

ಜ್ಯೋತಿ ಗೊಂಡಬಾಳಗೆ ಕಿತ್ತೂರ ಚನ್ನಮ್ಮ ರಾಜ್ಯ ಪ್ರಶಸ್ತಿ

ಜ್ಯೋತಿ ಗೊಂಡಬಾಳಗೆ ಕಿತ್ತೂರ ಚನ್ನಮ್ಮ ರಾಜ್ಯ ಪ್ರಶಸ್ತಿ aksharatvkannada news desk ಕೊಪ್ಪಳ: ಇಲ್ಲಿನ ಪ್ರಗತಿಪರ

AksharaTV Desk AksharaTV Desk

ಕಿರ್ಲೋಸ್ಕರ್ ಕಂಪನಿಯಿಂದ ಬೇವಿನಹಳ್ಳಿ ಗ್ರಾಮ ಪಂಚಾಯತ್ ಕಛೇರಿಗೆ ನೂತನ ಕಟ್ಟಡ

ಕಿರ್ಲೋಸ್ಕರ್ ಕಂಪನಿಯಿಂದ ಬೇವಿನಹಳ್ಳಿ ಗ್ರಾಮ ಪಂಚಾಯತ್ ಕಛೇರಿಗೆ ನೂತನ ಕಟ್ಟಡ ಕೊಪ್ಪಳ: ತಾಲೂಕಿನ ಬೇವಿನಹಳ್ಳಿ ಗ್ರಾಮ

AksharaTV Desk AksharaTV Desk

ಬಲ್ಡೋಟಾ ಕಾರ್ಖಾನೆ ಒದ್ದೋಡಿಸಲು ಜನರನ್ನು ಸಜ್ಜುಗೊಳಿಸೋಣ

ಬಲ್ಡೋಟಾ ಕಾರ್ಖಾನೆ ಒದ್ದೋಡಿಸಲು ಜನರನ್ನು ಸಜ್ಜುಗೊಳಿಸೋಣ * ಶೀಘ್ರ ನಿರಂತರ ಧರಣಿ ಸತ್ಯಾಗ್ರಹ * ಒಂದು

AksharaTV Desk AksharaTV Desk

Sponsored Content

ಆರೊಗ್ಯ ಕುರಿತು ಮಾಹಿತಿ ಪಡೆದು ಸಮಸ್ಯೆಗಳಿದ್ದರೆ ಕೇಳಿ ತಿಳಿದುಕೊಳ್ಳಿ : ಡಾ.ನವೀನಕುಮಾರ

ಹದಿಹರೆಯದಲ್ಲಾಗುವ ಬೆಳವಣಿಗೆ, ಸ್ವಚ್ಚತೆ & ಆರೋಗ್ಯ ಕುರಿತು ನೀಡುವ ಮಾಹಿತಿ ಪಡೆದು ಸಮಸ್ಯೆಗಳಿದ್ದರೆ ಕೇಳಿ ತಿಳಿದುಕೊಂಡು ಸ್ನೇಹಾ ಕ್ಲಿನಿಕ್ ಸೌಲಭ್ಯಗಳನ್ನು ಎಲ್ಲರೂ ಪಡೆದುಕೊಳ್ಳಿರಿ ಎಂದು ಮುಖ್ಯ ವೈದ್ಯಾಧಿಕಾರಿ ಡಾ. ನವೀನಕುಮಾರ ದೊಡ್ಡಮನಿ ಹೇಳಿದರು. ತಾಲೂಕಿನ ಆನೆಗೊಂದಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಷ್ಟ್ರೀಯ

AksharaTV Desk AksharaTV Desk

Follow Writers

AksharaTV Desk 131 Articles
- Sponsored -
Ad image