Ad imageAd image

ರಾಮನಿಗೂ ಹನುಮನಿಗೂ ಅವಿನಾಭಾವ ಸಂಬಂಧ : ಮಂಜುನಾಥ

ಕೊಪ್ಪಳ: ವಾಲ್ಮೀಕಿ ರಾಮಾಯಣದಲ್ಲಿ ಬರುವ ಎಲ್ಲಾ ಪಾತ್ರಗಳಿಗೆ ಧಾರ್ಮಿಕ, ಐತಿಹಾಸಿಕ ಪುರಾವೆಗಳಿವೆ ಅಲ್ಲಿ ರಾಮ ಮತ್ತು ಹನುಮರಿಗೆ ಇರುವ ಅನಿಭಾವ ಸಂಬಂಧ ದೃಢಪಡಿಸಲು ಅಯೋಧ್ಯೆಯಲ್ಲಿ ರಾಮ ಕೊಪ್ಪಳದಲ್ಲಿ ಹನುಮ ಒಂದೇ ಶಿಲೆಯಲ್ಲಿ ಆಗಿವೆ ಎಂದು ಶ್ರೀ ಸಹಸ್ರ ಆಂಜನೇಯ ದೇವಸ್ಥಾನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜಿ. ಗೊಂಡಬಾಳ ಅಭಿಪ್ರಾಯಪಟ್ಟರು. ನಗರದ ಗವಿಶ್ರೀ ನಗರದಲ್ಲಿರುವ ಕೇತೇಶ್ವರ ಕಲ್ಯಾಣ ಮಂಟಪದ ಹತ್ತಿರದ ಶ್ರೀ ಸಹಸ್ರಾಂಜನೇಯ ದೇವಸ್ಥಾನದಲ್ಲಿ ಅಯೋಧ್ಯೆಯ ರಾಮಮಂದಿರದ ರಾಮನ ಮೂರ್ತಿ ಮಾಡಿದ ಶಿಲೆಯ ಉಳಿದ ಭಾಗದಲ್ಲಿ ಹನುಮನ ಮೂರ್ತಿ ಮಾಡುವ ಕಾರ್ಯಕ್ಕೆ ಚಾಲನೆ ನೀಡಿದ

Editor Editor

ಎಲುಬಿಲ್ಲದ ನಾಚಿಕೆ ಬಿಟ್ಟ ಅಧಿಕಾರ ಧಾಹಿ ಕುಮಾರಸ್ವಾಮಿ – ಸಂಜಯ್ ವಿರುದ್ಧ : ಜ್ಯೋತಿ ಆಕ್ರೋಶ

ಎಲುಬಿಲ್ಲದ ನಾಚಿಕೆ ಬಿಟ್ಟ ಅಧಿಕಾರ ಧಾಹಿ ಕುಮಾರಸ್ವಾಮಿ - ಸಂಜಯ್ ವಿರುದ್ಧ : ಜ್ಯೋತಿ ಆಕ್ರೋಶ ಕೊಪ್ಪಳ : ಬಡವರ ಮೇಲೆ ಬಿಜೆಪಿ ಮೋದಿ ಸರಕಾರ ಹೊರಿಸಿರುವ ಬೆಲೆ ಏರಿಕೆ ಭಾರ ಕಡಿಮೆ ಮಾಡಲು ಕಾಂಗ್ರೆಸ್ ಸರಕಾರ ತಂದಿರುವ ಗ್ಯಾರಂಟಿಗಳಿಂದ ಹೆಣ್ಣುಮಕ್ಕಳು ಹಾದಿತಪ್ಪಿದ್ದಾರೆ ಎಂದ ಕುಮಾರಸ್ವಾಮಿ ನಿಜವಾದ ಹಾದಿಬಿಟ್ಟ ವ್ಯಕ್ತಿ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಈ ಕುರಿತು ಹೇಳಿಕೆ ನೀಡಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಎರಡು ಬಾರಿ

AksharaTV Desk AksharaTV Desk

ಬಿಜೆಪಿಗರಿಗೆ ಅಧಿಕಾರದ ಹುಚ್ಚು ಹಿಡಿದಿದೆ : ಗೊಂಡಬಾಳ ಬೇಸರ

ಬಿಜೆಪಿಗರಿಗೆ ಅಧಿಕಾರದ ಹುಚ್ಚು ಹಿಡಿದಿದೆ : ಗೊಂಡಬಾಳ ಬೇಸರ ಕೊಪ್ಪಳ: ಬಿಜೆಪಿ ನಾಯಕರಿಗೆ ಪಾಕಿಸ್ತಾನದ ಹೆಸರು ಹೇಳದಿದ್ದರೆ ಬದುಕೇ ನಡೆಯಲ್ಲ, ಕಲಬುರಗಿಯ ಜಿಲ್ಲಾಧಿಕಾರಿಗಳ ಬಗೆಗಿನ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆ ಅತ್ಯಂತ ಖಂಡನೀಯ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಹೇಳಿಕೆ ನೀಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಪಾಕಿಸ್ತಾನ ಪ್ರೇಮಿ ಬಿಜೆಪಿಗರು ಇಷ್ಟು ದಿನ ರಾಜಕೀಯ ನಾಯಕರ ವಿರುದ್ಧ ಪಾಕಿಸ್ತಾನದ ಹೆಸರು ಪ್ರಯೋಗಿಸುತ್ತಿದ್ದರು, ಈಗ ಅವರ ನಾಲಿಗೆ ಇನ್ನೂ ಉದ್ದವಾಗಿ ಅಧಿಕಾರಿಗಳನ್ನೂ ಪಾಕಿಸ್ತಾನದಿಂದ ಬಂದವರು ಎನ್ನುವ

AksharaTV Desk AksharaTV Desk
- Sponsored -
Ad image
Weather
23°C
Koppal
clear sky
23° _ 23°
40%
4 km/h
Fri
23 °C
Sat
27 °C
Sun
27 °C

Follow US

Discover Categories

ಕಲ್ಯಾಣ ಕರ್ನಾಟಕ ಪ್ರಿಂಟರ್‍ಸ್ ಅಸೋಷಿಯೇಷನ್ ಸಂಘಟನೆ

ಕಲ್ಯಾಣ ಕರ್ನಾಟಕ ಪ್ರಿಂಟರ್‍ಸ್ ಅಸೋಷಿಯೇಷನ್ ಸಂಘಟನೆ ಕೊಪ್ಪಳ: ರಾಜ್ಯದ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ

AksharaTV Desk AksharaTV Desk

ಗ್ಯಾರಂಟಿ ಜೊತೆಗೆ ಶಿವ-ರಾಮಯ್ಯ ವಾರಂಟಿ ಇದೆ : ಜ್ಯೋತಿ

ಗ್ಯಾರಂಟಿ ಜೊತೆಗೆ ಶಿವ-ರಾಮಯ್ಯ ವಾರಂಟಿ ಇದೆ : ಜ್ಯೋತಿ ಬದಲಾವಣೆ ದಿನಪತ್ರಿಕೆ: ಅಕ್ಷರ ಟಿವಿ :

AksharaTV Desk AksharaTV Desk

ಬೆಂಕಿ ಅನಾಹುತಗಳ ಕ್ರಮಕ್ಕೆ ಸಿದ್ದಗೊಳ್ಳದ ನಗರಗಳು ಮತ್ತು ಮುನ್ಶಿಪಾಲ್ಟಿಗಳ ಅಲಕ್ಷ್ಯಗಳು!

ಬೆಂಕಿ ಅನಾಹುತಗಳ ಕ್ರಮಕ್ಕೆ ಸಿದ್ದಗೊಳ್ಳದ ನಗರಗಳು ಮತ್ತು ಮುನ್ಶಿಪಾಲ್ಟಿಗಳ ಅಲಕ್ಷ್ಯಗಳು! ಬದಲಾವಣೆ ದಿನಪತ್ರಿಕೆ ಕಾಳಜಿ: ಕೊಪ್ಪಳ:

AksharaTV Desk AksharaTV Desk

ಮೇ ಸಾಹಿತ್ಯ ಮೇಳದಲ್ಲಿ ಕೈಗೊಂಡ ನಿರ್ಣಯಗಳ ಅನುಷ್ಠಾನಕ್ಕೆ ಮನವಿ

ಮೇ ಸಾಹಿತ್ಯ ಮೇಳದಲ್ಲಿ ಕೈಗೊಂಡ ನಿರ್ಣಯಗಳ ಅನುಷ್ಠಾನಕ್ಕೆ ಮನವಿ ಕೊಪ್ಪಳ: ಇಲ್ಲಿನ ಮೇ ಸಾಹಿತ್ಯ ಬಳಗ,

AksharaTV Desk AksharaTV Desk

ಹುಲಗಿ ಪಾದಯಾತ್ರೆ ಮಾಡಿ; ರಾಜಶೇಖರ ಹಿಟ್ನಾಳ ನಾಮಪತ್ರ ಸಲ್ಲಿಸಿದರು

ಹುಲಗಿ ಪಾದಯಾತ್ರೆ ಮಾಡಿ; ರಾಜಶೇಖರ ಹಿಟ್ನಾಳ ನಾಮಪತ್ರ ಸಲ್ಲಿಸಿದರು - ಕಾಂಗ್ರೆಸ್ ಅಭ್ಯರ್ಥಿಗೆ ಶಾಸಕರು, ಮುಖಂಡರ

AksharaTV Desk AksharaTV Desk

ಮೇ 25 ಹಾಗೂ 26 ರಂದು ಕೊಪ್ಪಳದಲ್ಲಿ – ಮೇ ಸಾಹಿತ್ಯ ಮೇಳ

*ಮೇ 25 ಹಾಗೂ 26 ರಂದು ಕೊಪ್ಪಳದಲ್ಲಿ - ಮೇ ಸಾಹಿತ್ಯ ಮೇಳ* ಕೊಪ್ಪಳ: ನಾಡಿನ

AksharaTV Desk AksharaTV Desk

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸರಕಾರದ ಎರಡು‌ ವರ್ಷದ ಸಾಧನೆ ಪ್ರದರ್ಶನ

ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸರಕಾರದ ಎರಡು‌ ವರ್ಷದ ಸಾಧನೆ ಪ್ರದರ್ಶನ ಕೊಪ್ಪಳ: ಸರ್ಕಾರದ ಎರಡು ವರ್ಷಗಳ

AksharaTV Desk AksharaTV Desk

Sponsored Content

ಕೋಮುವಾದಿ ಪಕ್ಷಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲು ಎಲ್ಲರೂ ಕೈಜೋಡಿಸಿ

ಕೋಮುವಾದಿ ಪಕ್ಷಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲು ಎಲ್ಲರೂ ಕೈಜೋಡಿಸಿ aksharatvkannada news desk: ಕೊಪ್ಪಳ : ಚುನಾವಣಾ ಆಯೋಗದ ನಿರ್ಲಜ್ಜ ಪಕ್ಷಪಾತ ಹಾಗೂ ಕೋಮುವಾದಿ ಬಿಜೆಪಿ ಪಕ್ಷದ ಸರ್ವಾಧಿಕಾರಿ ನಡತೆಯ ಹಿನ್ನೆಲೆಯಲ್ಲಿ ಚುನಾವಣಾ ಫಲಿತಾಂಶದ ಬಗ್ಗೆ ಜನರಲ್ಲಿ ತೀವ್ರವಾದ ಆತಂಕ

AksharaTV Desk AksharaTV Desk

Follow Writers

AksharaTV Desk 144 Articles
- Sponsored -
Ad image