Ad imageAd image

ಇಷ್ಟು ದಿನ ಏನು ಮಾಡುತ್ತಿದ್ದಿರಿ ಸಿಎಂ ಪ್ರಶ್ನೆ? ಬಲ್ಡೋಟಾ ಕಂಪನಿ ಓಡಿವುದಕ್ಕೆ ಮೊದಲ ಹೆಜ್ಜೆ ಸಕ್ಸಸ್: ಕೆಲಸ ನಿಲ್ಲಿಸಲು ಸಿಎಂ ಸೂಚನೆ

ಇಷ್ಟು ದಿನ ಏನು ಮಾಡುತ್ತಿದ್ದಿರಿ ಸಿಎಂ ಪ್ರಶ್ನೆ? ಬಲ್ಡೋಟಾ ಕಂಪನಿ ಓಡಿವುದಕ್ಕೆ ಮೊದಲ ಹೆಜ್ಜೆ ಸಕ್ಸಸ್: ಕೆಲಸ ನಿಲ್ಲಿಸಲು ಸಿಎಂ ಸೂಚನೆ badalavane daily paper, aksharatvkannada ಕೊಪ್ಪಳ: ಬಲ್ಡೋಟಾ ಸ್ಟೀಲ್ ಮತ್ತು ಪವರ್ ಲಿಮಿಟೆಡ್ (ಬಿಎಸ್‌ಪಿಎಲ್) ಕಂಪನಿಯು ೧.೫೦ ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಇಂಟಿಗ್ರೇಟೆಡ್ ಉಕ್ಕಿನ ಕಾರ್ಖಾನೆಯನ್ನು ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡೇ ಸ್ಥಾಪನೆ ಮಾಡಲು ಮುಂದಾಗಿದ್ದಕ್ಕೆ ಜನರ ವಿರೋಧವಿದೆ, ಇಂಥಹ ಜನವಿರೋಧಿ ಕೆಲಸ ಮಾಡಲು ಆಗುವದಿಲ್ಲ ಆದ್ದರಿಂದ ಕಾರ್ಖಾನೆಯವರು ಮಾಡುತ್ತಿರುವ ಸಿದ್ಧತಾ ಕಾರ್ಯಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು

AksharaTV Desk AksharaTV Desk

ಈಶಾನ್ಯ ಪದವೀಧರ ಚುನಾವಣೆ ಮತ ಎಣಿಕೆ ಪ್ರಥಮ ಪ್ರಾಶಸ್ತ್ಯದಲ್ಲಿ ಕೈ ಮುಂದೆ

ಈಶಾನ್ಯ ಪದವೀಧರ ಚುನಾವಣೆ ಮತ ಎಣಿಕೆ *ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ ಮತ ಎಣಿಕೆ:*   *ಈಶಾನ್ಯ ಕರ್ನಾಟಕ ಪದವೀಧರ ಚುನಾವಣೆ ಮತ ಎಣಿಕೆ:* #ಪ್ರಥಮ ಪ್ರಾಶಸ್ತ್ಯದ ಅಂತಿಮ ಎಂಟನೇ ಸುತ್ತಿನ ಮತ ಎಣಿಕೆ ಮುಕ್ತಾಯ #8ನೇ ಸುತ್ತಿನ ಅಂತ್ಯಕ್ಕೆ ಕಾಂಗ್ರೆಸ್ ಅಭ್ಯರ್ಥಿ ಚಂದ್ರಶೇಖರ ಪಾಟೀಲ ಅವರು 39,496 ಮತಗಳು ಪಡೆದಿದ್ದು, 4,446 ಮತಗಳಿಂದ ಮುನ್ನಡೆ #ಪ್ರತಿಸ್ಪರ್ಧಿ ಬಿ.ಜೆ.ಪಿ ಅಭ್ಯರ್ಥಿ ಅಮರನಾಥ ಪಾಟೀಲ 35,050 & ಸ್ವತಂತ್ರ ಅಭ್ಯರ್ಥಿ ಎನ್.ಪ್ರತಾಪರೆಡ್ಡಿ ಅವರು 17,421 ಮತ ಪಡೆದಿದ್ದಾರೆ. 12,512 ಮತಗಳು ತಿರಸ್ಕೃತ #ಒಟ್ಟಾರೆ ಮತ‌ ಚಲಾವಣೆಯ

AksharaTV Desk AksharaTV Desk

ರಾಷ್ಟ್ರ ನಿರ್ಮಾಣದಲ್ಲಿ ಕಾರ್ಮಿಕರ ಶ್ರಮ ಪ್ರಮುಖ : ಶಾಸಕ ರಾಘವೇಂದ್ರ ಹಿಟ್ನಾಳ

ರಾಷ್ಟ್ರ ನಿರ್ಮಾಣದಲ್ಲಿ ಕಾರ್ಮಿಕರ ಶ್ರಮ ಪ್ರಮುಖ : ಶಾಸಕ ರಾಘವೇಂದ್ರ ಹಿಟ್ನಾಳ ಕೊಪ್ಪಳ : ಇಂದು ಕೊಪ್ಪಳ ನಗರದ ಪದಕಿ ಲೇಔಟ್ ನಲ್ಲಿ ಕೊಪ್ಪಳದ ಕರ್ನಾಟಕ ಕಟ್ಟಡ ಹಾಗೂ ಕಾರ್ಮಿಕರ ತಾತ್ಕಾಲಿಕ ವಸತಿ ನಿಲಯದ ಕಟ್ಟಡದ ಭೂಮಿಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರು ನಮ್ಮ ರಾಷ್ಟ್ರ ನಿರ್ಮಾಣ ಆಗುವಲ್ಲಿ ಕಾರ್ಮಿಕರ ಪಾತ್ರ ಪ್ರಮುಖ.ಜೀವನ ಬಂಡಿ ಸಾಗಿಸಲು ಕಾರ್ಮಿಕರು ಹಗಲು ರಾತ್ರಿಯನ್ನದೆ ಶ್ರಮಪಟ್ಟು ದುಡಿಯುತ್ತಾರೆ.ಹಗಲು ರಾತ್ರಿ ಎಂದು ನೋಡುವುದಿಲ್ಲ ಬಿಸಿಲು ಮಳೆ ಗಾಳಿಗೂ ಜಗ್ಗುವುದಿಲ್ಲ ಕಠಿಣ ಪರಿಶ್ರಮ,ಸಮರ್ಪಣಾ ಭಾವಕ್ಕೆ ಇವರು

AksharaTV Desk AksharaTV Desk
- Sponsored -
Ad image

Discover Categories

ದೊಡ್ಡಾಟ ಕಲಾವಿದ ರಾಜಣ್ಣಗೆ ಜಾನಪದ ಪ್ರಪಂಚ ರಾಜ್ಯ ಪ್ರಶಸ್ತಿ

ದೊಡ್ಡಾಟ ಕಲಾವಿದ ರಾಜಣ್ಣಗೆ ಜಾನಪದ ಪ್ರಪಂಚ ರಾಜ್ಯ ಪ್ರಶಸ್ತಿ   ಕೊಪ್ಪಳ: ಇಲ್ಲಿನ ಬಸವೇಶ್ವರ ನಗರದ

AksharaTV Desk AksharaTV Desk

ಬಹುದಿನಗಳ ಬೇಡಿಕೆ ಆಗಿದ್ದ ಕಲ್ಮಲಾ-ಶಿಗ್ಗಾಂವ್ ರಸ್ತೆ ಕಾಮಗಾರಿಗೆ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅಡಿಗಲ್ಲು

ಬಹುದಿನಗಳ ಬೇಡಿಕೆ ಆಗಿದ್ದ ಕಲ್ಮಲಾ-ಶಿಗ್ಗಾಂವ್ ರಸ್ತೆ ಕಾಮಗಾರಿಗೆ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಅಡಿಗಲ್ಲು ಗ್ರಾಮೀಣ ರಸ್ತೆ

AksharaTV Desk AksharaTV Desk

ಹರಕೆ ಹೆಸರಿನಲ್ಲಿ ಪ್ರಾಣಿ ಬಲಿ ತಪ್ಪು : ದಯಾನಂದ ಸ್ವಾಮೀಜಿ

ಹರಕೆ ಹೆಸರಿನಲ್ಲಿ ಪ್ರಾಣಿ ಬಲಿ ತಪ್ಪು : ದಯಾನಂದ ಸ್ವಾಮೀಜಿ aksharatvkannada news desk ಕೊಪ್ಪಳ

AksharaTV Desk AksharaTV Desk

ನಿಧನ ವಾರ್ತೆ – ಶ್ರೀಶೈಲಪ್ಪ ಶೆಟ್ಟರ ಇಂದು ಅಂತ್ಯಕ್ರಿಯೆ

ನಿಧನ ವಾರ್ತೆ - ಶ್ರೀಶೈಲಪ್ಪ ಶೆಟ್ಟರ ಬದಲಾವಣೆ ಸುದ್ದಿ *ಶ್ರೀಶೈಲಪ್ಪ ಶೆಟ್ಟರ,* ನಿವೃತ್ತ ಶಿಕ್ಷಕರು ವಯಸ್ಸು

AksharaTV Desk AksharaTV Desk

ಜ್ಯೋತಿ ಗೊಂಡಬಾಳಗೆ ಕಿತ್ತೂರ ಚನ್ನಮ್ಮ ರಾಜ್ಯ ಪ್ರಶಸ್ತಿ

ಜ್ಯೋತಿ ಗೊಂಡಬಾಳಗೆ ಕಿತ್ತೂರ ಚನ್ನಮ್ಮ ರಾಜ್ಯ ಪ್ರಶಸ್ತಿ aksharatvkannada news desk ಕೊಪ್ಪಳ: ಇಲ್ಲಿನ ಪ್ರಗತಿಪರ

AksharaTV Desk AksharaTV Desk

ಸಂವಿಧಾನ ಭಾರತ ಹಾಗೂ ಧರ್ಮ ರಾಜಕಾರಣ : ಮೇ ಸಾಹಿತ್ಯ ಮೇಳಕ್ಕೆ ಸಕಲ ಸಿದ್ಧತೆ

ಸಂವಿಧಾನ ಭಾರತ ಹಾಗೂ ಧರ್ಮ ರಾಜಕಾರಣ : *ಮೇ ಸಾಹಿತ್ಯ ಮೇಳಕ್ಕೆ ಸಕಲ ಸಿದ್ಧತೆ* ಬದಲಾವಣೆ

AksharaTV Desk AksharaTV Desk

ರಾಮನಿಗೂ ಹನುಮನಿಗೂ ಅವಿನಾಭಾವ ಸಂಬಂಧ : ಮಂಜುನಾಥ

ಕೊಪ್ಪಳ: ವಾಲ್ಮೀಕಿ ರಾಮಾಯಣದಲ್ಲಿ ಬರುವ ಎಲ್ಲಾ ಪಾತ್ರಗಳಿಗೆ ಧಾರ್ಮಿಕ, ಐತಿಹಾಸಿಕ ಪುರಾವೆಗಳಿವೆ ಅಲ್ಲಿ ರಾಮ ಮತ್ತು

Editor Editor

ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿ ವಿರುದ್ಧ ಉಲ್ಬಣಿಸಿದ ಚಟುವಟಿಕೆಗಳು

ಬದಲಾವಣೆ ದಿನಪತ್ರಿಕೆ ವಿಶೇಷ: ಕೊಪ್ಪಳ: ಹೌದು, ಸರಿಯಾಗಿ ನಿರ್ವಹಿಸಿದ್ದೇ ಆಗಿದ್ದಲ್ಲಿ ಆರು ತಿಂಗಳುಗಳ ಹಿಂದೆಯೇ ಶಮನವಾಗಬಹುದಾಗಿದ್ದ

AksharaTV Desk AksharaTV Desk

Sponsored Content

ಅಂಬಿಗರ ಚೌಡಯ್ಯ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆಯೋಣ: ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್

ಅಂಬಿಗರ ಚೌಡಯ್ಯ ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆಯೋಣ: ನಗರಸಭೆ ಅಧ್ಯಕ್ಷ ಅಮ್ಜದ್ ಪಟೇಲ್ ----aksharatvkannnada news desk ಕೊಪ್ಪಳ ಜನವರಿ 21 : ಶ್ರೀ ಅಂಬಿಗರ ಚೌಡಯ್ಯ ಶರಣರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ನಡೆದಾಗ ಅವರ ಜಯಂತಿ ಆಚರಿಸಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು

AksharaTV Desk AksharaTV Desk

Follow Writers

AksharaTV Desk 122 Articles
- Sponsored -
Ad image