Ad imageAd image

ಕೇಂದ್ರ, ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಕೇಂದ್ರ, ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಬೃಹತ್ ಪ್ರತಿಭಟನೆ ಕೊಪ್ಪಳ: ಕೇಂದ್ರ ಸರ್ಕಾರ ರಾಜಭವನ ದುರ್ಬಳಕೆ ಮಾಡಿಕೊಳ್ಳುತ್ತಿದೆ, ರಾಜಕೀಯ ಭವನವಾದ ರಾಜಭವನ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಲ್ಲಿನ ಅಶೋಕ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ ಬೃಹತ್ ಪ್ರತಿಭಟನೆ ನಡೆಯಿತು. ಸೋಮುವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವರಜ ತಂಗಡಗಿ ಅವರ ನೇತೃತ್ವದಲ್ಲಿ ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಗಣಿ ಹಗರಣದ ಪ್ರಾಸಿಕ್ಯೂಷನ್ ಯಾವಾಗ?, ಮೊಟ್ಟೆ ಹಗರಣದ ತನಿಖೆ ಯಾವಾಗ? ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ ಎನ್ನುವ ಭಿತ್ತಿಚಿತ್ರಗಳನ್ನು ಪ್ರದರ್ಶಿಸಿ ರಾಜ್ಯಪಾಲರ ಚಿತ್ರವಿರುವ ಭಿತ್ತಿ ಪತ್ರವನ್ನು ಸುಟ್ಟು ಆಕ್ರೋಶ

AksharaTV Desk AksharaTV Desk

ಸೆ. ೨೮ ರಂದು ವಾಲ್ಮೀಕಿ ಮಹಸಭಾ ಜಿಲ್ಲಾ ಪದಾಧಿಕರಿಗಳ ಆಯ್ಕೆ

ಸೆ. ೨೮ ರಂದು ವಾಲ್ಮೀಕಿ ಮಹಸಭಾ ಜಿಲ್ಲಾ ಪದಾಧಿಕರಿಗಳ ಆಯ್ಕೆ ಕೊಪ್ಪಳ: ಜಿಲ್ಲಾ ವಾಲ್ಮೀಕಿ ಮಹಾಸಭಾಕ್ಕೆ ಜಿಲ್ಲಾಮಟ್ಟದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹುದ್ದೆ ಸೇರಿದಂತೆ ನೂತನ ಪದಾಧಿಕಾರಿಗಳ ಆಯ್ಕೆಗೆ ಸೆ. ೨೮ ಶನಿವಾರದಂದು ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಸಭೆ ಕರೆಯಲಾಗಿದೆ ಎಂದು ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ರಾಮಣ್ಣ ಕಲ್ಲನವರ ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ವಾಲ್ಮೀಕಿ ಸಮುದಾಯದ ಅಧಿಕೃತ ಸಂಘಟನೆಯಾದ ಕರ್ನಾಟಕ ವಾಲ್ಮೀಕಿ ಮಹಾಸಭಾಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತಿದ್ದು ಅದಕ್ಕಾಗಿ ಜಿಲ್ಲೆಯ ಎಲ್ಲಾ ಸಮಾಜದ ಪ್ರಮುಖರು, ತಾಲೂಕ, ಜಿಲ್ಲಾ

AksharaTV Desk AksharaTV Desk
- Sponsored -
Ad image
Weather
22°C
Koppal
clear sky
22° _ 22°
41%
4 km/h
Wed
22 °C
Thu
27 °C
Fri
27 °C

Follow US

Discover Categories

ರಾಜೀವ ಗಾಂಧಿ ಅವರ ಜನ್ಮ ದಿನವನ್ನು ತಂತ್ರಜ್ಞಾನ ದಿನವನ್ನಾಗಿಸಿ : ಜ್ಯೋತಿ

ರಾಜೀವ ಗಾಂಧಿ ಅವರ ಜನ್ಮ ದಿನವನ್ನು ತಂತ್ರಜ್ಞಾನ ದಿನವನ್ನಾಗಿಸಿ : ಜ್ಯೋತಿ ಕೊಪ್ಪಳ: ಅಂದಿನ ಪ್ರಧಾನಿ

AksharaTV Desk AksharaTV Desk

ಬಿಎಸ್‌ಪಿಎಲ್/ಎಂಎಸ್‌ಪಿಎಲ್ ಸೇರಿ ಕಾರ್ಖಾಗಳ ವಿರುದ್ಧ “ಪೇಂಟ್ ಅಭಿಯಾನ”

ಬಿಎಸ್‌ಪಿಎಲ್/ಎಂಎಸ್‌ಪಿಎಲ್ ಸೇರಿ ಕಾರ್ಖಾಗಳ ವಿರುದ್ಧ "ಪೇಂಟ್ ಅಭಿಯಾನ" ಕೊಪ್ಪಳ: ನಗರಕ್ಕೆ ಹೊಂದಿಕೊಂಡು ಸ್ಥಾಪನೆಗೆ ಸಿದ್ಧವಾದ ಎಂಎಸ್‌ಪಿಎಲ್

AksharaTV Desk AksharaTV Desk

ಇಷ್ಟು ದಿನ ಏನು ಮಾಡುತ್ತಿದ್ದಿರಿ ಸಿಎಂ ಪ್ರಶ್ನೆ? ಬಲ್ಡೋಟಾ ಕಂಪನಿ ಓಡಿವುದಕ್ಕೆ ಮೊದಲ ಹೆಜ್ಜೆ ಸಕ್ಸಸ್: ಕೆಲಸ ನಿಲ್ಲಿಸಲು ಸಿಎಂ ಸೂಚನೆ

ಇಷ್ಟು ದಿನ ಏನು ಮಾಡುತ್ತಿದ್ದಿರಿ ಸಿಎಂ ಪ್ರಶ್ನೆ? ಬಲ್ಡೋಟಾ ಕಂಪನಿ ಓಡಿವುದಕ್ಕೆ ಮೊದಲ ಹೆಜ್ಜೆ ಸಕ್ಸಸ್:

AksharaTV Desk AksharaTV Desk

ರೇಷ್ಮಾಬೇಗಂ ವಡ್ಡಟ್ಟಿಯ ಯೋಗ ಸಾಧನೆಗೆ ಒಲಿದ ರಾಜ್ಯ ಯುವ ಪ್ರಶಸ್ತಿ

ರೇಷ್ಮಾಬೇಗಂ ವಡ್ಡಟ್ಟಿಯ ಯೋಗ ಸಾಧನೆಗೆ ಒಲಿದ ರಾಜ್ಯ ಯುವ ಪ್ರಶಸ್ತಿ ಕೊಪ್ಪಳ: ತಾಲೂಕಿನ ಅಳವಂಡಿ ಹೋಬಳಿಯ

AksharaTV Desk AksharaTV Desk

ಜನಸಾಗರದ‌ ಮದ್ಯೆ ‘ಮೇ ಸಾಹಿತ್ಯ ಮೇಳ’ಕ್ಕೆ ಚಾಲನೆ

ಮೇ ಸಾಹಿತ್ಯ ಮೇಳ’ಕ್ಕೆ ಚಾಲನೆ ‘ಸಾಹಿತ್ಯವು ಜನಸಾಮಾನ್ಯರ ಬದುಕಿಗೆ ದಾರಿ ತೋರಲಿ’ ಕೊಪ್ಪಳ, ಮೇ 25,

AksharaTV Desk AksharaTV Desk

ಕೊಪ್ಪಳ : ಸಸಿ ನೆಟ್ಟು ಸಚಿವ ತಂಗಡಗಿ ಜನ್ಮ ದಿನಾಚರಣೆ

ಕೊಪ್ಪಳ : ಸಸಿ ನೆಟ್ಟು ಸಚಿವ ತಂಗಡಗಿ ಜನ್ಮ ದಿನಾಚರಣೆ ಕೊಪ್ಪಳ: ಕನ್ನಡ ಮತ್ತು ಸಂಸ್ಕೃತಿ

AksharaTV Desk AksharaTV Desk

ರಾಜ್ಯ ಪೆಂಚಾಕ್ ಸಿಲತ್ ಸಂಸ್ಥೆಗೆ ಹಿಟ್ನಾಳ, ಗೊಂಡಬಾಳ, ಬಯ್ಯಾಪೂರ ಆಯ್ಕೆ

ರಾಜ್ಯ ಪೆಂಚಾಕ್ ಸಿಲತ್ ಸಂಸ್ಥೆಗೆ ಹಿಟ್ನಾಳ, ಗೊಂಡಬಾಳ, ಬಯ್ಯಾಪೂರ ಆಯ್ಕೆ aksharatvnewsdesk ಕೊಪ್ಪಳ: ಜಿಲ್ಲೆಯ ಕುಷ್ಟಗಿ

AksharaTV Desk AksharaTV Desk

ರಾಮನಿಗೂ ಹನುಮನಿಗೂ ಅವಿನಾಭಾವ ಸಂಬಂಧ : ಮಂಜುನಾಥ

ಕೊಪ್ಪಳ: ವಾಲ್ಮೀಕಿ ರಾಮಾಯಣದಲ್ಲಿ ಬರುವ ಎಲ್ಲಾ ಪಾತ್ರಗಳಿಗೆ ಧಾರ್ಮಿಕ, ಐತಿಹಾಸಿಕ ಪುರಾವೆಗಳಿವೆ ಅಲ್ಲಿ ರಾಮ ಮತ್ತು

Editor Editor

Sponsored Content

ಬಿಜೆಪಿಯ ಅಧಿಕಾರದ ಲಾಲಸೆಗೆ ಈ ದುರ್ವತನೆಗಳೇ ಸಾಕ್ಷಿ : ಜ್ಯೋತಿ

ಬಿಜೆಪಿಯ ಅಧಿಕಾರದ ಲಾಲಸೆಗೆ ಈ ದುರ್ವತನೆಗಳೇ ಸಾಕ್ಷಿ : ಜ್ಯೋತಿ ಕೊಪ್ಪಳ: ಕೇಂದ್ರದ ಗೃಹ ಮಂತ್ರಿಗಳು ತಾವು ಎಂತಹ ಅಪರಾಧದ ಹಿನ್ನೆಲೆಯಿಂದ ಬಂದಿದ್ದಾರೆ ಎಂಬುದು ಜಗತ್ತಿಗೆ ಗೊತ್ತಿದೆ, ಇನ್ನು ರಾಜ್ಯದ ಸಿಟಿ ರವಿಯ ವರ್ತನೆಯೂ ಜಗತ್ತಿಗೆ ಗೊತ್ತಿರುವ ವಿಷಯ ಇವರ ಅಧಿಕಾರದ

AksharaTV Desk AksharaTV Desk

Follow Writers

AksharaTV Desk 152 Articles
- Sponsored -
Ad image