ಕೊಪ್ಪಳ: ವಾಲ್ಮೀಕಿ ರಾಮಾಯಣದಲ್ಲಿ ಬರುವ ಎಲ್ಲಾ ಪಾತ್ರಗಳಿಗೆ ಧಾರ್ಮಿಕ, ಐತಿಹಾಸಿಕ ಪುರಾವೆಗಳಿವೆ ಅಲ್ಲಿ ರಾಮ ಮತ್ತು ಹನುಮರಿಗೆ ಇರುವ ಅನಿಭಾವ ಸಂಬಂಧ ದೃಢಪಡಿಸಲು ಅಯೋಧ್ಯೆಯಲ್ಲಿ ರಾಮ ಕೊಪ್ಪಳದಲ್ಲಿ ಹನುಮ ಒಂದೇ ಶಿಲೆಯಲ್ಲಿ ಆಗಿವೆ ಎಂದು ಶ್ರೀ ಸಹಸ್ರ ಆಂಜನೇಯ ದೇವಸ್ಥಾನ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಮಂಜುನಾಥ ಜಿ. ಗೊಂಡಬಾಳ ಅಭಿಪ್ರಾಯಪಟ್ಟರು. ನಗರದ ಗವಿಶ್ರೀ ನಗರದಲ್ಲಿರುವ ಕೇತೇಶ್ವರ ಕಲ್ಯಾಣ ಮಂಟಪದ ಹತ್ತಿರದ ಶ್ರೀ ಸಹಸ್ರಾಂಜನೇಯ ದೇವಸ್ಥಾನದಲ್ಲಿ ಅಯೋಧ್ಯೆಯ ರಾಮಮಂದಿರದ ರಾಮನ ಮೂರ್ತಿ ಮಾಡಿದ ಶಿಲೆಯ ಉಳಿದ ಭಾಗದಲ್ಲಿ ಹನುಮನ ಮೂರ್ತಿ ಮಾಡುವ ಕಾರ್ಯಕ್ಕೆ ಚಾಲನೆ ನೀಡಿದ…
ಎಲುಬಿಲ್ಲದ ನಾಚಿಕೆ ಬಿಟ್ಟ ಅಧಿಕಾರ ಧಾಹಿ ಕುಮಾರಸ್ವಾಮಿ - ಸಂಜಯ್ ವಿರುದ್ಧ : ಜ್ಯೋತಿ ಆಕ್ರೋಶ ಕೊಪ್ಪಳ : ಬಡವರ ಮೇಲೆ ಬಿಜೆಪಿ ಮೋದಿ ಸರಕಾರ ಹೊರಿಸಿರುವ ಬೆಲೆ ಏರಿಕೆ ಭಾರ ಕಡಿಮೆ ಮಾಡಲು ಕಾಂಗ್ರೆಸ್ ಸರಕಾರ ತಂದಿರುವ ಗ್ಯಾರಂಟಿಗಳಿಂದ ಹೆಣ್ಣುಮಕ್ಕಳು ಹಾದಿತಪ್ಪಿದ್ದಾರೆ ಎಂದ ಕುಮಾರಸ್ವಾಮಿ ನಿಜವಾದ ಹಾದಿಬಿಟ್ಟ ವ್ಯಕ್ತಿ ಎಂದು ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಗ್ಯಾರಂಟಿ ಪ್ರಾಧಿಕಾರ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವರು ಈ ಕುರಿತು ಹೇಳಿಕೆ ನೀಡಿದ್ದು, ಮಾಜಿ ಸಿಎಂ ಕುಮಾರಸ್ವಾಮಿ ಎರಡು ಬಾರಿ…
ಬಿಜೆಪಿಗರಿಗೆ ಅಧಿಕಾರದ ಹುಚ್ಚು ಹಿಡಿದಿದೆ : ಗೊಂಡಬಾಳ ಬೇಸರ ಕೊಪ್ಪಳ: ಬಿಜೆಪಿ ನಾಯಕರಿಗೆ ಪಾಕಿಸ್ತಾನದ ಹೆಸರು ಹೇಳದಿದ್ದರೆ ಬದುಕೇ ನಡೆಯಲ್ಲ, ಕಲಬುರಗಿಯ ಜಿಲ್ಲಾಧಿಕಾರಿಗಳ ಬಗೆಗಿನ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆ ಅತ್ಯಂತ ಖಂಡನೀಯ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯೆ ಜ್ಯೋತಿ ಎಂ. ಗೊಂಡಬಾಳ ಹೇಳಿಕೆ ನೀಡಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಪಾಕಿಸ್ತಾನ ಪ್ರೇಮಿ ಬಿಜೆಪಿಗರು ಇಷ್ಟು ದಿನ ರಾಜಕೀಯ ನಾಯಕರ ವಿರುದ್ಧ ಪಾಕಿಸ್ತಾನದ ಹೆಸರು ಪ್ರಯೋಗಿಸುತ್ತಿದ್ದರು, ಈಗ ಅವರ ನಾಲಿಗೆ ಇನ್ನೂ ಉದ್ದವಾಗಿ ಅಧಿಕಾರಿಗಳನ್ನೂ ಪಾಕಿಸ್ತಾನದಿಂದ ಬಂದವರು ಎನ್ನುವ…
*ಎಂ.ಹೆಚ್.ವಾಲ್ಮೀಕಿ ನಿಧನ* ಕೊಪ್ಪಳ : ಇಲ್ಲಿನ ಅಬಕಾರಿ ಇಲಾಖೆಯ ನಿವೃತ್ತ ಡಿವೈಎಸ್ಪಿ, ವಾಲ್ಮೀಕಿ ನಾಯಕ ಸಮಾಜದ…
ಕಲ್ಯಾಣ ಕರ್ನಾಟಕ ಪ್ರಿಂಟರ್ಸ್ ಅಸೋಷಿಯೇಷನ್ ಸಂಘಟನೆ ಕೊಪ್ಪಳ: ರಾಜ್ಯದ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ…
ಗ್ಯಾರಂಟಿ ಜೊತೆಗೆ ಶಿವ-ರಾಮಯ್ಯ ವಾರಂಟಿ ಇದೆ : ಜ್ಯೋತಿ ಬದಲಾವಣೆ ದಿನಪತ್ರಿಕೆ: ಅಕ್ಷರ ಟಿವಿ :…
ಬೆಂಕಿ ಅನಾಹುತಗಳ ಕ್ರಮಕ್ಕೆ ಸಿದ್ದಗೊಳ್ಳದ ನಗರಗಳು ಮತ್ತು ಮುನ್ಶಿಪಾಲ್ಟಿಗಳ ಅಲಕ್ಷ್ಯಗಳು! ಬದಲಾವಣೆ ದಿನಪತ್ರಿಕೆ ಕಾಳಜಿ: ಕೊಪ್ಪಳ:…
ಮೇ ಸಾಹಿತ್ಯ ಮೇಳದಲ್ಲಿ ಕೈಗೊಂಡ ನಿರ್ಣಯಗಳ ಅನುಷ್ಠಾನಕ್ಕೆ ಮನವಿ ಕೊಪ್ಪಳ: ಇಲ್ಲಿನ ಮೇ ಸಾಹಿತ್ಯ ಬಳಗ,…
ಹುಲಗಿ ಪಾದಯಾತ್ರೆ ಮಾಡಿ; ರಾಜಶೇಖರ ಹಿಟ್ನಾಳ ನಾಮಪತ್ರ ಸಲ್ಲಿಸಿದರು - ಕಾಂಗ್ರೆಸ್ ಅಭ್ಯರ್ಥಿಗೆ ಶಾಸಕರು, ಮುಖಂಡರ…
*ಮೇ 25 ಹಾಗೂ 26 ರಂದು ಕೊಪ್ಪಳದಲ್ಲಿ - ಮೇ ಸಾಹಿತ್ಯ ಮೇಳ* ಕೊಪ್ಪಳ: ನಾಡಿನ…
ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸರಕಾರದ ಎರಡು ವರ್ಷದ ಸಾಧನೆ ಪ್ರದರ್ಶನ ಕೊಪ್ಪಳ: ಸರ್ಕಾರದ ಎರಡು ವರ್ಷಗಳ…
ಕೋಮುವಾದಿ ಪಕ್ಷಗಳ ವಿರುದ್ಧ ಜನರಲ್ಲಿ ಜಾಗೃತಿ ಮೂಡಿಸಲು ಎಲ್ಲರೂ ಕೈಜೋಡಿಸಿ aksharatvkannada news desk: ಕೊಪ್ಪಳ : ಚುನಾವಣಾ ಆಯೋಗದ ನಿರ್ಲಜ್ಜ ಪಕ್ಷಪಾತ ಹಾಗೂ ಕೋಮುವಾದಿ ಬಿಜೆಪಿ ಪಕ್ಷದ ಸರ್ವಾಧಿಕಾರಿ ನಡತೆಯ ಹಿನ್ನೆಲೆಯಲ್ಲಿ ಚುನಾವಣಾ ಫಲಿತಾಂಶದ ಬಗ್ಗೆ ಜನರಲ್ಲಿ ತೀವ್ರವಾದ ಆತಂಕ…
Sign in to your account
