ಮಕ್ಕಳಿಗೆ ಶಿಕ್ಷಣ ಕೊಡುವುದಷ್ಟೇ ಸಂಸ್ಥೆಗಳ ಕೆಲಸವಲ್ಲ : ಪಟ್ಟಣಶೆಟ್ಟಿ
ಮಕ್ಕಳಿಗೆ ಶಿಕ್ಷಣ ಕೊಡುವುದಷ್ಟೇ ಸಂಸ್ಥೆಗಳ ಕೆಲಸವಲ್ಲ : ಪಟ್ಟಣಶೆಟ್ಟಿ ಯಾವುದೇ ಅಭಿವೃದ್ಧಿ ಜೀವ ತೆಗೆಯುವಂತಿರಬಾರದು : ಶಿಕ್ಷಕಿ ರಂಗಮ್ಮ ಚಿಪ್ಕೋ, ಕೈಗಾ, ಅಪ್ಪಿಕೋ, ನರ್ಮದಾ, ಸೈಲೆಂಟ್ ವ್ಯಾಲಿ ಚಳವಳಿ ಪ್ರಸ್ತಾಪಿಸಿದ ಎನ್.ಕೆ.ಪಿ.ಎಂ. ಪ್ರೌಢ ಶಾಲಾ ವಿದ್ಯಾರ್ಥಿಗಳು ಕೊಪ್ಪಳ: ನಗರ ಎನ್.ಕೆ.ಪಿ.ಎಂ. ಇಂಗ್ಲಿಷ್…
ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ನಿಂದ ಪ್ರಥಮ ಬಾರಿಗೆ ಅಧಿವೇಶನ ವೀಕ್ಷಣೆ
ಕೊಪ್ಪಳ ಜಿಲ್ಲಾ ಮಹಿಳಾ ಕಾಂಗ್ರೆಸ್ನಿಂದ ಪ್ರಥಮ ಬಾರಿಗೆ ಅಧಿವೇಶನ ವೀಕ್ಷಣೆ ಮಹಿಳಾ ಮೀಸಲಾತಿ ಜಾರಿಯಾದರೆ ಸದನದಲ್ಲಿ ೭೫ ಮಹಿಳಾ ಶಾಸಕಿಯರು : ತಂಗಡಗಿ ಕೊಪ್ಪಳ : ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್. ತಂಗಡಗಿ ಅವರು ಜಿಲ್ಲಾ ಮಹಿಳಾ ಕಾಂಗ್ರೆಸ್ನಿಂದ ಪ್ರಥಮ…
ಪರಿಸರ ಇಲಾಖೆ ಜನರ ಪಾಲಿಗೆ ಸತ್ತುಹೋಗಿದೆ: ಮಹೇಶ ವದ್ನಾಳ
ಪರಿಸರ ಇಲಾಖೆ ಜನರ ಪಾಲಿಗೆ ಸತ್ತುಹೋಗಿದೆ: ಮಹೇಶ ವದ್ನಾಳ ಪರಿಸರ, ಜೀವ ಉಳಿಸಿಕೊಳ್ಳಲು ನಾವೇ ಹೋರಾಡಬೇಕು ಕೊಪ್ಪಳ: ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆಯಿಂದ ನಗರಸಭೆ ಆವರಣದಲ್ಲಿ ನಡೆಯುತ್ತಿರುವ 55ನೇ ದಿನದ ಧರಣಿಯಲ್ಲಿ…
ಪಯೋನಿಯರ್ ಶಾಲೆ ಅಕ್ಷರ ಗೊಂಡಬಾಳ ಜಿಲ್ಲಾಮಟ್ಟಕ್ಕೆ
ಪಯೋನಿಯರ್ ಶಾಲೆ ಅಕ್ಷರ ಗೊಂಡಬಾಳ ಜಿಲ್ಲಾಮಟ್ಟಕ್ಕೆ ಕೊಪ್ಪಳ: ಇಲ್ಲಿನ ಭಾಗ್ಯನಗರದ ಪಯೋನಿಯರ್ ಪಬ್ಲಿಕ್ ಸ್ಕೂಲ್ 6 ನೇ ತರಗತಿಯ ವಿದ್ಯಾರ್ಥಿನಿ ಅಕ್ಷರ ಎಂ. ಗೊಂಡಬಾಳ ಅವರು ಪ್ರತಿಭಾ ಕಾರಂಜಿ ಮತ್ತು ಕಲೋತ್ಸವದ ತಾಲೂಕ ಮಟ್ಟದ 5 ರಿಂದ 7 ನೇ ತರಗತಿಯ…
ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿಗೆ ಸಾಹಿತ್ಯ ಗೊಂಡಬಾಳ ಆಯ್ಕೆ
ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿಗೆ ಸಾಹಿತ್ಯ ಗೊಂಡಬಾಳ ಆಯ್ಕೆ ಕೊಪ್ಪಳ: ಇಲ್ಲಿನ ಶ್ರೀ ಚೈತನ್ಯ ಸಮೂಹ ಸಂಸ್ಥೆಯ ಸ್ವಾಮಿ ವಿವೇಕಾನಂದ ಪದವಿಪೂರ್ವ ವಿಜ್ಞಾನ ಕಾಲೇಜಿನ ದ್ವಿತಿಯ ಪಿಯು ವಿದ್ಯಾರ್ಥಿನಿ ಸಾಹಿತ್ಯ ಎಂ. ಗೊಂಡಬಾಳ ಕರ್ನಾಟಕ ಸರಕಾರದ ಬಾಲವಿಕಾಸ ಅಕಾಡೆಮಿ ಮೂಲಕ ಕೊಡುವ ರಾಜ್ಯಮಟ್ಟದ…
Baldota ೪೨ನೇ ದಿನದ ಕಾರ್ಖಾನೆ ವಿರೋಧಿ ಧರಣಿಗೆ ಪತ್ರಿಕೋದ್ಯಮ ವಿದ್ಯಾರ್ಥಿಗಳ ಬೆಂಬಲ
೪೨ನೇ ದಿನದ ಕಾರ್ಖಾನೆ ವಿರೋಧಿ ಧರಣಿಗೆ ಪತ್ರಿಕೋದ್ಯಮ ವಿದ್ಯಾರ್ಥಿಗಳ ಬೆಂಬಲ ಬಲ್ಡೋಟಾ ಸಣ್ಣ ಸಸಿ ನೆಟ್ಟು ದೊಡ್ಡ ಜೀವ ತೆಗೆಯುತಿದೆ : ಪ್ರದೀಪ್ ಕೊಪ್ಪಳ: ನಗರಸಭೆ ಮುಂದೆ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ…
ನಾಳೆ ಕೊಪ್ಪಳಕ್ಕೆ ಕಲ್ಟ್ ಚಿತ್ರದ ಝೈದ್ಖಾನ್, ಮಲೈಕಾ
ನಾಳೆ ಕೊಪ್ಪಳಕ್ಕೆ ಕಲ್ಟ್ ಚಿತ್ರದ ಝೈದ್ಖಾನ್, ಮಲೈಕಾ ಕೊಪ್ಪಳ: ನಗರಕ್ಕೆ ಕನ್ನಡದ ಮತ್ತೊಂದು ಬಿಗ್ ಸಿನೆಮಾ ಆಗಲಿರುವ "ಕಲ್ಟ್" ಚಿತ್ರದ ನಾಯಕ ನಟ ಝೈದ್ ಖಾನ್ ಮತ್ತು ನಾಯಕ ನಟಿ ಮಲೈಕಾ ವಸುಪಾಲ್ ಹಾಗೂ ತಂಡ ಚಿತ್ರದ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ ಎಂದು…
ಸಿಲತ್ ಕ್ರೀಡಾಕೂಟ ಗೊಂಡಬಾಳ ಸಹೋದರಿಯರಿಗೆ ಟ್ಯಾಂಡಿಂಗ್ ಬಂಗಾರ ಪದಕ
ಅಸ್ಮಿತಾ ರಾಜ್ಯ ಪೆಂಕಾಕ್ ಸಿಲತ್ ಕ್ರೀಡಾಕೂಟ ಗೊಂಡಬಾಳ ಸಹೋದರಿಯರಿಗೆ ಟ್ಯಾಂಡಿಂಗ್ ಬಂಗಾರ ಪದಕ ಕೊಪ್ಪಳ: ಈಚೆಗೆ ಜಿಲ್ಲೆಯ ಹನುಮಸಾಗರದಲ್ಲಿ ಜರುಗಿದ ರಾಜ್ಯಮಟ್ಟದ ಖೇಲೋ ಇಂಡಿಯಾದ ಅಸ್ಮಿತಾ ಲೀಗ್ ಪೆಂಕಾಕ್ ಸಿಲತ್ ಕ್ರೀಡಾಕೂಟದಲ್ಲಿ ನಗರದ ನಿವಾಸಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ…
35 ನೇ ದಿನದ ಅನಿರ್ದಿಷ್ಟ ಧರಣಿಗೆ ರೈತ ಸಂಘದ ನಾರಾಯಣರಡ್ಡಿ ಬೆಂಬಲ
ಧರಣಿಗೆ ರಾಜ್ಯ ರೈತ ಸಂಘ ವಿ.ಆರ್.ನಾರಾಯಣರೆಡ್ಡಿ ಬೆಂಬಲ ವೇದಿಕೆಯ ಪ್ರಮುಖರಿಂದ 35ನೇ ದಿನದಲ್ಲಿ ನಡೆದ ಹೋರಾಟ ಕೊಪ್ಪಳ: ನಗರಸಭೆ ಆವರಣದಲ್ಲಿ ಕೊ.ಜಿ.ಬಚಾವೋ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ನಡೆಸುತ್ತಿರುವ 35ನೇ ದಿನದ ಅನಿರ್ದಿಷ್ಟ ಧರಣಿಯನ್ನು ವೇದಿಯ…
ಕೊಪ್ಪಳದಲ್ಲಿ ಆಸ್ಪತ್ರೆಗಳು ಹೆಚ್ಚಾಗಲು ಕಾರ್ಖಾನೆಗಳೇ ಕಾರಣ: ಅಮ್ಜದ್ ಪಟೇಲ್
೨೯ನೇ ದಿನದ ಅನಿರ್ದಿಷ್ಟ ಧರಣಿ ಸಾಂಸ್ಕೃತಿಕ ಕಲಾ ಬಳಗ ಬೆಂಬಲ ಕೊಪ್ಪಳದಲ್ಲಿ ಆಸ್ಪತ್ರೆಗಳು ಹೆಚ್ಚಾಗಲು ಕಾರ್ಖಾನೆಗಳೇ ಕಾರಣ: ಅಮ್ಜದ್ ಪಟೇಲ್ ಕೊಪ್ಪಳ: ಬಲ್ಡೋಟ (ಬಿಎಸ್ಪಿಎಲ್), ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ ಸುಮಿ, ಎಕ್ಸಿಂಡಿಯಾ ಕಾರ್ಖಾನೆಗಳ ವಿಸ್ತರಣೆ ವರೋಧಿಸಿ, ೪೪.೩೫ ಎಕರೆ ಬಸಾಪುರ…



