ವೃತ್ತಿಯ ಒತ್ತಡ ನಿವಾರಣೆಗೆ ಕ್ರೀಡೆಯಿಂದ ನೆಮ್ಮದಿ – ಸಿಪಿಐ ಡಿ.ಸುರೇಶ
ಪತ್ರಕರ್ತರಿಗೆ ಕ್ರೀಡಾಕೂಟ ಬಹುಮಾನ ವಿತರಣೆ ವೃತ್ತಿಯ ಒತ್ತಡ ನಿವಾರಣೆಗೆ ಕ್ರೀಡೆಯಿಂದ ನೆಮ್ಮದಿ - ಸಿಪಿಐ ಡಿ.ಸುರೇಶ ಕೊಪ್ಪಳ : ಪೊಲೀಸರು ಮತ್ತು ಪತ್ರಕರ್ತರು ದಿನದ ೨೪ ಗಂಟೆಯಲ್ಲೂ ಕಾರ್ಯನಿರತರಾಗಿರುತ್ತಾರೆ. ಈ ಎರಡು ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಒತ್ತಡ ಹೆಚ್ಚು. ವೃತ್ತಿಯ ಒತ್ತಡ…
ಇಂದಿರಾ ಗಾಂಧಿ ಅವರು ದೇಶ ಕಂಡ ಅದ್ಭುತ ಶಕ್ತಿ : ಜ್ಯೋತಿ ಗೊಂಡಬಾಳ
ಇಂದಿರಾ ಗಾಂಧಿ ಅವರು ದೇಶ ಕಂಡ ಅದ್ಭುತ ಶಕ್ತಿ : ಜ್ಯೋತಿ ಗೊಂಡಬಾಳ ಕೊಪ್ಪಳ: ದೇಶದ ಇತಿಹಾಸದಲ್ಲಿ ಇಂದಿರಾ ಗಾಂಧಿ ಅವರು ಅತ್ಯಂತ ಪ್ರಭಾವಿ ಮತ್ತು ಶಕ್ತಿಶಾಲಿ ಮಹಿಳೆ, ಆಕೆಯನ್ನು ಸ್ವತಃ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರೇ ಇಂದಿರಾ…
ಪ್ರತಿ ಮಗು ಕ್ರೀಡೆ ಜೊತೆಗೆ ಬೆರೆಯಬೇಕಿದೆ – ಮಂಜುನಾಥ ಗೊಂಡಬಾಳ ಕರೆ
ಪ್ರತಿ ಮಗು ಕ್ರೀಡೆ ಜೊತೆಗೆ ಬೆರೆಯಬೇಕಿದೆ - ಮಂಜುನಾಥ ಗೊಂಡಬಾಳ ಕರೆ ಕೊಪ್ಪಳ: ಆಟ ಅನ್ನುವದು ಹಕ್ಕಾಗಬೇಕಿದೆ, ಆರೋಗ್ಯ, ಆಯುಷ್ಯ ಮತ್ತು ಬೆಳವಣಿಗೆಗೆ ಪ್ರತಿ ಮಗುವೂ ಸಹ ಕ್ರೀಡೆ ಜೊತೆಗೆ ಬೆರೆಯಬೇಕಿದೆ ಎಂದು ಕರ್ನಾಟಕ ರಾಜ್ಯ ಷಟಲ್ ಕಾಕ್ ಸಂಸ್ಥೆ ಪ್ರಧಾನ…
ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅಕ್ಬರ್ ನೇಮಕ
ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಅಕ್ಬರ್ ನೇಮಕ ಕೊಪ್ಪಳ: ನಗರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ, ಹಾಲಿ ಸದಸ್ಯ, ಹಿರಿಯ ಕಾಂಗ್ರೆಸ್ಸಿಗ ಅಕ್ಬರ್ ಪಾಶಾ ಪಲ್ಟನ್ ಅವರನ್ನು ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಡಿಸಿಸಿ ಅಧ್ಯಕ್ಷರು, ಮಾಜಿ ಸಚಿವರಾದ ಅಮರೇಗೌಡ…
ಜಿಲ್ಲಾ ಕಾಂಗ್ರೆಸ್ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ
ಜಿಲ್ಲಾ ಕಾಂಗ್ರೆಸ್ಗೆ ಕಾರ್ಯದರ್ಶಿಯಾಗಿ ವಿಶಾಲಾಕ್ಷಿ ನೇಮಕ ಕೊಪ್ಪಳ: ತಾಲೂಕಿನ ಕಿನ್ನಾಳ ಗ್ರಾಮದ ವಿಶಾಲಾಕ್ಷಿ ವಿರೇಶ ತಾವರಗೇರಿ ಅವರನ್ನು ಜಿಲ್ಲಾ ಕಾಂಗ್ರೆಸ್ಗೆ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿ ಡಿಸಿಸಿ ಅಧ್ಯಕ್ಷರು, ಮಾಜಿ ಸಚಿವರಾದ ಅಮರೇಗೌಡ ಬಯ್ಯಾಪೂರ ಅವರು ಆದೇಶ ನೀಡಿದರು. ಪಕ್ಷದಲ್ಲಿ ನಿಷ್ಠೆಯಿಂದ ಕೆಲಸ…
ಪೆಂಕಾಕ್ ಸಿಲತ್ ರಾಷ್ಟ್ರೀಯ ಕ್ರೀಡಾಕೂಟ ಯಶಸ್ವಿಯಾಗಲಿ – ಸಚಿವ ತಂಗಡಗಿ
ಪೆಂಕಾಕ್ ಸಿಲತ್ ರಾಷ್ಟ್ರೀಯ ಕ್ರೀಡಾಕೂಟ ಯಶಸ್ವಿಯಾಗಲಿ - ಸಚಿವ ತಂಗಡಗಿ ಕೊಪ್ಪಳ: ನಗರದಲ್ಲಿ ಇದೇ ಸೆಪ್ಟೆಂಬರ್ ೨೬ ರಿಂದ ಮೂರು ದಿನಗಳ ಕಾಲ ನಡೆಯುವ ೧೩ನೇ ರಾಷ್ಟ್ರೀಯ ಪೆಂಕಾಕ್ ಸಿಲತ್ ಕ್ರೀಡಾಕೂಟದ ಲೋಗೊ (ಲಾಂಛನ) ಅನಾವರಣಗೊಳಿಸಿ ಸಚಿವ ಶಿವರಾಜ ತಂಗಡಗಿ ಯಶಸ್ಸಿಗೆ…
ಗೌರಿಶಂಕರ ಮಹಿಳಾ ಸಂಘದಿಂದ ಶಿಕ್ಷಕರ ದಿನಾಚರಣೆ
ಗೌರಿಶಂಕರ ಮಹಿಳಾ ಸಂಘದಿಂದ ಶಿಕ್ಷಕರ ದಿನಾಚರಣೆ Aksharatvkannadadesk ಕೊಪ್ಪಳ: ಇಲ್ಲಿನ ಬನ್ನಿಕಟ್ಡಿ ಹತ್ತಿರದ ಗೌರಿಶಂಕರ ಮಹಿಳಾ ಸಂಘದಿಂದ ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕರಾದ ಸುಧೀಂದ್ರ ಕುಮಾರ್ ದೇಸಾಯಿ, ಬಾಲನಾಗಮ್ಮ, ಗಾಯತ್ರಿ ಶಿವನಗುತ್ತಿ, ಶೀಲಾ ಹಾಲಿಗೇರಿ, ವಿಜಯ್…
ಪ್ರತಿಷ್ಠಿತ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಮಹ್ಮದ್ ಆಸೀಫ್ ಆಯ್ಕೆ
ಕೊಪ್ಪಳ: ಕರ್ನಾಟಕ ಕಂಡ ಅದ್ಭುತ ಮತ್ತು ರಾಷ್ಟ್ರಮಟ್ಟದ ಖ್ಯಾತಿ ಗಳಿಸಿರುವ ಬೆಂಗಳೂರಿನ ಲಗ್ಗೆರೆಯ ಮಾತೃಭೂಮಿ ಯುವಕರ ಸಂಘ ತನ್ನ ಬೆಳ್ಳಿ ಮಹೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಮಟ್ಡದ ಕಾರ್ಯಕ್ರಮದಲ್ಲಿ ಗಂಗಾವತಿಯ ಯುವ ನಾಯಕ, ಕಾಂಗ್ರೆಸ್ ಪಕ್ಷದ ರಾಜ್ಯ ಯುವ ಕಾರ್ಯದರ್ಶಿ ಮಹಮ್ಮದ್…
ರಾಜೀವ ಗಾಂಧಿ ಅವರ ಜನ್ಮ ದಿನವನ್ನು ತಂತ್ರಜ್ಞಾನ ದಿನವನ್ನಾಗಿಸಿ : ಜ್ಯೋತಿ
ರಾಜೀವ ಗಾಂಧಿ ಅವರ ಜನ್ಮ ದಿನವನ್ನು ತಂತ್ರಜ್ಞಾನ ದಿನವನ್ನಾಗಿಸಿ : ಜ್ಯೋತಿ ಕೊಪ್ಪಳ: ಅಂದಿನ ಪ್ರಧಾನಿ ದಿವಂಗತ ರಾಜೀವ ಗಾಂಧಿ ಅವರು ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರು ದೇಶದ ಅಪ್ಪಟ ಪ್ರತಿಭಾವಂತ ಮತ್ತು ಸಮಾಜಮುಖಿ ಚಿಂತಕರಾಗಿದ್ದರು ಎಂದು…
ಜ್ಯೋತಿ ಗೊಂಡಬಾಳಗೆ ಚೌಡ ಸಿರಿ ಪ್ರಶಸ್ತಿ ಪ್ರದಾನ
ಜ್ಯೋತಿ ಗೊಂಡಬಾಳಗೆ ಚೌಡ ಸಿರಿ ಪ್ರಶಸ್ತಿ ಪ್ರದಾನ ಕೊಪ್ಪಳ: ಸಮಾಜ ಸೇವಾ ಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು ಗುರುತಿಸಿ ಇಲ್ಲಿನ ಸ್ವಾಭಿಮಾನಿ ಮಹಿಳಾ ಸಂಚಲನ ಸಮಿತಿ ಸಂಚಾಲಕಿ, ಸಮಾಜ ಸೇವಕಿ ಜ್ಯೋತಿ ಎಂ. ಗೊಂಡಬಾಳ ಅವರಿಗೆ ಚೌಡ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.…



