ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿಗೆ ಸಾಹಿತ್ಯ ಗೊಂಡಬಾಳ ಆಯ್ಕೆ
ರಾಜ್ಯಮಟ್ಟದ ಬಾಲಗೌರವ ಪ್ರಶಸ್ತಿಗೆ ಸಾಹಿತ್ಯ ಗೊಂಡಬಾಳ ಆಯ್ಕೆ ಕೊಪ್ಪಳ: ಇಲ್ಲಿನ ಶ್ರೀ ಚೈತನ್ಯ ಸಮೂಹ ಸಂಸ್ಥೆಯ ಸ್ವಾಮಿ ವಿವೇಕಾನಂದ ಪದವಿಪೂರ್ವ ವಿಜ್ಞಾನ ಕಾಲೇಜಿನ ದ್ವಿತಿಯ ಪಿಯು ವಿದ್ಯಾರ್ಥಿನಿ ಸಾಹಿತ್ಯ ಎಂ. ಗೊಂಡಬಾಳ ಕರ್ನಾಟಕ ಸರಕಾರದ ಬಾಲವಿಕಾಸ ಅಕಾಡೆಮಿ ಮೂಲಕ ಕೊಡುವ ರಾಜ್ಯಮಟ್ಟದ…
Baldota ೪೨ನೇ ದಿನದ ಕಾರ್ಖಾನೆ ವಿರೋಧಿ ಧರಣಿಗೆ ಪತ್ರಿಕೋದ್ಯಮ ವಿದ್ಯಾರ್ಥಿಗಳ ಬೆಂಬಲ
೪೨ನೇ ದಿನದ ಕಾರ್ಖಾನೆ ವಿರೋಧಿ ಧರಣಿಗೆ ಪತ್ರಿಕೋದ್ಯಮ ವಿದ್ಯಾರ್ಥಿಗಳ ಬೆಂಬಲ ಬಲ್ಡೋಟಾ ಸಣ್ಣ ಸಸಿ ನೆಟ್ಟು ದೊಡ್ಡ ಜೀವ ತೆಗೆಯುತಿದೆ : ಪ್ರದೀಪ್ ಕೊಪ್ಪಳ: ನಗರಸಭೆ ಮುಂದೆ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಹಾಗೂ ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ…
ನಾಳೆ ಕೊಪ್ಪಳಕ್ಕೆ ಕಲ್ಟ್ ಚಿತ್ರದ ಝೈದ್ಖಾನ್, ಮಲೈಕಾ
ನಾಳೆ ಕೊಪ್ಪಳಕ್ಕೆ ಕಲ್ಟ್ ಚಿತ್ರದ ಝೈದ್ಖಾನ್, ಮಲೈಕಾ ಕೊಪ್ಪಳ: ನಗರಕ್ಕೆ ಕನ್ನಡದ ಮತ್ತೊಂದು ಬಿಗ್ ಸಿನೆಮಾ ಆಗಲಿರುವ "ಕಲ್ಟ್" ಚಿತ್ರದ ನಾಯಕ ನಟ ಝೈದ್ ಖಾನ್ ಮತ್ತು ನಾಯಕ ನಟಿ ಮಲೈಕಾ ವಸುಪಾಲ್ ಹಾಗೂ ತಂಡ ಚಿತ್ರದ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ ಎಂದು…
ಸಿಲತ್ ಕ್ರೀಡಾಕೂಟ ಗೊಂಡಬಾಳ ಸಹೋದರಿಯರಿಗೆ ಟ್ಯಾಂಡಿಂಗ್ ಬಂಗಾರ ಪದಕ
ಅಸ್ಮಿತಾ ರಾಜ್ಯ ಪೆಂಕಾಕ್ ಸಿಲತ್ ಕ್ರೀಡಾಕೂಟ ಗೊಂಡಬಾಳ ಸಹೋದರಿಯರಿಗೆ ಟ್ಯಾಂಡಿಂಗ್ ಬಂಗಾರ ಪದಕ ಕೊಪ್ಪಳ: ಈಚೆಗೆ ಜಿಲ್ಲೆಯ ಹನುಮಸಾಗರದಲ್ಲಿ ಜರುಗಿದ ರಾಜ್ಯಮಟ್ಟದ ಖೇಲೋ ಇಂಡಿಯಾದ ಅಸ್ಮಿತಾ ಲೀಗ್ ಪೆಂಕಾಕ್ ಸಿಲತ್ ಕ್ರೀಡಾಕೂಟದಲ್ಲಿ ನಗರದ ನಿವಾಸಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ…
35 ನೇ ದಿನದ ಅನಿರ್ದಿಷ್ಟ ಧರಣಿಗೆ ರೈತ ಸಂಘದ ನಾರಾಯಣರಡ್ಡಿ ಬೆಂಬಲ
ಧರಣಿಗೆ ರಾಜ್ಯ ರೈತ ಸಂಘ ವಿ.ಆರ್.ನಾರಾಯಣರೆಡ್ಡಿ ಬೆಂಬಲ ವೇದಿಕೆಯ ಪ್ರಮುಖರಿಂದ 35ನೇ ದಿನದಲ್ಲಿ ನಡೆದ ಹೋರಾಟ ಕೊಪ್ಪಳ: ನಗರಸಭೆ ಆವರಣದಲ್ಲಿ ಕೊ.ಜಿ.ಬಚಾವೋ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ವೇದಿಕೆಯ ಜಂಟಿ ಕ್ರಿಯಾ ವೇದಿಕೆ ನಡೆಸುತ್ತಿರುವ 35ನೇ ದಿನದ ಅನಿರ್ದಿಷ್ಟ ಧರಣಿಯನ್ನು ವೇದಿಯ…
ಕೊಪ್ಪಳದಲ್ಲಿ ಆಸ್ಪತ್ರೆಗಳು ಹೆಚ್ಚಾಗಲು ಕಾರ್ಖಾನೆಗಳೇ ಕಾರಣ: ಅಮ್ಜದ್ ಪಟೇಲ್
೨೯ನೇ ದಿನದ ಅನಿರ್ದಿಷ್ಟ ಧರಣಿ ಸಾಂಸ್ಕೃತಿಕ ಕಲಾ ಬಳಗ ಬೆಂಬಲ ಕೊಪ್ಪಳದಲ್ಲಿ ಆಸ್ಪತ್ರೆಗಳು ಹೆಚ್ಚಾಗಲು ಕಾರ್ಖಾನೆಗಳೇ ಕಾರಣ: ಅಮ್ಜದ್ ಪಟೇಲ್ ಕೊಪ್ಪಳ: ಬಲ್ಡೋಟ (ಬಿಎಸ್ಪಿಎಲ್), ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್, ಮುಕುಂದ ಸುಮಿ, ಎಕ್ಸಿಂಡಿಯಾ ಕಾರ್ಖಾನೆಗಳ ವಿಸ್ತರಣೆ ವರೋಧಿಸಿ, ೪೪.೩೫ ಎಕರೆ ಬಸಾಪುರ…
ಕಾತರಕಿಯಲ್ಲಿ ಇಂದಿನಿಂದ ಗ್ರಾಮದೇವತೆ ದ್ಯಾಮಮ್ಮ ದೇವಿ ಜಾತ್ರಾ ಮಹೋತ್ಸವ
ಕಾತರಕಿಯಲ್ಲಿ ಇಂದಿನಿಂದ ಗ್ರಾಮದೇವತೆ ದ್ಯಾಮಮ್ಮ ದೇವಿ ಜಾತ್ರಾ ಮಹೋತ್ಸವ ಕೊಪ್ಪಳ: ತಾಲೂಕಿನ ಕಾತರಕಿ ಗ್ರಾಮದ ಗ್ರಾಮದೇವತೆ ಶ್ರೀ ದ್ಯಾಮಮ್ಮ ದೇವಿಯ ಜಾತ್ರಾ ಮಹೋತ್ಸವ ಒಂಬತ್ತು ವರ್ಷಗಳ ನಂತರ ಅತ್ಯಂತ ವಿಜೃಂಭಣೆಯಿಂದ ಜರುಗುತ್ತಿದೆ ನವಂಬರ್ 23ರಿಂದ 25ರವರೆಗೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳು…
ಕೇಂದ್ರದ ಕಡೆ ಕೈ ತೋರಿಸುವುದು ಪಲಾಯನ ಮಾಡಿದಂತೆ: ಕ್ಯಾವಟರ್
ಬಲ್ಡೋಟಾ ಹೋರಾಟಕ್ಕೆ ೨೦ ದಿನ ಪೂರ್ಣ; ಚಿಂತಕರ ದಂಡು ಸಾಥ್ ಎಂ.ಬಿ.ಪಾಟೀಲ್ ತಪ್ಪಿಸಿಕೊಳ್ಳುಲು ಪರದಾಡುತ್ತಿದ್ದಾರೆ: ಹೇಮಲತಾ ನಾಯಕ ಕೇಂದ್ರದ ಕಡೆ ಕೈ ತೋರಿಸುವುದು ಪಲಾಯನ ಮಾಡಿದಂತೆ: ಕ್ಯಾವಟರ್ ಕೊಪ್ಪಳ: ೨೦ನೇ ದಿನದ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಹಾಗೂ ಪ.ಹಿ.ವೇದಿಕೆ ಇದರ…
ಬಲ್ಡೋಟಾ ಹೋರಾಟಕ್ಕೆ ೨೧ ದಿನ : ನಮ್ಮದು ಮುಗೀತು, ನಮ್ಮ ಮಕ್ಕಳು ಮೊಮ್ಮಕ್ಕಳ ಬಗ್ಗೆ ಎಚ್ಚರವಹಿಸಬೇಕಿದೆ : ಜಡಿಯವರ
ಬಲ್ಡೋಟಾ ಹೋರಾಟಕ್ಕೆ ೨೧ ದಿನ : ಹಿರಿಯ ನಾಗರಿಕರಿಂದ ಧರಣಿ ನಮ್ಮದು ಮುಗೀತು, ನಮ್ಮ ಮಕ್ಕಳು ಮೊಮ್ಮಕ್ಕಳ ಬಗ್ಗೆ ಎಚ್ಚರವಹಿಸಬೇಕಿದೆ : ಜಡಿಯವರ ಕೊಪ್ಪಳ: ೨೦ನೇ ದಿನದ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಇದರ ಜಂಟಿ…
ನವೆಂಬರ್ ೨೩ ರಿಂದ ೨೫ ರವರೆಗೆ ಮೂರು ದಿನಗಳ ಜಾತ್ರೆ – ೯ ವರ್ಷದ ಬಳಿಕ ಕಾತರಕಿ ದ್ಯಾಮಮ್ಮದೇವಿ ಜಾತ್ರೆಗೆ ಸಿದ್ಧತೆ ಜೋರು
ನವೆಂಬರ್ ೨೩ ರಿಂದ ೨೫ ರವರೆಗೆ ಮೂರು ದಿನಗಳ ಜಾತ್ರೆ ೯ ವರ್ಷದ ಬಳಿಕ ಕಾತರಕಿ ದ್ಯಾಮಮ್ಮದೇವಿ ಜಾತ್ರೆಗೆ ಸಿದ್ಧತೆ ಜೋರು ಕೊಪ್ಪಳ: ತಾಲೂಕಿನ ತುಂಗಭದ್ರಾ ಹಿನ್ನೀರ ಗ್ರಾಮ ಕಾತರಕಿಯ ಗ್ರಾಮ ದೇವತೆ ಶ್ರೀ ದ್ಯಾಮಮ್ಮದೇವಿಯ ಜಾತ್ರಾ ಮಹೋತ್ಸವ ಇದೇ ೨೩…



