ಅಸಾಹಿತಿಗೆ ಅಧಿಕಾರ ಕೊಡಬಹುದಾದರೆ, ಸಮ್ಮೇಳನಾಧ್ಯಕ್ಷತೆ ಯಾಕಿಲ್ಲ?
ಅಸಾಹಿತಿಗೆ ಅಧಿಕಾರ ಕೊಡಬಹುದಾದರೆ, ಸಮ್ಮೇಳನಾಧ್ಯಕ್ಷತೆ ಯಾಕಿಲ್ಲ? ಕೊಪ್ಪಳ: ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರನ್ನು ಕನ್ನಡ ಕಟ್ಟುವರಿರಲಿ ಅದರಿಂದ ಯಾವುದೇ ತೊಂದರೆ ಇಲ್ಲ, ಹಾಗೆ ನೋಡಿದರೆ ಸಾಹಿತಿ ಸ್ವಂತಕ್ಕೆ ಬರೆಯುತ್ತಾನೆ, ಕನ್ನಡ ಕಟ್ಟುವ ವ್ಯಕ್ತಿ ಇಡೀ ಸಾಹಿತ್ಯ, ಸಂಸ್ಕೃತಿ, ಸಾಂಸ್ಕೃತಿಕ ಲೋಕಕ್ಕೆ ಕೆಲಸ ಮಾಡುತ್ತಾನೆಯಾದ್ದರಿಂದ…
ವಾಲ್ಮೀಕಿ ಸಮಾಜಕ್ಕೆ ನ್ಯಾಯ ಒದಗಿಸಿರಿ : ಗೊಂಡಬಾಳ
ವಾಲ್ಮೀಕಿ ಸಮಾಜಕ್ಕೆ ನ್ಯಾಯ ಒದಗಿಸಿರಿ : ಗೊಂಡಬಾಳ ಕೊಪ್ಪಳ: ಜಿಲ್ಲೆಯ ಬಹುದೊಡ್ಡ ಸಮುದಾಯಗಳಲ್ಲಿ ವಾಲ್ಮೀಕಿ ನಾಯಕ ಸಮುದಾಯವೂ ಸಹ ಒಂದಾಗಿದ್ದು, ಅನೇಕ ಬೇಡಿಕೆಗಳ ಈಡೇರಿಕೆಗೆ ಕಾಯುತ್ತಿದೆ, ಅದಕ್ಕೆ ನ್ಯಾಯ ಒದಗಿಸುವಂತೆ ಸಮಾಜದ ಮುಖಂಡ ಮಂಜುನಾಥ ಜಿ. ಗೊಂಡಬಾಳ ಕೋರಿದ್ದಾರೆ. ಜಿಲ್ಲೆಯ ಐದೂ…
ಜಗದ್ವ್ಯಾಪಿಸಿದ “ನೆಟ್ಬಾಲ್” ಗೆ ಬೇಕಿದೆ ಪೂರ್ಣ ಮಾನ್ಯತೆ!
ಜಗದ್ವ್ಯಾಪಿಸಿದ "ನೆಟ್ಬಾಲ್" ಗೆ ಬೇಕಿದೆ ಪೂರ್ಣ ಮಾನ್ಯತೆ! (ಏಶಿಯನ್ ಚಾಂಪಿಯನ್ ಶಿಪ್ ನಿಮಿತ್ಯ - ಭವಿಷ್ಯದ ಅದ್ಭುತ ಕ್ರೀಡೆಯ ಒಳ ಹೊರ ನೋಟ ಮತ್ತು ರಾಜ್ಯದಲ್ಲಿ ಅದರ ಬೆಳವಣಿಗೆಗೆ ನಡೆಯುತ್ತಿರುವ ತೀವ್ರಪ್ರಯತ್ನ ಕುರಿತ ಲೇಖನ) ನೆಟ್ಬಾಲ್ನ ಇತಿಹಾಸವನ್ನು ಬ್ಯಾಸ್ಕೆಟ್ಬಾಲ್ನ ಆರಂಭಿಕ ಬೆಳವಣಿಗೆಯಲ್ಲಿ…
ಜಗದ್ವ್ಯಾಪಿಸಿದ “ನೆಟ್ಬಾಲ್” ಗೆ ಬೇಕಿದೆ ಪೂರ್ಣ ಮಾನ್ಯತೆ!
ಜಗದ್ವ್ಯಾಪಿಸಿದ "ನೆಟ್ಬಾಲ್" ಗೆ ಬೇಕಿದೆ ಪೂರ್ಣ ಮಾನ್ಯತೆ! (ಏಶಿಯನ್ ಚಾಂಪಿಯನ್ ಶಿಪ್ ನಿಮಿತ್ಯ - ಭವಿಷ್ಯದ ಅದ್ಭುತ ಕ್ರೀಡೆಯ ಒಳ ಹೊರ ನೋಟ ಮತ್ತು ರಾಜ್ಯದಲ್ಲಿ ಅದರ ಬೆಳವಣಿಗೆಗೆ ನಡೆಯುತ್ತಿರುವ ತೀವ್ರಪ್ರಯತ್ನ ಕುರಿತ ಲೇಖನ) ನೆಟ್ಬಾಲ್ನ ಇತಿಹಾಸವನ್ನು ಬ್ಯಾಸ್ಕೆಟ್ಬಾಲ್ನ ಆರಂಭಿಕ…
ಶ್ರೀ ಚೈತನ್ಯ ಎಸ್.ವಿ.ಎಂ. ಪಿಯು ಕಾಲೇಜಿಗೆ ಮೂರು ಬಹುಮಾನ
ವಿಭಾಗಮಟ್ಟದ ದಸರಾ ಕ್ರೀಡಾಕೂಟಕ್ಕೆ ಆಯ್ಕೆ ಶ್ರೀ ಚೈತನ್ಯ ಎಸ್.ವಿ.ಎಂ. ಪಿಯು ಕಾಲೇಜಿಗೆ ಮೂರು ಬಹುಮಾನ ಕೊಪ್ಪಳ: ಇಲ್ಲಿನ ಚುಕುನಕಲ್ ರಸ್ತೆಯಲ್ಲಿ ಇರುವ ಬಳ್ಳಾರಿ ಶ್ರೀ ಚೈತನ್ಯ ಸಮೂಹದ ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಮೂರು…
ಕೊಪ್ಪಳ ನೆಟ್ಬಾಲ್ ಅಸೋಸಿಯೇಷನ್ ಲೋಗೊ ಬಿಡುಗಡೆ
ಕೊಪ್ಪಳ ನೆಟ್ಬಾಲ್ ಅಸೋಸಿಯೇಷನ್ ಲೋಗೊ ಬಿಡುಗಡೆ aksharatvkannada, badalavane ಕೊಪ್ಪಳ: ಕೊಪ್ಪಳ ನೆಟ್ಬಾಲ್ ಅಸೋಸಿಯೇಷನ್ ಲೋಗೊವನ್ನು ಬೆಂಗಳೂರಿನಲ್ಲಿ ನಡೆದ ರಾಜ್ಯಮಟ್ಟದ ಮೊದಲ ಸೀನಿಯರ್ ಮಿಕ್ಸೆಡ್ ನೆಟ್ಬಾಲ್ ಚಾಂಪಿಯನ್ಶಿಪ್ ವೇದಿಕೆಯಲ್ಲಿ ರಾಜ್ಯ ಪದಾಧಿಕಾರಿಗಳು ಬಿಡುಗಡೆಗೊಳಿಸಿದರು. ಮೊದಲ ಬಾರಿಗೆ ಬೆಂಗಳೂರಿನ ಪ್ರತಿಷ್ಠಿತ ಗ್ಲೋಬಲ್ ಅಕಾಡಮಿ…
ಸೆ. ೨೮ ರಂದು ವಾಲ್ಮೀಕಿ ಮಹಸಭಾ ಜಿಲ್ಲಾ ಪದಾಧಿಕರಿಗಳ ಆಯ್ಕೆ
ಸೆ. ೨೮ ರಂದು ವಾಲ್ಮೀಕಿ ಮಹಸಭಾ ಜಿಲ್ಲಾ ಪದಾಧಿಕರಿಗಳ ಆಯ್ಕೆ ಕೊಪ್ಪಳ: ಜಿಲ್ಲಾ ವಾಲ್ಮೀಕಿ ಮಹಾಸಭಾಕ್ಕೆ ಜಿಲ್ಲಾಮಟ್ಟದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹುದ್ದೆ ಸೇರಿದಂತೆ ನೂತನ ಪದಾಧಿಕಾರಿಗಳ ಆಯ್ಕೆಗೆ ಸೆ. ೨೮ ಶನಿವಾರದಂದು ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಸಭೆ ಕರೆಯಲಾಗಿದೆ…
ಕಿರ್ಲೋಸ್ಕರ್ ಕಂಪನಿಯಿಂದ ಬೇವಿನಹಳ್ಳಿ ಗ್ರಾಮ ಪಂಚಾಯತ್ ಕಛೇರಿಗೆ ನೂತನ ಕಟ್ಟಡ
ಕಿರ್ಲೋಸ್ಕರ್ ಕಂಪನಿಯಿಂದ ಬೇವಿನಹಳ್ಳಿ ಗ್ರಾಮ ಪಂಚಾಯತ್ ಕಛೇರಿಗೆ ನೂತನ ಕಟ್ಟಡ ಕೊಪ್ಪಳ: ತಾಲೂಕಿನ ಬೇವಿನಹಳ್ಳಿ ಗ್ರಾಮ ಪಂಚಾಯತಿ ಕಛೇರಿಯ ನೂತನ ಕಟ್ಟಡ (ಮೊದಲನೆಯ ಮಹಡಿ) ವನ್ನು ಕೊಪ್ಪಳ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ್ ಹಾಗೂ ಕಿರ್ಲೋಸ್ಕರ್ ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕರಾದ ಆರ್.ವಿ.…
ಕರ್ನಾಟಕ ರಾಜ್ಯ ಯುವ ಒಕ್ಕೂಟಕ್ಕೆ ನವಲಿ ನೇಮಕ
ಕರ್ನಾಟಕ ರಾಜ್ಯ ಯುವ ಒಕ್ಕೂಟಕ್ಕೆ ನವಲಿ ನೇಮಕ ಕೊಪ್ಪಳ: ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟಕ್ಕೆ ಜಿಲ್ಲಾ ಗೌರವ ಅಧ್ಯಕ್ಷರಾಗಿ ಪತ್ರಕರ್ತ, ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಗಂಗಾವತಿಯ ರಾಮಮೂರ್ತಿ ನವಲಿ ಅವರನ್ನು ನೇಮಕ ಮಾಡಿ ಕಲಬುರಗಿ ವಿಭಾಗೀಯ ಸಂಚಾಲಕ ಮಂಜುನಾಥ…
ಕಲ್ಯಾಣ ಕರ್ನಾಟಕ ಪ್ರಿಂಟರ್ಸ್ ಅಸೋಷಿಯೇಷನ್ ಸಂಘಟನೆ
ಕಲ್ಯಾಣ ಕರ್ನಾಟಕ ಪ್ರಿಂಟರ್ಸ್ ಅಸೋಷಿಯೇಷನ್ ಸಂಘಟನೆ ಕೊಪ್ಪಳ: ರಾಜ್ಯದ ಹಿಂದುಳಿದ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ೩೭೧ಜೆ ಇದ್ದರೂ ಸಹ ಇಲ್ಲಿನ ಜನರಿಗೆ, ಸಂಸ್ಥೆಗಳಿಗೆ ಉದ್ಯಮಿಗಳಿಗೆ ಸಹಾಯ ಸಿಗುತ್ತಿಲ್ಲ ಬದಲಾಗಿ ಅದರ ಲಾಭವೂ ಸಹ ಕೈತಪ್ಪಿ ಹೋಗುತ್ತಿರುವದರಿಂದ ಪ್ರಿಂಟರ್ಸ್ ಸಂಘಟನೆ ಮಾಡಲಾಗುತ್ತಿದೆ…