ಪೆಂಕಾಕ್ ಸಿಲತ್ ರಾಷ್ಟ್ರೀಯ ಕ್ರೀಡಾಕೂಟ ಯಶಸ್ವಿಯಾಗಲಿ – ಸಚಿವ ತಂಗಡಗಿ
ಪೆಂಕಾಕ್ ಸಿಲತ್ ರಾಷ್ಟ್ರೀಯ ಕ್ರೀಡಾಕೂಟ ಯಶಸ್ವಿಯಾಗಲಿ - ಸಚಿವ ತಂಗಡಗಿ ಕೊಪ್ಪಳ: ನಗರದಲ್ಲಿ ಇದೇ ಸೆಪ್ಟೆಂಬರ್ ೨೬ ರಿಂದ ಮೂರು ದಿನಗಳ ಕಾಲ ನಡೆಯುವ ೧೩ನೇ ರಾಷ್ಟ್ರೀಯ ಪೆಂಕಾಕ್ ಸಿಲತ್ ಕ್ರೀಡಾಕೂಟದ ಲೋಗೊ (ಲಾಂಛನ) ಅನಾವರಣಗೊಳಿಸಿ ಸಚಿವ ಶಿವರಾಜ ತಂಗಡಗಿ ಯಶಸ್ಸಿಗೆ…
ಗೌರಿಶಂಕರ ಮಹಿಳಾ ಸಂಘದಿಂದ ಶಿಕ್ಷಕರ ದಿನಾಚರಣೆ
ಗೌರಿಶಂಕರ ಮಹಿಳಾ ಸಂಘದಿಂದ ಶಿಕ್ಷಕರ ದಿನಾಚರಣೆ Aksharatvkannadadesk ಕೊಪ್ಪಳ: ಇಲ್ಲಿನ ಬನ್ನಿಕಟ್ಡಿ ಹತ್ತಿರದ ಗೌರಿಶಂಕರ ಮಹಿಳಾ ಸಂಘದಿಂದ ಶಿಕ್ಷಕರ ದಿನಾಚರಣೆಯನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಕರಾದ ಸುಧೀಂದ್ರ ಕುಮಾರ್ ದೇಸಾಯಿ, ಬಾಲನಾಗಮ್ಮ, ಗಾಯತ್ರಿ ಶಿವನಗುತ್ತಿ, ಶೀಲಾ ಹಾಲಿಗೇರಿ, ವಿಜಯ್…
ಪ್ರತಿಷ್ಠಿತ ಮಾತೃಭೂಮಿ ರಾಜ್ಯ ಪ್ರಶಸ್ತಿಗೆ ಮಹ್ಮದ್ ಆಸೀಫ್ ಆಯ್ಕೆ
ಕೊಪ್ಪಳ: ಕರ್ನಾಟಕ ಕಂಡ ಅದ್ಭುತ ಮತ್ತು ರಾಷ್ಟ್ರಮಟ್ಟದ ಖ್ಯಾತಿ ಗಳಿಸಿರುವ ಬೆಂಗಳೂರಿನ ಲಗ್ಗೆರೆಯ ಮಾತೃಭೂಮಿ ಯುವಕರ ಸಂಘ ತನ್ನ ಬೆಳ್ಳಿ ಮಹೋತ್ಸವದ ಅಂಗವಾಗಿ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ರಾಷ್ಟ್ರಮಟ್ಡದ ಕಾರ್ಯಕ್ರಮದಲ್ಲಿ ಗಂಗಾವತಿಯ ಯುವ ನಾಯಕ, ಕಾಂಗ್ರೆಸ್ ಪಕ್ಷದ ರಾಜ್ಯ ಯುವ ಕಾರ್ಯದರ್ಶಿ ಮಹಮ್ಮದ್…
ರಾಜೀವ ಗಾಂಧಿ ಅವರ ಜನ್ಮ ದಿನವನ್ನು ತಂತ್ರಜ್ಞಾನ ದಿನವನ್ನಾಗಿಸಿ : ಜ್ಯೋತಿ
ರಾಜೀವ ಗಾಂಧಿ ಅವರ ಜನ್ಮ ದಿನವನ್ನು ತಂತ್ರಜ್ಞಾನ ದಿನವನ್ನಾಗಿಸಿ : ಜ್ಯೋತಿ ಕೊಪ್ಪಳ: ಅಂದಿನ ಪ್ರಧಾನಿ ದಿವಂಗತ ರಾಜೀವ ಗಾಂಧಿ ಅವರು ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರು ದೇಶದ ಅಪ್ಪಟ ಪ್ರತಿಭಾವಂತ ಮತ್ತು ಸಮಾಜಮುಖಿ ಚಿಂತಕರಾಗಿದ್ದರು ಎಂದು…
ಜ್ಯೋತಿ ಗೊಂಡಬಾಳಗೆ ಚೌಡ ಸಿರಿ ಪ್ರಶಸ್ತಿ ಪ್ರದಾನ
ಜ್ಯೋತಿ ಗೊಂಡಬಾಳಗೆ ಚೌಡ ಸಿರಿ ಪ್ರಶಸ್ತಿ ಪ್ರದಾನ ಕೊಪ್ಪಳ: ಸಮಾಜ ಸೇವಾ ಕ್ಷೇತ್ರದಲ್ಲಿನ ಗಣನೀಯ ಸೇವೆಯನ್ನು ಗುರುತಿಸಿ ಇಲ್ಲಿನ ಸ್ವಾಭಿಮಾನಿ ಮಹಿಳಾ ಸಂಚಲನ ಸಮಿತಿ ಸಂಚಾಲಕಿ, ಸಮಾಜ ಸೇವಕಿ ಜ್ಯೋತಿ ಎಂ. ಗೊಂಡಬಾಳ ಅವರಿಗೆ ಚೌಡ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.…
ರಾಜಣ್ಣ ವಜಾ ಬಿಜೆಪಿ ಅವರು ಅಳುವ ಅಗತ್ಯವಿಲ್ಲ – ಗೊಂಡಬಾಳ
ರಾಜಣ್ಣ ವಜಾ ಬಿಜೆಪಿ ಅವರು ಅಳುವ ಅಗತ್ಯವಿಲ್ಲ - ಗೊಂಡಬಾಳ ಕೊಪ್ಪಳ: ಸಹಕಾರ ಸಚಿವರಾಗಿದ್ದ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ಕೈಬಿಟ್ಟಿರುವದಕ್ಕೆ ಈಗ ಬಿಜೆಪಿ ಅವರು ಅಳುತ್ತಿರುವದರ ಹಿಂದೆ ಯಾವ ಸದುದ್ದೇಶವೂ ಇಲ್ಲ, ಆದ್ದರಿಂದ ಅವರು ತಮ್ಮ ಕೆಲಸ ನೋಡಿಕೊಳ್ಳಲಿ ಎಂದು…
ಸಚಿವ ತಂಗಡಗಿ ವಿರುದ್ಧ ಹೇಳಿಕೆ : ಕಪಟ ಸ್ವಾಮೀಜಿಯ ಪಕ್ಷ ಪ್ರೇಮ ಅಷ್ಟೇ: ಜ್ಯೋತಿ
ಸಚಿವ ತಂಗಡಗಿ ವಿರುದ್ಧ ಹೇಳಿಕೆ : ಕಪಟ ಸ್ವಾಮೀಜಿಯ ಪಕ್ಷ ಪ್ರೇಮ ಅಷ್ಟೇ: ಜ್ಯೋತಿ ಕೊಪ್ಪಳ: ಖಾವಿ ಹಾಕಿದ ಮೇಲೆ ಪೂರ್ವಾಶ್ರಮದ ಕುರಿತು ಒಂದು ನೆನಪು ಉಳಿಸಿಕೊಳ್ಳಬಾರದು, ಆದರೆ ಗಾಣಿಗ ಸಂಸ್ಥಾನದ ಸ್ವಾಮೀಜಿ ಮಾತ್ರ ತಾನೂ ಸಹ ಶಾಸಕ ಆಗಿದ್ದೇ ಎನ್ನುವ…
ಬಿಜೆಪಿ ಎಂಎಲ್ಸಿ ರವಿಕುಮಾರ ಒಬ್ಬ ನಾಲಾಯಕ್ : ಗೊಂಡಬಾಳ ಬೇಸರ
ಬಿಜೆಪಿ ಎಂಎಲ್ಸಿ ರವಿಕುಮಾರ ಒಬ್ಬ ನಾಲಾಯಕ್ : ಗೊಂಡಬಾಳ ಬೇಸರ Aksharatvkannadanews ಕೊಪ್ಪಳ: ಬಿಜೆಪಿ ನಾಯಕರು ಪಾಕಿಸ್ತಾನದ ಪ್ರಿಯರು ಎಂಬುದು ಕಲಬುರಗಿಯ ಜಿಲ್ಲಾಧಿಕಾರಿ ಬಗೆಗಿನ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಹೇಳಿಕೆ ಗೊತ್ತು ಮಾಡಿತ್ತು ಈಗ ಅದೇ ನಾಲಾಯಕ್ ಎಂಎಲ್ಸಿ…
ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸರಕಾರದ ಎರಡು ವರ್ಷದ ಸಾಧನೆ ಪ್ರದರ್ಶನ
ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಸರಕಾರದ ಎರಡು ವರ್ಷದ ಸಾಧನೆ ಪ್ರದರ್ಶನ ಕೊಪ್ಪಳ: ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ಮಾಹಿತಿ ಪ್ರದರ್ಶನ ಕಾರ್ಯಕ್ರಮ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆ ವತಿಯಿಂದ ಇಂದು ಕೊಪ್ಪಳ ಕೇಂದ್ರ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಯಿತು. ಜುಲೈ…
ಅಕ್ರಮ ಮರಳು : ಸಾರಿಗೆ ಇಲಾಖೆಯಿಂದ ವಾಹನಗಳ ಜಪ್ತಿ
ಗಂಗಾವತಿ:01 ಮಾನ್ಯ ಜಂಟಿ ಆಯುಕ್ತರು ಗುಲಬರ್ಗಾ ಇವರ ಆದೇಶದ ಮೇರೆಗೆ ಅಕ್ರಮ ಮರಳು ಸಾಗಾಣಿಕೆ ಮಾಡುವ ಟಿಪ್ಪರ್ ಗಳ ಮೇಲೆ ಹಾಗೂ ವಾಹನ ತೆರಿಗೆ ರೋಡ್ ಟ್ಯಾಕ್ಸ್ ಕಟ್ಟಲಾರದ ವಾಹನಗಳ ವಿರುದ್ಧ ಸೂಕ್ತ ಕ್ರಮವನ್ನು ತೇಗದುಕೊಳ್ಳುವ ನಿಟ್ಟಿನಲ್ಲಿ ಕ್ರಮವಹಿಸಲು ಸಾರಿಗೆ ಇಲಾಖೆಯ…